Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • KEA 2025
  • Home
  • Karnataka Districts
  • Bidar

ಬೀದರ್ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಬಿಎಸ್ಸಿಯಲ್ಲಿ ಟೈಲರ್‌ ಪುತ್ರಿಗೆ 17,  ರೈತನ ಪುತ್ರಿಗೆ 16 ಚಿನ್ನದ ಪದಕ
ಬಿಎಸ್ಸಿಯಲ್ಲಿ ಟೈಲರ್‌ ಪುತ್ರಿಗೆ 17, ರೈತನ ಪುತ್ರಿಗೆ 16 ಚಿನ್ನದ ಪದಕ
ಆಹಾರೋದ್ಯಮಿಯಾಗಲು ಸಿಗಲಿದೆ 15 ಲಕ್ಷ ರು. ಸಬ್ಸಿಡಿ : ಪಡೆಯೋದು ಹೇಗೆ..?
ಆಹಾರೋದ್ಯಮಿಯಾಗಲು ಸಿಗಲಿದೆ 15 ಲಕ್ಷ ರು. ಸಬ್ಸಿಡಿ : ಪಡೆಯೋದು ಹೇಗೆ..?
FIR Against MLA Salagar: ಅಕ್ರಮವಾಗಿ ಕಟ್ಟಿ ಹಾಕಿದ್ದ ಗೋವು ರಕ್ಷಣೆ ಮಾಡಿದ ಶಾಸಕ ಸಲಗರ ವಿರುದ್ಧವೇ FIR!
FIR Against MLA Salagar: ಅಕ್ರಮವಾಗಿ ಕಟ್ಟಿ ಹಾಕಿದ್ದ ಗೋವು ರಕ್ಷಣೆ ಮಾಡಿದ ಶಾಸಕ ಸಲಗರ ವಿರುದ್ಧವೇ FIR!
ಪೊಲೀಸ್‌ ಇಲಾಖೆ ಮೇಲೆ ಒತ್ತಡ ಹಾಕೋದನ್ನ ಸರ್ಕಾರ ಬಿಡಲಿ: ವಿ.ಸೋಮಣ್ಣ
ಪೊಲೀಸ್‌ ಇಲಾಖೆ ಮೇಲೆ ಒತ್ತಡ ಹಾಕೋದನ್ನ ಸರ್ಕಾರ ಬಿಡಲಿ: ವಿ.ಸೋಮಣ್ಣ
ಕೆನಾಲ್‌ ಯೋಜನೆ ಹಿಂದೆ ರಾಜಕೀಯ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
ಕೆನಾಲ್‌ ಯೋಜನೆ ಹಿಂದೆ ರಾಜಕೀಯ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
ಬೆಂಗಳೂರಿನಲ್ಲಿ ಚಿನ್ನಕ್ಕಾಗಿ ವಿವಾಹಿತೆ ಹತ್ಯೆ, ಬೀದರ್‌ನಿಂದ ಮಹಿಳೆಯನ್ನೇ ಹುಡುಕಿ ಬಂದ ಹಂತಕ!
ಬೆಂಗಳೂರಿನಲ್ಲಿ ಚಿನ್ನಕ್ಕಾಗಿ ವಿವಾಹಿತೆ ಹತ್ಯೆ, ಬೀದರ್‌ನಿಂದ ಮಹಿಳೆಯನ್ನೇ ಹುಡುಕಿ ಬಂದ ಹಂತಕ!
ಕಾಂಗ್ರೆಸ್‌ಗೆ ಭವಿಷ್ಯವಿಲ್ಲ, ಬಿಜೆಪಿ ಅಧಿಕಾರಕ್ಕೆ ಬರುತ್ತೆ: ಯಡಿಯೂರಪ್ಪ ಭವಿಷ್ಯಜನಿವಾರ ಪ್ರಕರಣ: ಸರಾಸರಿ ಅಂಕಕ್ಕೆ ವಿದ್ಯಾರ್ಥಿ ಸುಚಿವ್ರತ್‌ ಒಪ್ಪಿಗೆ!ಜನಿವಾರ್‌ಗೆ 4 ತಲೆದಂಡ: ವಿದ್ಯಾರ್ಥಿಗೆ ಪ್ರವೇಶ ನೀಡದ ಬೀದರ್ ಪ್ರಾಚಾರ್ಯ, ಗುಮಾಸ್ತ ವಜಾಮೈಸೂರಂತೆ ಬೀದರ್‌ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಸಂಕಲ್ಪ: ಸಚಿವ ಈಶ್ವರ ಖಂಡ್ರೆ

ಇನ್ನಷ್ಟು ಸುದ್ದಿ

ಜನಿವಾರ ತೆಗೆಯದ್ದಕ್ಕೆ ಸಿಇಟಿಯೇ ಇಲ್ಲ, ಬಿಇ ಕನಸು ನುಚ್ಚುನೂರು!
ಜನಿವಾರ ತೆಗೆಯದ್ದಕ್ಕೆ ಸಿಇಟಿಯೇ ಇಲ್ಲ, ಬಿಇ ಕನಸು ನುಚ್ಚುನೂರು!

ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ನಡೆದ ಸಿಇಟಿ ಸಂದರ್ಭದಲ್ಲಿ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಅಧಿಕಾರಿಗಳು ತಪಾಸಣೆ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆದು ಹಾಕುವಂತೆ ಸೂಚಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. 

ಬಿಜೆಪಿಗರು ಲಜ್ಜೆಗೆಟ್ಟವರು, ಸುಳ್ಳು ಅವ್ರ ಮನೆ ದೇವ್ರು: ಸಿದ್ದರಾಮಯ್ಯ ವಾಗ್ದಾಳಿ
ಬಿಜೆಪಿಗರು ಲಜ್ಜೆಗೆಟ್ಟವರು, ಸುಳ್ಳು ಅವ್ರ ಮನೆ ದೇವ್ರು: ಸಿದ್ದರಾಮಯ್ಯ ವಾಗ್ದಾಳಿ

ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು, ಅವರ ಮನೆ ದೇವರೇ ಸುಳ್ಳು. ಬೆಲೆ ಏರಿಕೆಯ ಹೆಸರಲ್ಲಿ ಜನಾಕ್ರೋಶ ಯಾತ್ರೆಯ ಮೂಲಕ ಇಡೀ ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನಾಕ್ರೋಶ ಸಭೆ ಮಾಡುತ್ತಿರುವ ಬಿಜೆಪಿಯವರು ಲಜ್ಜೆಗೆಟ್ಟವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಬೀದರ್ ಎಟಿಎಂ ದರೋಡೆಗೆ 3 ತಿಂಗಳು: ದರೋಡೆಕೋರರು ಪತ್ತೆಯಾಗಿಲ್ಲ, ಗಾಯಾಳುಗೆ ಪರಿಹಾರವೂ ಸಿಕ್ಕಿಲ್ಲ!
05:13
Now Playing
ಬೀದರ್ ಎಟಿಎಂ ದರೋಡೆಗೆ 3 ತಿಂಗಳು: ದರೋಡೆಕೋರರು ಪತ್ತೆಯಾಗಿಲ್ಲ, ಗಾಯಾಳುಗೆ ಪರಿಹಾರವೂ ಸಿಕ್ಕಿಲ್ಲ!

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಬೀದರ್ ಎಟಿಎಂ ದರೋಡೆಗೆ 3 ತಿಂಗಳುಗಳು ಕಳೆದಿವೆ. ಆದರೆ ಪೊಲೀಸರು  ದರೋಡೆಕೋರರನ್ನು ಪತ್ತೆಹಚ್ಚುವಲ್ಲಿ ವಿಫಲರಾಗಿದ್ದಾರೆ. ಇನ್ನೊಂದು ಕಡೆ ಘಟನೆಯಲ್ಲಿ ಗಾಯಗೊಂಡಿದ್ದ ಸಂತ್ರಸ್ತನಿಗೂ ಯಾವುದೇ  ಪರಿಹಾರವೂ ಸಿಕ್ಕಿಲ್ಲ.

ಸಿಎಂ ಮೆಚ್ಚಿಸಲು ಈಶ್ವರ್ ಖಂಡ್ರೆ ಕಸರತ್ತು, ರಾತ್ರೋರಾತ್ರಿ ಸಸಿ ನೆಡುವ ವಿಡಿಯೋ ಮಾಡಿದ ಪತ್ರಕರ್ತನ ಮೇಲೆ ಹಲ್ಲೆ!
ಸಿಎಂ ಮೆಚ್ಚಿಸಲು ಈಶ್ವರ್ ಖಂಡ್ರೆ ಕಸರತ್ತು, ರಾತ್ರೋರಾತ್ರಿ ಸಸಿ ನೆಡುವ ವಿಡಿಯೋ ಮಾಡಿದ ಪತ್ರಕರ್ತನ ಮೇಲೆ ಹಲ್ಲೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಏ.16)ರಂದು ಬುಧವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಸುಮಾರು 2025ಕೋಟಿ ರು.ಗಳ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯರನ್ನ ಮೆಚ್ಚಿಸಲು ಸಚಿವ ಈಶ್ವರ ಖಂಡ್ರೆ ನೇತೃತ್ವದ ಅರಣ್ಯ ಇಲಾಖೆ ರಾತ್ರೋರಾತ್ರಿ ಚಿದ್ರಿ ರಸ್ತೆಯಲ್ಲಿ ಮರಗಳನ್ನು ನೆಡಲು ಕಸರತ್ತು ನಡೆಸಿದೆ. ಆದರೆ, ಈ ಕಾರ್ಯವನ್ನು ವಿಡಿಯೋ ಚಿತ್ರೀಕರಿಸಿದ ಸ್ಥಳೀಯ ಪತ್ರಿಕೆ ವರದಿಗಾರ ರವಿ ಅವರ ಮೇಲೆ ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಬೀದರ್: ಮದುವೆ ಕಾರ್ಡ್ ಕೊಡಲು ಹೋದವನಿಗೆ ಮಕ್ಕಳ ಕಳ್ಳನೆಂಬ ಹಣೆಪಟ್ಟಿ!
ಬೀದರ್: ಮದುವೆ ಕಾರ್ಡ್ ಕೊಡಲು ಹೋದವನಿಗೆ ಮಕ್ಕಳ ಕಳ್ಳನೆಂಬ ಹಣೆಪಟ್ಟಿ!

ಬೀದರ್‌ನಲ್ಲಿ ಮದುವೆ ಕಾರ್ಡ್ ಕೊಡಲು ಹೋದ ಯುವಕನೊಬ್ಬ, ವಿಳಾಸಕ್ಕಾಗಿ ಮಕ್ಕಳನ್ನು ವಿಚಾರಿಸಿದ್ದಾನೆ. ಇದರಿಂದ ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದರು. ಹುಬ್ಬಳ್ಳಿಯ ಘಟನೆಯಿಂದ ಎಚ್ಚೆತ್ತ ಪೊಲೀಸರು ತನಿಖೆ ನಡೆಸಿದರು. ವಿಚಾರಣೆಯಲ್ಲಿ, ಯುವಕ ಮದುವೆ ಕಾರ್ಡ್ ಕೊಡಲು ಬಂದಿದ್ದು, ವಿಳಾಸ ಗೊಂದಲದಿಂದ ಮಕ್ಕಳನ್ನು ಕೇಳಿದ್ದು ತಿಳಿದುಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸದ್ಯಕ್ಕೆ ಯಾವುದೇ ಅಪಹರಣ ಅಥವಾ ಅಸಭ್ಯ ವರ್ತನೆ ನಡೆದಿಲ್ಲ. (54 ಪದಗಳು)

ಪ್ರಾಣ ಹೋದ್ರೂ ಮೊಬೈಲ್ ಬಿಡೊಲ್ಲ ಎಂದ ಬಾಲಕಿ; ಅಮ್ಮ ಮೊಬೈಲ್ ಕಿತ್ತುಕೊಂಡಳು, ಮಗಳು ಪ್ರಾಣಬಿಟ್ಟಳು!
ಪ್ರಾಣ ಹೋದ್ರೂ ಮೊಬೈಲ್ ಬಿಡೊಲ್ಲ ಎಂದ ಬಾಲಕಿ; ಅಮ್ಮ ಮೊಬೈಲ್ ಕಿತ್ತುಕೊಂಡಳು, ಮಗಳು ಪ್ರಾಣಬಿಟ್ಟಳು!

ಬೀದರ್‌ನ ಡಿಗ್ಗಿ ಗ್ರಾಮದಲ್ಲಿ ಮೊಬೈಲ್ ಬಳಸದಂತೆ ತಾಯಿ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಸೋನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಜೆಯಲ್ಲಿ ಮಕ್ಕಳನ್ನು ಜಾಗರೂಕತೆಯಿಂದ ನೋಡಿಕೊಳ್ಳಿ, ಮೊಬೈಲ್‌ನಿಂದ ದೂರವಿಡಿ. ಏಕಾಏಕಿ ಮೊಬೈಲ್ ಕಿತ್ತುಕೊಳ್ಳುವುದು ಅಪಾಯಕಾರಿ. ಹೊರಾಂಗಣ ಆಟಗಳಿಗೆ ಪ್ರೋತ್ಸಾಹಿಸಿ. ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (50 ಪದಗಳು)

ಬೀದರ್: ಎರಡು ಪ್ರತ್ಯೇಕ ಘಟನೆಗಳಲ್ಲಿ ಈಜಲು ಹೋಗಿದ್ದ ಮೂವರು ಯುವಕರ ಸಾವು!
ಬೀದರ್: ಎರಡು ಪ್ರತ್ಯೇಕ ಘಟನೆಗಳಲ್ಲಿ ಈಜಲು ಹೋಗಿದ್ದ ಮೂವರು ಯುವಕರ ಸಾವು!

ಬೀದರ್ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ದುರ್ಘಟನೆಗಳು ಸಂಭವಿಸಿವೆ. ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದ ಬಾವಿಯಲ್ಲಿ ಈಜಲು ಹೋದ ಇಬ್ಬರು ಸ್ನೇಹಿತರು ಮುಳುಗಿ ಮೃತಪಟ್ಟಿದ್ದಾರೆ. ಹುಲಸೂರು ತಾಲೂಕಿನ ಕೆರೆಯಲ್ಲಿ ಈಜಲು ಹೋದ ಯುವಕನೂ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಬೇಸಿಗೆ ರಜೆಯಲ್ಲಿ ಪೋಷಕರು ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯ.

ರಾಜ್ಯದ ಜನತೆಗೆ 5 ಲಕ್ಷ ಗೆಲ್ಲುವ ಬಂಪರ್ ಆಫರ್ ಕೊಟ್ಟ ಸರ್ಕಾರ!
ರಾಜ್ಯದ ಜನತೆಗೆ 5 ಲಕ್ಷ ಗೆಲ್ಲುವ ಬಂಪರ್ ಆಫರ್ ಕೊಟ್ಟ ಸರ್ಕಾರ!

ಬೀದರ್‌ನಲ್ಲಿ ನಡೆದ 93 ಲಕ್ಷ ರೂ. ದರೋಡೆ ಪ್ರಕರಣದ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ. ಜನವರಿ 16 ರಂದು ನಡೆದ ಈ ಘಟನೆಯಲ್ಲಿ ಭದ್ರತಾ ಸಿಬ್ಬಂದಿಗೆ ಗುಂಡು ಹಾರಿಸಿ ಹಣದ ಪೆಟ್ಟಿಗೆಯನ್ನು ದೋಚಿದ್ದರು.

ಬೀದರ್‌ ಮಹಾನಗರ ಪಾಲಿಕೆ ಪ್ರಸ್ತಾಪಕ್ಕೆ ಸರ್ಕಾರದ ಅಂತಿಮ ಮೊಹರು
ಬೀದರ್‌ ಮಹಾನಗರ ಪಾಲಿಕೆ ಪ್ರಸ್ತಾಪಕ್ಕೆ ಸರ್ಕಾರದ ಅಂತಿಮ ಮೊಹರು

ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮತ್ತು ಹಲವು ಬಾರಿ ವಿಧಾನ ಮಂಡಲ ಅಧಿವೇಶನದಲ್ಲಿ, ಸಂಪುಟ ಸಭೆಗಳಲ್ಲಿ ಚರ್ಚೆಗೆ ಬಂದು ಘೋಷಣೆಯಾಗಿತ್ತಾದರೆ ನಗರಸಭೆ ವ್ಯಾಪ್ತಿಗೆ 16 ಗ್ರಾಮಗಳನ್ನು ಸೇರಿಸಿ ಮಹಾನಗರ ಪಾಲಿಕೆಯನ್ನಾಗಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅ‍ವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಸಿಎಂ ಬದಲಾವಣೆ ಸೇರಿದಂತೆ ಏನೇ ಇದ್ರೂ ಹೈಕಮಾಂಡ್‌ನದ್ದೇ ತೀರ್ಮಾನ: ಸಚಿವ ಕೆ.ಜೆ.ಜಾರ್ಜ್
ಸಿಎಂ ಬದಲಾವಣೆ ಸೇರಿದಂತೆ ಏನೇ ಇದ್ರೂ ಹೈಕಮಾಂಡ್‌ನದ್ದೇ ತೀರ್ಮಾನ: ಸಚಿವ ಕೆ.ಜೆ.ಜಾರ್ಜ್

ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ಏನೆ ಇದ್ರೂ ಕಾಂಗ್ರೆಸ್ ಹೈಕಮಾಂಡದ್ದೆ ಅಂತಿಮ ತೀರ್ಮಾನ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ನುಡಿದರು. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 75
  • 76
  • 77
  • next >
Top Stories