Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bidar

ಬೀದರ್ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir

ಇನ್ನಷ್ಟು ಸುದ್ದಿ

ಬೀದರ್‌ನಲ್ಲಿ ಭೀಕರ ಅಪಘಾತ: ತೆಲಂಗಾಣದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!
ಬೀದರ್‌ನಲ್ಲಿ ಭೀಕರ ಅಪಘಾತ: ತೆಲಂಗಾಣದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!

ಬೀದರ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಈ ದುರಂತ ನಡೆದಿದೆ.

ಬ್ರಿಟಿಷರ ನೆಲದಲ್ಲಿ ಕನ್ನಡ ಡಿಂಡಿಮ ಬಾರಿಸಿದ ಬೀದರ್‌ನ‌ ಆದೀಶ ವಾಲಿ
ಬ್ರಿಟಿಷರ ನೆಲದಲ್ಲಿ ಕನ್ನಡ ಡಿಂಡಿಮ ಬಾರಿಸಿದ ಬೀದರ್‌ನ‌ ಆದೀಶ ವಾಲಿ

ಬ್ರಿಟಿಷರ ನೆಲದಲ್ಲಿ ಕನ್ನಡದ ಬಾವುಟ ಹಾರಿಸುವ ಮೂಲಕ ಕೋಟ್ಯಂತರ ಕನ್ನಡಿಗರ ಹೃದಯ ಗೆದ್ದಿದ್ದ ಯುವಕ ಆದೀಶ ವಾಲಿ ಮತ್ತೊಮ್ಮೆ ಕನ್ನಡದ ಹಿರಿಮೆ ಹೆಚ್ಚಿಸಿ ಬಸವಣ್ಣನ ಅನುಯಾಯಿಗಳ ಮನ ಗೆದ್ದಿದ್ದಾರೆ. 

ಬಸವಕಲ್ಯಾಣ: ಹಾಡುಹಗಲೇ ಮಹಿಳೆಯ ಚಿನ್ನದ ಸರ ಕಿತ್ತು ಖದೀಮರು ಪರಾರಿ, ಬೆಚ್ಚಿಬಿದ್ದ ಜನತೆ
ಬಸವಕಲ್ಯಾಣ: ಹಾಡುಹಗಲೇ ಮಹಿಳೆಯ ಚಿನ್ನದ ಸರ ಕಿತ್ತು ಖದೀಮರು ಪರಾರಿ, ಬೆಚ್ಚಿಬಿದ್ದ ಜನತೆ

ಬಸವಕಲ್ಯಾಣ ನಗರದ ಪಾರ್ವತಿ ಕ್ಲೀನಿಕ್ ಬಳಿ‌ ಮಹಿಳೆ ಒಬ್ಬರೆ ಹೋಗುತ್ತಿರೋದನ್ನ ಗಮನಿಸಿದ ಖದೀಮರು ಬೈಕ್ ಮೇಲೆ ಬಂದು 16 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕಳ್ಳರಿಗಾಗಿ ಬಲೆ ಬೀಸಿದ ಪೊಲೀಸರು 

ನೀತಿಗೆಟ್ಟವರು ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ: ಶರಣು ಸಲಗರ್
ನೀತಿಗೆಟ್ಟವರು ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ: ಶರಣು ಸಲಗರ್

65 ಕೋಟಿ‌ ಕೊಟ್ರೆ ಸೈಟ್ ವಾಪಸ್ ಕೊಡ್ತೀನಿ ಅಂತಾ ಹೇಳಿದ್ರು. ಆದ್ರೆ, ಈಗ ನಿಮ್ಮ ಪತ್ನಿಯವರು ವಾಪಸ್ ಕೊಡ್ತೀನಿ ಅಂತಾ ಪತ್ರ ಬರೆದಿದ್ದಾರೆ. ಜನರಿಗೆ ಎಮೋಷನಲ್ ಬ್ಲಾಕ್‌ಮೇಲ್ ಮಾಡ್ಬೇಕು ಅಂತಾ ಪತ್ರ ಬರೆಸಿದ್ದೀರಿ. ಇಡಿ ಭಯದಿಂದ ತಪ್ಪಿಸಿಕೊಳ್ಳಲು ಪತ್ರ ಬರೆಸಿದ್ದಾರೆ. ನನ್ನ ಹೆಂಡತಿ ತಪ್ಪು ಮಾಡಿದ್ದಾಳೆ ಬೇಕಿದ್ರೆ ಅವರಿಗೆ ಶಿಕ್ಷೆ ಕೊಡಿ ಎನ್ನುವ ಪ್ರಯತ್ನ ಮಾಡ್ತಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಶರಣು ಸಲಗರ್ 
 

ಕರ್ತವ್ಯನಿರತ ಪೊಲೀಸ್ ಪೇದೆಗೆ ಹಾರ್ಟ್ ಅಟ್ಯಾಕ್; ಆಸ್ಪತ್ರೆಯಲ್ಲಿ ಕೊನೆಯುಸಿರು!
ಕರ್ತವ್ಯನಿರತ ಪೊಲೀಸ್ ಪೇದೆಗೆ ಹಾರ್ಟ್ ಅಟ್ಯಾಕ್; ಆಸ್ಪತ್ರೆಯಲ್ಲಿ ಕೊನೆಯುಸಿರು!

ಬೀದರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಾಯಚೂರು ಮೂಲದ ಯುವಕನಾಗಿದ್ದ ಪೇದೆ, ಕಳೆದ ಐದು ವರ್ಷಗಳಿಂದ ಬೀದರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಪೂಜಾ ಹಡಪದ ಬಲಾತ್ಕಾರ-ಕೊಲೆ: 6 ವರ್ಷದ ಬಳಿಕ ಆರೋಪಿಗೆ ಜೀವಾವಧಿ ಶಿಕ್ಷೆ!
ಪೂಜಾ ಹಡಪದ ಬಲಾತ್ಕಾರ-ಕೊಲೆ: 6 ವರ್ಷದ ಬಳಿಕ ಆರೋಪಿಗೆ ಜೀವಾವಧಿ ಶಿಕ್ಷೆ!

ಆರು ವರ್ಷಗಳ‌ ಹಿಂದೆ, 2018 ರಲ್ಲಿ ಬೀದರ್‌ನಲ್ಲಿ ನಡೆದಿದ್ದ ಕಾಲೇಜು ವಿದ್ಯಾರ್ಥಿ ಪೂಜಾ ಹಡಪದ ರೇಪ್ ಆ್ಯಂಡ್ ಮರ್ಡರ್ ಇಡೀ ರಾಜ್ಯಾದ್ಯಂತ ಸದ್ದು ಮಾಡಿತ್ತು, ಆರೋಪಿಗೆ ಶಿಕ್ಷೆ ವಿಧಿಸುವಂತೆ ರಾಜ್ಯಾದ್ಯಂತ ಪ್ರತಿಭಟನೆ ಕೂಡಾ ನಡೆದಿತ್ತು.

ರಾಜ್ಯದಲ್ಲಿ 2127 ಪೌರ ಕಾರ್ಮಿಕರ ಕೆಲಸ ಕಾಯಂ: ಸಚಿವ ರಹೀಂಖಾನ್
ರಾಜ್ಯದಲ್ಲಿ 2127 ಪೌರ ಕಾರ್ಮಿಕರ ಕೆಲಸ ಕಾಯಂ: ಸಚಿವ ರಹೀಂಖಾನ್

ಪೌರ ಕಾರ್ಮಿಕರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿ ರಾಜ್ಯ ಸರ್ಕಾರ ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆಗಳು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿಗೆ ಒಳಪಟ್ಟ 2127 ಪೌರ ಕಾರ್ಮಿಕರನ್ನು ಕಾಯಂಗೊಳಿಸಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ತಿಳಿಸಿದರು. 

ಮನುಷ್ಯನಲ್ಲಿರುವ ಶ್ರೇಷ್ಠವಾದ ಜ್ಞಾನವೆಂದರೆ ಅದು ವಿಜ್ಞಾನ: ಸಚಿವ ಈಶ್ವರ್ ಖಂಡ್ರೆ
ಮನುಷ್ಯನಲ್ಲಿರುವ ಶ್ರೇಷ್ಠವಾದ ಜ್ಞಾನವೆಂದರೆ ಅದು ವಿಜ್ಞಾನ: ಸಚಿವ ಈಶ್ವರ್ ಖಂಡ್ರೆ

ಆಧುನಿಕ ಯುಗದಲ್ಲಿ ವಿಜ್ಞಾನ ಇಲ್ಲದಿದ್ದರೆ ಏನೂ ಇಲ್ಲ. ಸತ್ಯದ ಶೋಧನೆ ಮಾಡುವುದೆ ವಿಜ್ಞಾನ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು. 

ಬೀದರ್: ಕಾಂಗ್ರೆಸ್‌ ಎಂಎಲ್‌ಸಿ ಚಂದ್ರಶೇಖರ ಪಾಟೀಲ್‌ಗೆ ಗಂಡಸ್ತನದ ಸವಾಲ್‌ ಹಾಕಿದ ಬಿಜೆಪಿಗರು..!
ಬೀದರ್: ಕಾಂಗ್ರೆಸ್‌ ಎಂಎಲ್‌ಸಿ ಚಂದ್ರಶೇಖರ ಪಾಟೀಲ್‌ಗೆ ಗಂಡಸ್ತನದ ಸವಾಲ್‌ ಹಾಕಿದ ಬಿಜೆಪಿಗರು..!

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ನೇತೃತ್ವದಲ್ಲಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಿಂದ ಪ್ರಮುಖ ಬೀದಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರು ಟೈರ್ ಬೆಂಕಿ ಇಟ್ಟು ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಬೀದರ್‌: ಶಿಕ್ಷಕರು ನಮ್ಮ ಅಂಗಾಂಗ ಮುಟ್ತಾರೆ, ವಿರೋಧಿಸಿದ್ರೆ ಹಾಲ್ ಟಿಕೆಟ್ ಕೊಡಲ್ಲ ಅಂತಾರೆ, ವಿದ್ಯಾರ್ಥಿನಿಯರ ಅಳಲು..!
ಬೀದರ್‌: ಶಿಕ್ಷಕರು ನಮ್ಮ ಅಂಗಾಂಗ ಮುಟ್ತಾರೆ, ವಿರೋಧಿಸಿದ್ರೆ ಹಾಲ್ ಟಿಕೆಟ್ ಕೊಡಲ್ಲ ಅಂತಾರೆ, ವಿದ್ಯಾರ್ಥಿನಿಯರ ಅಳಲು..!

ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಖುದ್ದಾಗಿ ಭೇಟಿ ಮಾಡಿ ವೈಯಕ್ತಿಕವಾಗಿ ವಿಚಾರಿಸಿದ್ದೇನೆ. ಊಟ, ವಸತಿ, ಶಿಕ್ಷಣದ ಬಗ್ಗೆ ಎಲ್ಲಾ ವಿದ್ಯಾರ್ಥಿಗಳು ಸಕಾರಾತ್ಮಕವಾಗಿ ಉತ್ತರ ನೀಡಿದ್ದಾರೆ. ಇಲ್ಲಿ ಯಾವುದೇ ತರಹದ ಅವ್ಯವಸ್ಥೆ ಕಂಡು ಬಂದಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಭೇಟಿ ನೀಡಲು ತಿಳಿಸುತ್ತೇನೆ. ಅಂತಹ ಅವ್ಯವಸ್ಥೆ ಏನಾದರೂ ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸುತ್ತೇನೆ ಎಂದ ಸಚಿವ ಈಶ್ವರ ಖಂಡ್ರೆ 
 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 75
  • 76
  • 77
  • next >
Top Stories