Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bidar

ಬೀದರ್ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir

ಇನ್ನಷ್ಟು ಸುದ್ದಿ

ಬೀದರ್: ಮನೆ ಛಾವಣಿ ಕುಸಿದು ಒಂದೇ ಕುಟುಂಬದ 6 ಜನ ಸಾವು
ಬೀದರ್: ಮನೆ ಛಾವಣಿ ಕುಸಿದು ಒಂದೇ ಕುಟುಂಬದ 6 ಜನ ಸಾವು

ನಿದ್ರಾದೇವಿಯ ಮಡಿಲಲ್ಲಿದ್ದಾಗಲೆ ಮನೆ ಮೇಲ್ಛಾವಣಿ ಕುಸಿದು ಇಡೀ ಕುಟುಂಬವೇ ಚಿರನಿದ್ರೆಗೆ ಜಾರಿದೆ. 

ಬೀದರ್: ದೇವಸ್ಥಾನದ ಕಲ್ಯಾಣ ಮಂಟಪದೊಳಗೆ ಪೂಜಾರಿ ಹತ್ಯೆ
ಬೀದರ್: ದೇವಸ್ಥಾನದ ಕಲ್ಯಾಣ ಮಂಟಪದೊಳಗೆ ಪೂಜಾರಿ ಹತ್ಯೆ

ಪಾಪನಾಶ ಶಿವಲಿಂಗ ದೇವಸ್ಥಾನದ ಕಲ್ಯಾಣ ಮಂಟಪದೊಳಗೆ ದುಷ್ಕರ್ಮಿಗಳು ಪೂಜಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಅಮೆರಿಕದಲ್ಲಿ ಕಾರು ಅಪಘಾತ: ಬೀದರ್‌ ವ್ಯಕ್ತಿ, ಮಗು ಸಾವು
ಅಮೆರಿಕದಲ್ಲಿ ಕಾರು ಅಪಘಾತ: ಬೀದರ್‌ ವ್ಯಕ್ತಿ, ಮಗು ಸಾವು

ಅಮೆರಿಕದಲ್ಲಿ ನಡೆದ ಕಾರು ಅಪಘಾತದಲ್ಲಿ ಕರ್ನಾಟಕ ಮೂಲದ ಒಂದೇ ಕುಟುಂಬದ ತಂದೆ ಮಗು ಸಾವು| ತಾಯಿಯ ಸ್ಥಿತಿ  ಗಂಭೀರ| ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪತಿ ಪತ್ನಿ

Exit Polls 2019: ಬೀದರ್‌ ಕ್ಷೇತ್ರದಲ್ಲಿ ಗೆಲುವಿನ ಕಿರೀಟ ಯಾರಿಗೆ?
02:26
Now Playing
Exit Polls 2019: ಬೀದರ್‌ ಕ್ಷೇತ್ರದಲ್ಲಿ ಗೆಲುವಿನ ಕಿರೀಟ ಯಾರಿಗೆ?

7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದ್ರೆ, ಕರ್ನಾಟಕ ರಾಜ್ಯದ ತುತ್ತ ತುದಿಯಲ್ಲಿರುವ ಬೀದರ್‌ ಕ್ಷೇತ್ರದಲ್ಲಿ ಗೆಲುವಿನ ಕಿರೀಟ ಯಾರಿಗೆ? ಏನಂತಿದೆ ಮತಗಟ್ಟೆ ಸಮೀಕ್ಷೆ?

ರಸ್ತೆಯಲ್ಲಿ ಹುಟ್ಟು ಹಬ್ಬ ಅಚರಿಸಲು ಹೋಗಿ ಮಸಣ ಸೇರಿದ್ರು!
ರಸ್ತೆಯಲ್ಲಿ ಹುಟ್ಟು ಹಬ್ಬ ಅಚರಿಸಲು ಹೋಗಿ ಮಸಣ ಸೇರಿದ್ರು!

ತಡ ರಾತ್ರಿ ಬೀಕರ ರಸ್ತೆ ಅಪಘಾತ, ಸ್ಥಳದಲ್ಲಿ  ನಾಲ್ವರು ಯುವಕರ ದುರ್ಮರಣ| ತಡ ರಾತ್ರಿ ರಸ್ತೆಯಲ್ಲಿ ಹುಟ್ಟು ಹಬ್ಬ ಆಚರಿಸುವಾಗ ನಡೆದ ದುರ್ಘಟನೆ| ಮನ್ನಾಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಲು

ಮತ್ತೆ ಸಿಎಂ ಕೂಗಿನ ಹಿಂದೆ ಖುದ್ದು ಸಿದ್ದರಾಮಯ್ಯ ಕೈವಾಡ?
00:57
Now Playing
ಮತ್ತೆ ಸಿಎಂ ಕೂಗಿನ ಹಿಂದೆ ಖುದ್ದು ಸಿದ್ದರಾಮಯ್ಯ ಕೈವಾಡ?

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಹೇಳುತ್ತಿರುವುದಕ್ಕೆ ಮೂಲ ಏನು ಎಂಬುದನ್ನು ಬಿಜೆಪಿ ನಾಯಕ ಆರ್. ಅಶೋಕ್ ಪತ್ತೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರೆ ತಮ್ಮ ಶಿಷ್ಯರ ಬಳಿ ಈ ರೀತಿ ಹೇಳಿಸಿಕೊಂಡಿದ್ದಾರೆ ಎಂದಿದ್ದಾರೆ.

35 ಲಕ್ಷ ಮೌಲ್ಯದ 650 KG ಗಾಂಜಾ ವಶ, ಪೊಲೀಸ್ ತಂಡಕ್ಕೆ ಸಿಕ್ತು 1 ಲಕ್ಷ ಬಹುಮಾನ
35 ಲಕ್ಷ ಮೌಲ್ಯದ 650 KG ಗಾಂಜಾ ವಶ, ಪೊಲೀಸ್ ತಂಡಕ್ಕೆ ಸಿಕ್ತು 1 ಲಕ್ಷ ಬಹುಮಾನ

ಭರ್ಜರಿ ಕಾರ್ಯಚರಣೆ ಮಾಡಿ ಸುಮಾರು 35 ಲಕ್ಷ ಮೌಲ್ಯದ 650 KG ಗಾಂಜಾ ವಶಪಡಿಸಿಕೊಂಡ ಬೀದರ್ ಪೊಲೀಸ್ ತಂಡಕ್ಕೆ 1 ಲಕ್ಷ ರೂ. ಬಹುಮಾನ ಸಿಕ್ಕಿದೆ.

ನೀರಿಲ್ಲದೆ ಪ್ರಸಿದ್ಧ ಝರಣಿ  ನರಸಿಂಹನ ದರ್ಶನವೇ ಬಂದ್
ನೀರಿಲ್ಲದೆ ಪ್ರಸಿದ್ಧ ಝರಣಿ ನರಸಿಂಹನ ದರ್ಶನವೇ ಬಂದ್

ಜಲಕ್ಷಾಮದ ಬಿಸಿ ಈಗ ಬೀದರ್‌ನ ಐತಿಹಾಸಿಕ ಝರಣಿ ನರಸಿಂಹಸ್ವಾಮಿ ದೇವಸ್ಥಾನದ ಭಕ್ತರಿಗೂ ತಟ್ಟಿದೆ. ಭಕ್ತರ ದರ್ಶನಕ್ಕೆ ನೀರಿನ ಕೊರತೆ ಹಿನ್ನೆಲೆ ನಿಷೇಧ ಹೇರಲಾಗಿದೆ.

ಬೀದರ್ ಮತ್ತು ಚಿಕ್ಕಮಗಳೂರು ಕಾಡುತ್ತಿರುವ ಭೀಕರ ಬರ, ಹನಿ ನೀರಿಗೂ ತಾತ್ವಾರ
ಬೀದರ್ ಮತ್ತು ಚಿಕ್ಕಮಗಳೂರು ಕಾಡುತ್ತಿರುವ ಭೀಕರ ಬರ, ಹನಿ ನೀರಿಗೂ ತಾತ್ವಾರ

ಬರ ಭೀಕರ,, ಹೌದು ಬೇಸಿಗೆಯ ಕಾವು ಏರುತ್ತಿದ್ದಂತೆ ಹನಿ ನೀರಿಗೂ ಪರದಾಟ ನಡೆಸಲೇಬೇಕಿದೆ. ಮೂವರು ಸಚಿವರನ್ನು ಹೊಂದಿರುವ ಬೀದರ್ ಜಿಲ್ಲೆಯ ಜಲಕ್ಷಾಮ ನೋಡಿದರೆ ನಮ್ಮ ಕಣ್ಣಲ್ಲಿ ನೀರು ಬರುತ್ತದೆ.

ಬರದಿಂದ ಹೈರಾಣ, ಬಿಸಿಲಿಗೆ ಕಂಗಾಲು: ಶಾಲೆ ಬಿಟ್ಟು ಕೆರೆಗಳತ್ತ ಮಕ್ಕಳು
03:18
Now Playing
ಬರದಿಂದ ಹೈರಾಣ, ಬಿಸಿಲಿಗೆ ಕಂಗಾಲು: ಶಾಲೆ ಬಿಟ್ಟು ಕೆರೆಗಳತ್ತ ಮಕ್ಕಳು

ಬರದಿಂದ ಈ ಬಾರಿ ಗಡಿ ಜಿಲ್ಲೆ ಬೀದರ್ ನ ಬಹುತೇಕ ಕೆರೆ ಕಟ್ಟೆಗಳು ಓಣಗಿ ಹೋಗಿವೆ. ಹನಿ ಹನಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಸರ್ಕಾರ ಬರದ ಜಿಲ್ಲೆ ಎಂದು ನಾಮ್ ಕೇ ವಾಸ್ತೆ ಘೋಷಣೆ ಮಾಡಿ ಕೈತೊಳೆದುಕೊಂಡಿದೆ.

  • < previous
  • 1
  • 2
  • 3
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • next >
Top Stories