Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • KEA 2025
  • Home
  • Karnataka Districts
  • Bidar

ಬೀದರ್ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir

ಇನ್ನಷ್ಟು ಸುದ್ದಿ

ಬಿಜೆಪಿ ಅವಧಿಯಲ್ಲಿ ಸ್ಥಗಿತಗೊಳಿಸಿದ್ದ 4 ಕೃಷಿ ಡಿಪ್ಲೊಮಾ ಕಾಲೇಜುಗಳು ಪುನಾರಂಭ; ಶೀಘ್ರ ಪ್ರವೇಶ ಆರಂಭ
ಬಿಜೆಪಿ ಅವಧಿಯಲ್ಲಿ ಸ್ಥಗಿತಗೊಳಿಸಿದ್ದ 4 ಕೃಷಿ ಡಿಪ್ಲೊಮಾ ಕಾಲೇಜುಗಳು ಪುನಾರಂಭ; ಶೀಘ್ರ ಪ್ರವೇಶ ಆರಂಭ

ಕಳೆದ ಸರ್ಕಾರದ ಅವಧಿಯಲ್ಲಿ  ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು ಡಿಪ್ಲೊಮಾ ಕಾಲೇಜುಗಳಿಗೆ ಮರು ಅನುಮತಿ  ನೀಡಲಾಗಿದೆ.

ಒದ್ದೆ ಕೈಯಲ್ಲಿ ಮೊಬೈಲ್‌ ಚಾರ್ಜ್‌ ಹಾಕಲು ಹೋದ ವಿದ್ಯಾರ್ಥಿ ಶಾಕ್‌ ಹೊಡೆದು  ಸಾವು!
ಒದ್ದೆ ಕೈಯಲ್ಲಿ ಮೊಬೈಲ್‌ ಚಾರ್ಜ್‌ ಹಾಕಲು ಹೋದ ವಿದ್ಯಾರ್ಥಿ ಶಾಕ್‌ ಹೊಡೆದು ಸಾವು!

ಒದ್ದೆ ಕೈಯಲ್ಲಿ ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಪ್ರವಹಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಬಸವೇಶ್ವರನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೀದರ್: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ!
ಬೀದರ್: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ!

ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷವಾದ ಆಶ್ಚರ್ಯಕರ ಘಟನೆ ಬೀದರ್‌ನಲ್ಲಿ ನಡೆದಿದೆ.

ಸ್ವಾಮೀಜಿಗಳು ಬೇಕಿದ್ರೆ ನೇರವಾಗಿ ಹೈಕಮಾಂಡ್‌ಗೆ ಮಾತನಾಡಲಿ: ಸಚಿವ ಚಲುವರಾಯಸ್ವಾಮಿ
ಸ್ವಾಮೀಜಿಗಳು ಬೇಕಿದ್ರೆ ನೇರವಾಗಿ ಹೈಕಮಾಂಡ್‌ಗೆ ಮಾತನಾಡಲಿ: ಸಚಿವ ಚಲುವರಾಯಸ್ವಾಮಿ

ಸ್ವಾಮೀಜಿಗಳ ಬಗ್ಗೆ ನಾವು ಮಾತನಾಡೋದು ಸೂಕ್ತ ಅಲ್ಲ, ಇನ್ನು ಅನಾವಶ್ಯಕ ಚರ್ಚೆ ರಾಜಕೀಯದಲ್ಲಿ ಯಾವಾಗಲೂ ನಡೆಯುತ್ತವೆ. ಅತ್ತ ಗಮನಹರಿಸುವ ಅವಶ್ಯಕತೆಯೂ ಇಲ್ಲ. ನಮ್ಮ ಪಕ್ಷ ರಾಷ್ಟ್ರೀಯ ಪಕ್ಷವಾಗಿದ್ದು, ಹೈಕಮಾಂಡ್‌ ಭದ್ರವಾಗಿದೆ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ 

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಬಾಲ್ಯ ಸ್ನೇಹಿತನ ಕತ್ತು  ಕುಯ್ದ ಪಾಪಿ!
ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಬಾಲ್ಯ ಸ್ನೇಹಿತನ ಕತ್ತು ಕುಯ್ದ ಪಾಪಿ!

ಕೊಟ್ಟಿದ್ದ ಸಾಲ ವಾಪಸ್ ಕೇಳಿದ್ದಕ್ಕೆ ಬಾಲ್ಯ ಸ್ನೇಹಿತನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೀದರ್ ತಾಲೂಕಿನ ಯಾಕತ್ಪುರ್ ಗ್ರಾಮದ ಬಳಿ ನಡೆದಿದೆ. ಮೊಹಮ್ಮದ್ ಸಿರಾಜ್ , ಕೊಲೆಯಾದ ದುರ್ದೈವಿ. ಯಾಸಿನ್ ಕೊಲೆಗೈದ ಆರೋಪಿ. ಇಬ್ಬರೂ ಬಾಲ್ಯ ಸ್ನೇಹಿತರಾಗಿದ್ದಾರೆ. 

ಮುಸ್ಲಿಂಮರ ಕೆಲಸವನ್ನು ಸಚಿವ ಖಂಡ್ರೆ ತಲೆಬಾಗಿ ಮಾಡಬೇಕು: ಜಮೀರ್  ವಿವಾದಾತ್ಮಕ ಹೇಳಿಕೆ
ಮುಸ್ಲಿಂಮರ ಕೆಲಸವನ್ನು ಸಚಿವ ಖಂಡ್ರೆ ತಲೆಬಾಗಿ ಮಾಡಬೇಕು: ಜಮೀರ್ ವಿವಾದಾತ್ಮಕ ಹೇಳಿಕೆ

 ಮುಸ್ಲಿಂಮರ ಕೆಲಸವನ್ನ ಸಚಿವ ಈಶ್ವರ ಖಂಡ್ರೆ ತಲೆಬಾಗಿ ಮಾಡಬೇಕಾಗುತ್ತದೆ ಎಂದು ಸಚಿವ ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಡಿಸಿಎಂ ಹುದ್ದೆ ಬೇಡಿಕೆ: ಸಚಿವ ಜಮೀರ್‌ ಅಹ್ಮದ್‌ ಖಾನ್ ಹೇಳಿದ್ದಿಷ್ಟು
ಡಿಸಿಎಂ ಹುದ್ದೆ ಬೇಡಿಕೆ: ಸಚಿವ ಜಮೀರ್‌ ಅಹ್ಮದ್‌ ಖಾನ್ ಹೇಳಿದ್ದಿಷ್ಟು

ಈಗಾಗಲೇ ಪರಮೇಶ್ವರ ಅವರು, ರಾಜಣ್ಣ ಅವರು, ಜಾರಕಿಹೊಳಿ ಅವರು ಸೇರಿದಂತೆ ಮತ್ತಿತರರು ತಮ್ಮ ವಿಚಾರ ವ್ಯಕ್ತಪಡಿಸಿದ್ದಾರೆ. ನಾನು ಹಾಗೂ ಸಚಿವ ರಹೀಮ್‌ ಖಾನ್‌ ಅವರೂ ನಮ್ಮ ವಿಚಾರ ವ್ಯಕ್ತಪಡಿಸಿದ್ದೇವೆ. ನಮ್ಮದು ಹೈಕಮಾಂಡ್‌ ಪಕ್ಷ ಈ ಬಗ್ಗೆ ಹೈಕಮಾಂಡ್‌ ತೀರ್ಮಾನ ಕೈಗೊಳ್ಳುತ್ತೆ ಎಂದ ಸಚಿವ ಜಮೀರ್‌ ಅಹ್ಮದ್‌ ಖಾನ್

Bidar: ಹೋಮ್‌ವರ್ಕ್‌ ಮಾಡದ್ದಕ್ಕೆ ವಿದ್ಯಾರ್ಥಿಗೆ ರಕ್ತ, ಬಾಸುಂಡೆ ಬರುವಂತೆ ಥಳಿಸಿದ ಶಿಕ್ಷಕ!
Bidar: ಹೋಮ್‌ವರ್ಕ್‌ ಮಾಡದ್ದಕ್ಕೆ ವಿದ್ಯಾರ್ಥಿಗೆ ರಕ್ತ, ಬಾಸುಂಡೆ ಬರುವಂತೆ ಥಳಿಸಿದ ಶಿಕ್ಷಕ!

ಇತ್ತೀಚೆಗೆ ವಿದ್ಯಾರ್ಥಿಗಳಿಗೆ ಬೆತ್ತದೇಟು ನೀಡಿ ದಂಡಿಸುವ ಪ್ರವೃತ್ತಿ ಕಡಿಮೆಯಾಗಿದ್ದರೂ, ಶಾಲೆಗೆ ಬರುವಾಗ ಮನೆಯಲ್ಲಿ ಹೋಮ್‌ವರ್ಕ್‌ ನೋಟ್‌ ಬುಕ್ ಬಿಟ್ಟು ಬಂದಿದ್ದಕ್ಕೆ ವಿದ್ಯಾರ್ಥಿಯೋರ್ವನಿಗೆ ಬೆನ್ನು, ಕೈ, ತೊಡೆ, ಕಾಲುಗಳಿಗೆ ಬಾಸುಂಡೆ ಅಷ್ಟೇ ಅಲ್ಲ ರಕ್ತ ಚಿಮ್ಮುವಂತೆ ಹೊಡೆಯಲಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 

ಸಿದ್ದುಗೆ ವಯಸ್ಸಾಗಿದೆ, ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಲಿ: ಶಾಸಕ ಪ್ರಭು ಚವ್ಹಾಣ್‌
ಸಿದ್ದುಗೆ ವಯಸ್ಸಾಗಿದೆ, ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಲಿ: ಶಾಸಕ ಪ್ರಭು ಚವ್ಹಾಣ್‌

ಸಿಎಂಗೆ ವಯಸ್ಸಾಗಿದೆ ಅವರಿಗೆ ನೆನಪು ಇರುತ್ತಿಲ್ಲ, ಇವತ್ತು ಒಂದು ಹೇಳುತ್ತಾರೆ ನಾಳೆ ಮತ್ತೊಂದು ಹೇಳುತ್ತಾರೆ. ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂಬುಔಊದು ಅವರಿಗೆ ತಿಳಿಯುತ್ತಿಲ್ಲ. ಸಿದ್ದರಾಮಯ್ಯ ಆಗಲ್ಲ ಅಂದ್ರೆ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಮಾಜಿ ಸಚಿವ, ಔರಾದ್‌ ಶಾಸಕರಾದ ಪ್ರಭು ಚವ್ಹಾಣ್‌ ಆಗ್ರಹಿಸಿದರು. 

ಅಪರಾಧ ಪತ್ತೆಗೆ ಅಮೆರಿಕದ ಡಲ್ಲಾಸ್‌ ಮಾದರಿ ಪ್ರಯೋಗ: ಬೀದರ್ ಎಸ್‌ಪಿ ಚನ್ನಬಸವಣ್ಣ
ಅಪರಾಧ ಪತ್ತೆಗೆ ಅಮೆರಿಕದ ಡಲ್ಲಾಸ್‌ ಮಾದರಿ ಪ್ರಯೋಗ: ಬೀದರ್ ಎಸ್‌ಪಿ ಚನ್ನಬಸವಣ್ಣ

ಸಿಸಿ ಕ್ಯಾಮೆರಾಗಳಲ್ಲಿನ ಮಾಹಿತಿಯನ್ನು ಅಪರಾಧ ನಡೆದ ಸಂದರ್ಭದಲ್ಲಿ ಮಾತ್ರ ಆಯಾ ಪ್ರದೇಶದ ಮನೆ ಅಥವಾ ಅಂಗಡಿಗಳಲ್ಲಿ ಅಳವಡಿಸಲಾಗಿರುವ ಮನೆಗಳ ಮಾಲೀಕರಿಗೆ ಮನವಿ ಮಾಡಿ ಪಡೆಯಲಾಗುವುದೇ ಹೊರತು ಮತ್ಯಾವುದಕ್ಕೂ ಅಲ್ಲ. ಹಾಗೆಯೇ ಸಿಸಿ ಕ್ಯಾಮೆರಾಗಳ ಅಳವಡಿಕೆ ತಪ್ಪಾಗಿದ್ದರೆ ಅವುಗಳನ್ನು ಸರಿಪಡಿಸಲು ಸಲಹೆ ಸಹ ನೀಡಲಾಗುವುದು: ಬೀದರ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 75
  • 76
  • 77
  • next >
Top Stories