ಬಿಕ್ಷುಕಿಯೊಬ್ಬಳು ಎರಡೂವರೆ ವರ್ಷದ ಮಗುವನ್ನು ಹೊತ್ತೊಯ್ದ ಘಟನೆ ಚಾಮನರಾಜನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ದಕ್ಷಾ(2.5 ವರ್ಷ) ಮಗು ಅಪಹರಣಕ್ಕೊಳಗಾದ ಮಗು. ಅನಿತಾ(26) ಎಂಬಾಕೆಯ ಮಗು ಕಳೆದುಕೊಂಡ ತಾಯಿ. ರಾಮನಗರ ಜಿಲ್ಲೆಯವರಾದ ಅನಿತಾ.
ಮಾದಪ್ಪನ ಸನ್ನಿಧಾನಕ್ಕೆ ಆಗಮಿಸುವ ಭಕ್ತವೃಂದಿಂದ ಎದುರಾಗುತ್ತಿರುವ ತ್ಯಾಜ್ಯವನ್ನ ಸಮರ್ಪಕವಾಗಿ ನಿರ್ವಹಿಸಲು ಪ್ರಾಧಿಕಾರ ಮುಂದಾಗಿದ್ದು ಗ್ರೀನ್ ಟುಮಾರೋ ಎಂಎಂ ಹಿಲ್ಸ್ ಅನ್ನೋ ಕಾನ್ಸೆಪ್ಟ್ ತಂದಿದ್ದು ಈ ಕುರಿತಾದ ರಿಪೋರ್ಟ್ ನಿಮ್ಮ ಮುಂದೆ.
ನಗರಸಭೆ ವ್ಯಾಪ್ತಿಯಲ್ಲಿ ಅಧಿಕಾರಿಗಳ ದೂರದೃಷ್ಟಿ ಕೊರತೆ ಹಾಗೂ ನಿರ್ಲಕ್ಷ್ಯ ದಿಂದ ಸರಕಾರದ ಹಣ ಹೇಗೆ ಪೋಲಾಗುತ್ತಿದೆ ಅನ್ನೋದಕ್ಕೆ ಇದೊಂದು ನಿದರ್ಶನವಾಗಿದೆ. 5 ಕೋಟಿಗೂ ಹೆಚ್ಚು ವೆಚ್ಚದ ಪೈಪ್ ಲೈನ್ ವ್ಯರ್ಥವಾಗ್ತಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಒಬ್ಬ ಶಿಕ್ಷಕ ವಿದ್ಯಾರ್ಥಿಯ ತಾಯಿಯೊಂದಿಗೆ ಅನುಚಿತವಾಗಿ ವರ್ತಿಸಿದರೆ, ಮತ್ತೊಬ್ಬ ಶಿಕ್ಷಕ ಶಾಲಾ ಅಡುಗೆ ಮನೆ ನಿರ್ಮಾಣದ ಹಣ ದುರುಪಯೋಗಪಡಿಸಿಕೊಂಡಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಸ್ಪರ್ಧೆಯಿಂದ ಕೇರಳದ ವಯನಾಡು ಲೋಕಸಭಾ ಉಪ ಚುನಾವಣೆ ಕಾವು ಪಡೆದಿದೆ. ಈ ಚುನಾವಣೆಯಲ್ಲಿ ಬಹುತೇಕ ಕರ್ನಾಟಕ ರಸ್ತೆಯದ್ದೆ ಕೇರಳದ ಚುನಾವಣೆ ರಾಜಕೀಯ ವಿಷಯವಾಗಿದೆ
ಚಾಮರಾಜನಗರದ ಕಲ್ಯಾಣ ಮಂಟಪ ಮಾಲೀಕರಿಗೆ ಈಗ ಹೊಸತೊಂದು ತಲೆ ನೋವು ಶುರುವಾಗಿದೆ. ಮದುವೆಗೆ ಆಗಮಿಸುವ ವಧು ವರರಿಗೆ ಮತ್ತು ಅವರ ಸಂಬಂಧಿಕರಿಗೆ ಈ ಪಜೀತಿ ತಪ್ಪಿದಲ್ಲ ಹಾಗಿದ್ರೆ ಏನಪ್ಪ ಈ ಸಮಸ್ಯೆ ಅಂತೀರಾ ಸ್ಟೋರಿ ಓದಿ.
ಕೇರಳ ಸರ್ಕಾರ ಹಾಗೂ ಗಾಂಧಿ ಕುಟುಂಬದ ಲಾಬಿಗೆ ಕರ್ನಾಟಕದ ಹಿತವನ್ನು ಬಲಿ ಕೊಡುವ ಕೆಲಸವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಡುತ್ತಿದ್ದಾರೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ.
ಸಿನಿಮಾಗಳಲ್ಲಿ ಮಿಂಚಬೇಕಿದ್ದ ಒಬ್ಬ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಸ್ಟಂಟ್ಮ್ಯಾನ್ ಸರಣಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದಾನೆ. ಚಾಮರಾಜನಗರ ಮತ್ತು ಕೊಳ್ಳೇಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನಗಳಲ್ಲಿ ಈ ನಟ ಭಾಗಿಯಾಗಿದ್ದ.
ಜನವಸತಿ ಪ್ರದೇಶದಲ್ಲಿ ಸಂಚಾರ ಮಾಡುತ್ತಿದ್ದ ಕಾಡಾನೆಯನ್ನ ಅರಣ್ಯಾಧಿಕಾರಿಗಳು ಮತ್ತೊಂದೆಡೆಗೆ ಡ್ರೈವ್ ಮಾಡಿದ್ದರು. ಯಳಂದೂರು ವನ್ಯಜೀವಿ ವಲಯದ ಕಡಿತಾಳಕಟ್ಟೆ ಗಸ್ತಿನ ವೀರನಕಾನು ಎಂಬಲ್ಲಿ ಕಾಡಾನೆಯ ಕಳೇಬರ ಪತ್ತೆಯಾಗಿದೆ.
ಚಾಮರಾಜನಗರ(ನ.03): ಜಿಲ್ಲೆಯ ಗಡಿಯಂಚಿನಲ್ಲಿರುವ ಗುಮಟಾಪುರ ಗ್ರಾಮದಲ್ಲಿ ಸಂಭ್ರಮದಿಂದ ಗೊರೆ ಹಬ್ಬ ಆಚರಿಸಲಾಯ್ತು. ಎಲ್ರು ಗಂಧದ ಜೊತೆ ಗುದ್ದಾಟ ಮಾಡೋಕೆ ಇಷ್ಟಪಟ್ರೆ, ಗುಮಟಾಪುರದ ಜನ ಸಗಣಿ ಜೊತೆ ಗುದ್ದಾಟ ನಡೆಸಿ ಹಬ್ಬ ಆಚರಿಸಿ ಖುಷಿಪಡ್ತಾರೆ. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷ. ಬಲಿಪಾಡ್ಯಮಿಯ ಮಾರನೇ ದಿನ ಆಚರಿಸಲಾಗುವ ಈ ಹಬ್ಬ ಹೇಗಿತ್ತು ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ.