Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • KEA 2025
  • Home
  • Karnataka Districts
  • Chamarajanagar

ಚಾಮರಾಜನಗರ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir

ಇನ್ನಷ್ಟು ಸುದ್ದಿ

Chamarajanagar: ನೀರಿನಲ್ಲಿ ಯೋಗ ಮಾಡುತ್ತಲೇ ಯೋಗಪಟು ಸಾವು!
Chamarajanagar: ನೀರಿನಲ್ಲಿ ಯೋಗ ಮಾಡುತ್ತಲೇ ಯೋಗಪಟು ಸಾವು!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದ ಘಟನೆಯಲ್ಲಿ ನೀರಿನಲ್ಲಿ ಯೋಗ ಮಾಡುತ್ತಿದ್ದ ೭೮ ವರ್ಷದ ವ್ಯಕ್ತಿಯೊಬ್ಬರು ಹಠಾತ್ ಮೃತಪಟ್ಟಿದ್ದಾರೆ. ನಾಗರಾಜು ಎಂಬ ಯೋಗಪಟು ಕಾವೇರಿ ನದಿಯಲ್ಲಿ ಯೋಗ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ.

Chamarajanagar: ಪ್ರೀತ್ಸೆ ಎಂದು ಬಾಳು ನರಕ ಮಾಡಿದ, 3 ಬಾರಿ ಅಬಾರ್ಷನ್‌ ಮಾಡಿಸಿ ಓಡಿಹೋದ!
Chamarajanagar: ಪ್ರೀತ್ಸೆ ಎಂದು ಬಾಳು ನರಕ ಮಾಡಿದ, 3 ಬಾರಿ ಅಬಾರ್ಷನ್‌ ಮಾಡಿಸಿ ಓಡಿಹೋದ!

ಚಾಮರಾಜನಗರದಲ್ಲಿ ನಡೆದ ಲವ್ ಸ್ಟೋರಿಯೊಂದು ದ್ರೋಹಕ್ಕೆ ತಿರುಗಿದ್ದು, ಪ್ರಿಯಕರನ ವಂಚನೆಯಿಂದ ಯುವತಿಯ ಬದುಕು ನರಕವಾಗಿದೆ. ಮೂರು ಬಾರಿ ಗರ್ಭಪಾತ ಮಾಡಿಸಿ, ಮದುವೆಗೆ ನಿರಾಕರಿಸಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಸಂಪೂರ್ಣ ಹದಗೆಟ್ಟ ಹನೂರು-ಬಂಡಳ್ಳಿ ಮಾರ್ಗದ ರಸ್ತೆ: ಗುಂಡಿಮಯ ರಸ್ತೆಯಲ್ಲಿ ಒಂದಲ್ಲ ಒಂದು ಆಕ್ಸಿಡೆಂಟ್!
ಸಂಪೂರ್ಣ ಹದಗೆಟ್ಟ ಹನೂರು-ಬಂಡಳ್ಳಿ ಮಾರ್ಗದ ರಸ್ತೆ: ಗುಂಡಿಮಯ ರಸ್ತೆಯಲ್ಲಿ ಒಂದಲ್ಲ ಒಂದು ಆಕ್ಸಿಡೆಂಟ್!

ಅದು 30 ಕ್ಕೂ ಹೆಚ್ಚು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ  ರಸ್ತೆ. ಸಂಪೂರ್ಣ ರಸ್ತೆ ಹದಗೆಟ್ಟು ಹೋಗಿದೆ. ಈ ರಸ್ತೆ ಡಾಂಬರು ಕಂಡು 20 ವರ್ಷಗಳೇ ಕಳೆದಿದೆ. ಇತ್ತಿಚ್ಚಿಗೆ ಈ ರಸ್ತೆಯಲ್ಲಿ ಸಂಚರಿದೋದು ದುಸ್ತರವಾಗಿದೆ. 

ಡ್ಯೂಟಿ ಕಡಿಮೆ ಮಾಡು ದೇವರೇ, ಬಾಳೆ ಹಣ್ಣು ತೇರಿಗೆ ಸಮರ್ಪಿಸಿ ಪೊಲೀಸಪ್ಪನ ಪ್ರಾರ್ಥನೆ
ಡ್ಯೂಟಿ ಕಡಿಮೆ ಮಾಡು ದೇವರೇ, ಬಾಳೆ ಹಣ್ಣು ತೇರಿಗೆ ಸಮರ್ಪಿಸಿ ಪೊಲೀಸಪ್ಪನ ಪ್ರಾರ್ಥನೆ

ದೇವರೇ ಕಾಪಾಡು, ನನಗೆ ಬಂದೋಬಸ್ತ್ ಡ್ಯೂಟಿ ಕಡಿಮೆ ಮಾಡು. ಇದು ಪೊಲೀಸಪ್ಪ ರಥೋತ್ಸವದಲ್ಲಿ ಬಾಳೆ ಹಣ್ಣಿನ ಮೇಲೆ ಬೆರದು ತೇರಿಗೆ ಸಮರ್ಪಿಸಿದ ಬೇಡಿಕೆ. ಇದೀಗ ಪೊಲೀಸಪ್ಪನ ಈ ಪಾರ್ಥನೆ ಭಾರಿ ಸದ್ದು ಮಾಡುತ್ತಿದೆ.

ಕಾಡ್ಗಿಚ್ಚು ತಪ್ಪಿಸಲು ಅರಣ್ಯ ಇಲಾಖೆಯಿಂದ ಫೈರ್‌ಲೈನ್: ಮುಂದಿನ 3 ತಿಂಗಳು ಬೆಂಕಿ ತಡೆಯೋದು ದೊಡ್ಡ ಟಾಸ್ಕ್!
ಕಾಡ್ಗಿಚ್ಚು ತಪ್ಪಿಸಲು ಅರಣ್ಯ ಇಲಾಖೆಯಿಂದ ಫೈರ್‌ಲೈನ್: ಮುಂದಿನ 3 ತಿಂಗಳು ಬೆಂಕಿ ತಡೆಯೋದು ದೊಡ್ಡ ಟಾಸ್ಕ್!

ಬೇಸಿಗೆ ಆರಂಭವಾಗಿದೆ. ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಬೀಳುವ ಆತಂಕವು ಇದೆ. ಈ ಹಿನ್ನಲೆಯಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಕಿ ಬೀಳದಂತೆ ಹಲವು  ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ.

ಮಾದಪ್ಪನ ಸನ್ನಿಧಾನದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ 3ನೇ ಬಾರಿಗೆ ಮುಂದೂಡಿಕೆ?: ಕಾರಣವೇನು?
ಮಾದಪ್ಪನ ಸನ್ನಿಧಾನದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ 3ನೇ ಬಾರಿಗೆ ಮುಂದೂಡಿಕೆ?: ಕಾರಣವೇನು?

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಮೂರನೇ ಬಾರಿಗೆ ಮುಂದಕ್ಕೆ ಹೋಗಿದೆ. ಈಗಾಗಲೇ ಜಿಲ್ಲಾಡಳಿತ ಹಾಗೂ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದಿಂದ ಸಿದ್ದತಾ ಕಾರ್ಯ ಜೋರಾಗಿ ನಡೆದಿತ್ತು. 

ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರರೂಪ ತಾಳಿದ ನಟ ಚೇತನ್ ಅಹಿಂಸಾ!
ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರರೂಪ ತಾಳಿದ ನಟ ಚೇತನ್ ಅಹಿಂಸಾ!

ಕಾಂಗ್ರೆಸ್ ಸರ್ಕಾರವು ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ನಟ ಚೇತನ್ ಅಹಿಂಸಾ ಆರೋಪಿಸಿದ್ದಾರೆ. ಚಾಮರಾಜನಗರ ಆಮ್ಲಜನಕ ದುರಂತ ಸಂತ್ರಸ್ತರಿಗೆ ಉದ್ಯೋಗ, ಜಾತಿ ಗಣತಿ ವರದಿ ಬಿಡುಗಡೆ ಮತ್ತು ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯುವಂತಹ ಭರವಸೆಗಳನ್ನು ಈಡೇರಿಸದೆ ಸರ್ಕಾರ ಜನರನ್ನು ನಿರಾಸೆಗೊಳಿಸಿದೆ ಎಂದು ಅವರು ಹೇಳಿದರು.

ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹಠಾಟ್ ಮೂರ್ಚೆ, ಮರಕ್ಕೆ ಅಪ್ಪಳಿಸಿದ KSRTC ಬಸ್!
ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹಠಾಟ್ ಮೂರ್ಚೆ, ಮರಕ್ಕೆ ಅಪ್ಪಳಿಸಿದ KSRTC ಬಸ್!

ಚಾಮರಾಜನಗರ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ಸಿನ ಚಾಲಕನಿಗೆ ಹಠಾತ್ ಮೂರ್ಛೆ ಬಂದ ಪರಿಣಾಮ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಹನೂರಿನಿಂದ ಮೈಸೂರಿಗೆ ತೆರಳುತ್ತಿತ್ತು.

MRPಗಿಂತ ಹೆಚ್ಚಿನ ಹಣ ವಸೂಲಿ, ರೊಚ್ಚಿಗೆದ್ದ ಕುಡುಕರು, ಬಾರ್‌ ಮುಂದೆಯೇ ಕೈಯಲ್ಲಿ ಬಾಟಲಿ, ಬಿಲ್ ಹಿಡಿದು ಪ್ರತಿಭಟನೆ!
MRPಗಿಂತ ಹೆಚ್ಚಿನ ಹಣ ವಸೂಲಿ, ರೊಚ್ಚಿಗೆದ್ದ ಕುಡುಕರು, ಬಾರ್‌ ಮುಂದೆಯೇ ಕೈಯಲ್ಲಿ ಬಾಟಲಿ, ಬಿಲ್ ಹಿಡಿದು ಪ್ರತಿಭಟನೆ!

ಯಳಂದೂರು ಪಟ್ಟಣದ ಶ್ರೀರಂಗ ವೈನ್ಸ್ ಶಾಪ್‌ನಲ್ಲಿ MRP ದರಕ್ಕಿಂತ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮದ್ಯಪ್ರಿಯರು ಪ್ರತಿಭಟನೆ ನಡೆಸಿದ್ದಾರೆ. ಕೈಯಲ್ಲಿ ಬಾಟಲಿ ಹಾಗೂ ಬಿಲ್ ಹಿಡಿದು ವೈನ್ಸ್ ಸ್ಟೋರ್ ಮಾಲೀಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಗಾಂಜಾ ಸೇವನೆಯ ಅಡ್ಡೆ ಆಯ್ತಾ ಪಾಳು ಬಿದ್ದ ಶಿವನ ದೇವಾಲಯ?: ಇಲ್ಲಿ ಹೇಳೋರು ಇಲ್ಲ ಕೇಳೋರು ಇಲ್ಲ!
ಗಾಂಜಾ ಸೇವನೆಯ ಅಡ್ಡೆ ಆಯ್ತಾ ಪಾಳು ಬಿದ್ದ ಶಿವನ ದೇವಾಲಯ?: ಇಲ್ಲಿ ಹೇಳೋರು ಇಲ್ಲ ಕೇಳೋರು ಇಲ್ಲ!

ಅದೊಂದು ಶಿವನ ದೇವಾಲಯ. ನಿರ್ವಹಣೆ ಇಲ್ಲದೆ ಪಾಳು ಬಿದ್ದಿದೆ.  ಪುಂಡಪೋಕರಿಗಳ ತಾಣವಾಗಿರುವ ಇಲ್ಲಿ ಶಿವಲಿಂಗದ ಮುಂದೆಯೇ ಎಣ್ಣೆ ಸಿಗರೇಟು ಹೊಡೀತಾರೆ. ಅಷ್ಟೆ ಅಲ್ಲ ಇಲ್ಲಿ ಗಾಂಜಾ ಅಡ್ಡೆಯು ಆಗಿದೆ ಎಂಬ ಗಂಭೀರ ಆರೋಪ ಇದೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 135
  • 136
  • 137
  • next >
Top Stories