Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • KEA 2025
  • Home
  • Karnataka Districts
  • Chamarajanagar

ಚಾಮರಾಜನಗರ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir

ಇನ್ನಷ್ಟು ಸುದ್ದಿ

ಚಾಮರಾಜನಗರ: ನೇಣು ಹಾಕಿಕೊಂಡು ಗೃಹಿಣಿ ಆತ್ಮಹತ್ಯೆ
ಚಾಮರಾಜನಗರ: ನೇಣು ಹಾಕಿಕೊಂಡು ಗೃಹಿಣಿ ಆತ್ಮಹತ್ಯೆ

ಮೂಲತಃ ಬೆಂಗಳೂರು ಮೂಲದ ವರಾದ ಖುಷಿ ಕೆಲ ವರ್ಷಗಳ ಹಿಂದೆ ಹನೂರು ತಾಲೂಕಿನ ಕೌದಳ್ಳಿಯ ಸಣ್ಣಸೀಗಯ್ಯ ಎಂಬುವವರನ್ನು ಮದುವೆಯಾಗಿದ್ದರು. ಕೌಟುಂಬಿಕ ಕಲಹದಿಂದ ಮನನೊ೦ದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಬುಡಕಟ್ಟು ಜನರನ್ನು ಮುಖ್ಯವಾಹಿನಿಗೆ ತರಲು ಚಿಂತನೆ: ಸಚಿವ ಈಶ್ವರ್‌ ಖಂಡ್ರೆ
ಬುಡಕಟ್ಟು ಜನರನ್ನು ಮುಖ್ಯವಾಹಿನಿಗೆ ತರಲು ಚಿಂತನೆ: ಸಚಿವ ಈಶ್ವರ್‌ ಖಂಡ್ರೆ

ಯುಪಿಎ ಕೇಂದ್ರ ಸರ್ಕಾರದ ಅವಧಿಯಲ್ಲಿ ಅರಣ್ಯ ಹಕ್ಕು ಕಾಯಿದೆ ಜಾರಿಗೆ ಬಂದ ಬಳಿಕವೂ ಅರಣ್ಯ ವಾಸಿಗಳು ಹಾಗೂ ಬುಡಕಟ್ಟು ನಿವಾಸಿಗಳಿಗೆ ಸಂಪೂರ್ಣ ಪುನರ್ವಸತಿ ಕಲ್ಪಿಸಲು ಆಗಿಲ್ಲ. ಒಂದೇ ಸೆಟ್ಲ್‌ ಮೆಂಟ್‌ನಲ್ಲಿ ಪರಿಹಾರ ನೀಡುವ ಪ್ರಯತ್ನ ನಡೆಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.
 

ಕರ್ನಾಟಕ ಅರಣ್ಯ ಸಂಪತ್ತಿಗೆ ಟಾಟಾ ಗೌರವ, ಹೊಸ ಬಂಡೀಪುರ ಎಡಿಶನ್ ಕಾರು ಅನಾವರಣ
ಕರ್ನಾಟಕ ಅರಣ್ಯ ಸಂಪತ್ತಿಗೆ ಟಾಟಾ ಗೌರವ, ಹೊಸ ಬಂಡೀಪುರ ಎಡಿಶನ್ ಕಾರು ಅನಾವರಣ

ಕರ್ನಾಟಕದ ಅರಣ್ಯ ಸಂಪತ್ತು, ಪ್ರಾಣಿ ಸಂಕುಲಕ್ಕೆ ಟಾಟಾ ಮೋಟಾರ್ಸ್ ಗೌರವ ನೀಡಿದೆ. ಇದೀಗ ಟಾಟಾ ಮೋಟಾರ್ಸ್ ಬಂಡೀಪುರ ಎಡಿಶನ್ ಕಾರು ಅನಾವರಣ ಮಾಡಿದೆ. ಟಾಟಾ ಹ್ಯಾರಿಯರ್, ಸಫಾರಿ ಹಾಗೂ ನೆಕ್ಸಾನ್ ಇವಿ ಕಾರುಗಳನ್ನು ಬಂಡೀಪುರ ಆನೆ ಲೋಗೋ ಅಡಿಯಲ್ಲಿ ಅನಾವರಣ ಮಾಡಿದೆ.

ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್: ಚಾಮರಾಜನಗರದಲ್ಲಿ 55 ಹೊಸ ಸಿಸಿ ಕ್ಯಾಮೆರಾ ಅಳವಡಿಸಿದ ಖಾಕಿ ಪಡೆ!
ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್: ಚಾಮರಾಜನಗರದಲ್ಲಿ 55 ಹೊಸ ಸಿಸಿ ಕ್ಯಾಮೆರಾ ಅಳವಡಿಸಿದ ಖಾಕಿ ಪಡೆ!

ಈಗಿನ ಜನರೇಷನ್‌ಗೆ ಟೆಕ್ನಿಕಲ್ ಎವಿಡೆನ್ಸ್ ತುಂಬಾನೆ ಮುಖ್ಯ ಅದ್ರಲ್ಲೂ ಕಳ್ಳಕಾಕರ ಪತ್ತೆ ಕಾರ್ಯದಲ್ಲಿ ಸಿಸಿ ಕ್ಯಾಮೆರಗಳು ತನ್ನದೆಯಾದ ಮಹತ್ವದ ಕಾರ್ಯವನ್ನು ನಿರ್ವಹಿಸುತ್ತೆ.

ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳ: ಗ್ರಾಮ ತೊರೆಯಬಾರದು ಎಂದು ಕುಟುಂಬಗಳಿಗೆ ಧೈರ್ಯ ತುಂಬಿದ ಅಧಿಕಾರಿಗಳು!
ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳ: ಗ್ರಾಮ ತೊರೆಯಬಾರದು ಎಂದು ಕುಟುಂಬಗಳಿಗೆ ಧೈರ್ಯ ತುಂಬಿದ ಅಧಿಕಾರಿಗಳು!

ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳ ಬಗ್ಗೆ ನಿಮ್ಮ ಏಷಿಯಾನೆಟ್ ಸುವರ್ಣ ನ್ಯೂಸ್ ಸಮಗ್ರ ವರದಿ ಪ್ರಸಾರ ಮಾಡುತ್ತಿದ್ದಂತೆ ಚಾಮರಾಜನಗರ ಜಿಲ್ಲಾಡಳಿತ ಎಚ್ಚೆತ್ತಿದೆ. ಮೈಕ್ರೋಫೈನಾನ್ಸ್ ಕಂಪನಿಗಳ ವಿರುದ್ದ ಸಮರ ಸಾರಿದೆ. 

ಮೈಕ್ರೋ ಫೈನಾನ್ಸ್‌ ಕಿರುಕುಳ ತಾಳಲಾರದೇ ಗ್ರಾಮವನ್ನೇ ತೊರೆದ 100ಕ್ಕೂ ಹೆಚ್ಚು ಕುಟುಂಬಗಳು!
04:55
Now Playing
ಮೈಕ್ರೋ ಫೈನಾನ್ಸ್‌ ಕಿರುಕುಳ ತಾಳಲಾರದೇ ಗ್ರಾಮವನ್ನೇ ತೊರೆದ 100ಕ್ಕೂ ಹೆಚ್ಚು ಕುಟುಂಬಗಳು!

ಖಾಸಗಿ ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಚಾಮರಾಜನಗರ ಜಿಲ್ಲೆಯ ನೂರಾರು ಕುಟುಂಬಗಳು ತಮ್ಮ ಗ್ರಾಮಗಳನ್ನು ತೊರೆದಿವೆ. ಸಾಲದ ಹೊರೆ ತಾಳಲಾರದೆ ಕೆಲವರು ಮಕ್ಕಳ ವಿದ್ಯಾಭ್ಯಾಸವನ್ನೂ ಮೊಟಕುಗೊಳಿಸಿ ಊರು ಬಿಟ್ಟಿದ್ದಾರೆ. ಕಿಡ್ನಿ ಮಾರಿ ಸಾಲ ತೀರಿಸುವ ಆಲೋಚನೆ ಮಾಡುತ್ತಿರುವ ಬಾಲಕನೊಬ್ಬನ ಅಳಲು ಮೈಕ್ರೋಫೈನಾನ್ಸ್ ಕಿರುಕುಳದ ಭೀಕರತೆಯನ್ನು ಎತ್ತಿ ತೋರಿಸುತ್ತದೆ.

ಮೈಕ್ರೋ ಫೈನಾನ್ಸ್ ಕಂಪನಿಗಳ ಟಾರ್ಚರ್‌: ಸಾಲ ತೀರಿಸಲಾಗದೆ ಗ್ರಾಮ ತೊರೆದ 100ಕ್ಕೂ ಹೆಚ್ಚು ಕುಟುಂಬಗಳು
ಮೈಕ್ರೋ ಫೈನಾನ್ಸ್ ಕಂಪನಿಗಳ ಟಾರ್ಚರ್‌: ಸಾಲ ತೀರಿಸಲಾಗದೆ ಗ್ರಾಮ ತೊರೆದ 100ಕ್ಕೂ ಹೆಚ್ಚು ಕುಟುಂಬಗಳು

ಗ್ರಾಮಾಂತರ  ಪ್ರದೇಶಗಳಲ್ಲಿ ಖಾಸಗಿ ಮೈಕ್ರೋ  ಫೈನಾನ್ಸ್ ಕಂಪನಿಗಳ ಟಾರ್ಚರ್ ಮೇರೆ ಮೀರಿದೆ. ಇವರ ಕಿರುಕುಳ ತಾಳಲಾರದೆ ಚಾಮರಾಜನಗರ ಜಿಲ್ಲೆಯ ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿವೆ. 

ಚಾಮರಾಜನಗರದಲ್ಲಿ ಭಾರೀ ಕಳ್ಳತನ: ಮುಕ್ಕಾಲು ಕೆಜಿ ಚಿನ್ನ, 5.5 ಲಕ್ಷ ನಗದು, 15 ಕೆಜಿ ಬೆಳ್ಳಿ ದೋಚಿದ ಕಳ್ಳರು!
ಚಾಮರಾಜನಗರದಲ್ಲಿ ಭಾರೀ ಕಳ್ಳತನ: ಮುಕ್ಕಾಲು ಕೆಜಿ ಚಿನ್ನ, 5.5 ಲಕ್ಷ ನಗದು, 15 ಕೆಜಿ ಬೆಳ್ಳಿ ದೋಚಿದ ಕಳ್ಳರು!

ಚಾಮರಾಜನಗರದಲ್ಲಿ ಸ್ವಲ್ಪ ದಿನ ಸೈಲೆಂಟಾಗಿದ್ದ ಚೋರರು ಈಗ ಮತ್ತೆ ಆಕ್ಟೀವ್ ಆಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಇತಿಹಾಸದಲ್ಲೇ ಕಂಡು ಕೇಳರಿಯದಂತ ಕಳ್ಳತನ ನಡೆದು ಹೋಗಿದೆ. ಕಳ್ಳತನ ವಿಚಾರ ಕೇಳಿ ಖಾಕಿ ಪಡೆಯೆ ಒಂದು ಕ್ಷಣ ದಂಗಾಗಿದೆ.

ಷಟಲ್‌ ರೀತಿ ಎಲ್ಲೆಡೆ ನಿಲ್ಲುವ ಎಕ್ಸ್‌ಪ್ರೆಸ್‌ ಬಸ್: ಕೆಎಸ್‌ಆರ್‌ಟಿಸಿ ವಿರುದ್ಧ ಜನಾಕ್ರೋಶ
ಷಟಲ್‌ ರೀತಿ ಎಲ್ಲೆಡೆ ನಿಲ್ಲುವ ಎಕ್ಸ್‌ಪ್ರೆಸ್‌ ಬಸ್: ಕೆಎಸ್‌ಆರ್‌ಟಿಸಿ ವಿರುದ್ಧ ಜನಾಕ್ರೋಶ

ಕೆಲ ವರ್ಷದ ಹಿಂದಿನ ತನಕ ಚಾಮರಾಜನಗರದಿಂದ ನಂಜನಗೂಡು ಮಾರ್ಗವಾಗಿ ಹೊರಡುವ ಬಸ್‌ ಚಾಮರಾಜನಗರದಿಂದ ಹೊರಟು ಕೌಲಂದೆ, ನಂಜನಗೂಡು ಬಿಟ್ಟು ಎಲ್ಲೂ ನಿಲ್ಲಿಸುತ್ತಿರಲಿಲ್ಲ. ಇದೀಗ ಮರಿಯಾಲ, ಬದನಗುಪ್ಪೆ, ಪಣ್ಯದಹುಂಡಿ, ಹೆಗ್ಗವಾಡಿ ಕ್ರಾಸ್‌, ಕೌಲಂದೆ, ಚಿನ್ನದಗುಡಿ ಹುಂಡಿಯಲ್ಲೂ ಕೆಲ ಎಕ್ಸ್‌ಪ್ರೆಸ್‌ ಬಸ್‌ಗಳು ನಿಲ್ಲುತ್ತವೆ.

ಗರುಡ ಪುರಾಣ ಸಿನಿಮಾ ನೋಡಿ ಆಶೀರ್ವದಿಸಿ: ನಟ ರಿಷಿ
ಗರುಡ ಪುರಾಣ ಸಿನಿಮಾ ನೋಡಿ ಆಶೀರ್ವದಿಸಿ: ನಟ ರಿಷಿ

ಮಾನಸ ಸಂಸ್ಥೆ ನನ್ನ ಕುಟುಂಬವಿದ್ದಂತೆ. ಈ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ಸಂಗತಿ, ಮಾತ್ರವಲ್ಲ ಮಾನಸೋತ್ಸವ ಮೂರು ದಿನಗಳ ಕಾಲ ರಂಜಿಸಿದೆ, ಮನೋಲ್ಲಾಸ ಒದಗಿಸಿದೆ ಎಂದ ಚಿತ್ರನಟ ರಿಷಿ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 135
  • 136
  • 137
  • next >
Top Stories