ಕೆಲ ವರ್ಷದ ಹಿಂದಿನ ತನಕ ಚಾಮರಾಜನಗರದಿಂದ ನಂಜನಗೂಡು ಮಾರ್ಗವಾಗಿ ಹೊರಡುವ ಬಸ್ ಚಾಮರಾಜನಗರದಿಂದ ಹೊರಟು ಕೌಲಂದೆ, ನಂಜನಗೂಡು ಬಿಟ್ಟು ಎಲ್ಲೂ ನಿಲ್ಲಿಸುತ್ತಿರಲಿಲ್ಲ. ಇದೀಗ ಮರಿಯಾಲ, ಬದನಗುಪ್ಪೆ, ಪಣ್ಯದಹುಂಡಿ, ಹೆಗ್ಗವಾಡಿ ಕ್ರಾಸ್, ಕೌಲಂದೆ, ಚಿನ್ನದಗುಡಿ ಹುಂಡಿಯಲ್ಲೂ ಕೆಲ ಎಕ್ಸ್ಪ್ರೆಸ್ ಬಸ್ಗಳು ನಿಲ್ಲುತ್ತವೆ.