Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Chikkaballapur

ಚಿಕ್ಕಬಳ್ಳಾಪುರ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಕಾಲ್ತುಳಿತ ಘಟನೆಯಿಂದ ಸಿಎಂ ಬಹಳ ನೊಂದಿದ್ದಾರೆ: ಸಚಿವ ಡಾ.ಎಂ.ಸಿ.ಸುಧಾಕರ್
ಕಾಲ್ತುಳಿತ ಘಟನೆಯಿಂದ ಸಿಎಂ ಬಹಳ ನೊಂದಿದ್ದಾರೆ: ಸಚಿವ ಡಾ.ಎಂ.ಸಿ.ಸುಧಾಕರ್
Chinnaswamy Stadium Stampede: ಘಟನೆಯಿಂದ ಸಿಎಂಗೆ ಬಹಳ ನೊಂದಿದ್ದಾರೆ:- ಸಚಿವ ಸುಧಾಕರ್
Chinnaswamy Stadium Stampede: ಘಟನೆಯಿಂದ ಸಿಎಂಗೆ ಬಹಳ ನೊಂದಿದ್ದಾರೆ:- ಸಚಿವ ಸುಧಾಕರ್
ಚಿಕ್ಕಬಳ್ಳಾಪುರ ಮಸೀದಿಯಲ್ಲಿ 6 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ; 55 ವರ್ಷದ ವ್ಯಕ್ತಿ ಬಂಧನ!
ಚಿಕ್ಕಬಳ್ಳಾಪುರ ಮಸೀದಿಯಲ್ಲಿ 6 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ; 55 ವರ್ಷದ ವ್ಯಕ್ತಿ ಬಂಧನ!
RCB Stampede Tragedy:  ಅಲ್ಲು ಅರ್ಜುನ್‌ಗೆ ಜೈಲಿಗೆ ಕಳಿಸಿದ್ರಿ,  ಈಗ ನೀವೇ ಜೈಲಿಗೆ ಹೋಗಿ ಎಂದ ಸಿಟಿ ರವಿ
RCB Stampede Tragedy: ಅಲ್ಲು ಅರ್ಜುನ್‌ಗೆ ಜೈಲಿಗೆ ಕಳಿಸಿದ್ರಿ, ಈಗ ನೀವೇ ಜೈಲಿಗೆ ಹೋಗಿ ಎಂದ ಸಿಟಿ ರವಿ
ಜೂ.11ರಂದು ಕುಸುಮ್- ಸಿ ಯೋಜನೆಗೆ ಚಾಲನೆ: ಇಂಧನ ಸಚಿವ ಕೆ.ಜೆ.ಜಾರ್ಜ್
ಜೂ.11ರಂದು ಕುಸುಮ್- ಸಿ ಯೋಜನೆಗೆ ಚಾಲನೆ: ಇಂಧನ ಸಚಿವ ಕೆ.ಜೆ.ಜಾರ್ಜ್
ಕ್ರಷರ್‌ ಬಂದ್‌ಗೆ ಜನಾಭಿಪ್ರಾಯ ಮುಖ್ಯ: ಶಾಸಕ ಪ್ರದೀಪ್ ಈಶ್ವರ್
ಕ್ರಷರ್‌ ಬಂದ್‌ಗೆ ಜನಾಭಿಪ್ರಾಯ ಮುಖ್ಯ: ಶಾಸಕ ಪ್ರದೀಪ್ ಈಶ್ವರ್
ಕಾಂಗ್ರೆಸ್‌ ಆಡಳಿತ ರಾಜ್ಯವನ್ನು ದುಸ್ಥಿತಿಗೆ ದೂಡಿದೆ: ಛಲವಾದಿ ನಾರಾಯಣಸ್ವಾಮಿಗ್ರಾಮೀಣರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಿ: ಶಾಸಕ ಪ್ರದೀಪ್ ಈಶ್ವರ್Chikkaballapur: ಹಿಂದು ಹುಡುಗನ ಜೊತೆ ಮುಸ್ಲಿಂ ಹುಡುಗಿ ಮದುವೆ, ಪೊಲೀಸರ ಭದ್ರತೆ ಕೋರಿದ ನವ ಜೋಡಿ!
ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸ್ವಪಕ್ಷೀಯ ಮುಖಂಡರಲ್ಲಿ ಅಸಮಾಧಾನ

ಇನ್ನಷ್ಟು ಸುದ್ದಿ

ಸಿಂದೂರ ಕದನದಲ್ಲಿ ಹುತಾತ್ಮನಾದ ಅಗ್ನೀವೀರ ಮುರಳಿ ನಾಯ್ಕ್ ಮರಳಿ ಮನೆಗೆ!
ಸಿಂದೂರ ಕದನದಲ್ಲಿ ಹುತಾತ್ಮನಾದ ಅಗ್ನೀವೀರ ಮುರಳಿ ನಾಯ್ಕ್ ಮರಳಿ ಮನೆಗೆ!

ಆಪರೇಷನ್ ಸಿಂದೂರ ವೇಳೆ ಪಾಕಿಸ್ಥಾನದ ವಿರುದ್ಧದ ಸೆಣೆಸಾಟದಲ್ಲಿ ನಮ್ಮ ದೇಶದ ಹಲವು ಸೈನಿಕರು ಹುತಾತ್ಮರಾಗಿದ್ದಾರೆ. ಈ ಪೈಕಿ ನೆರೆಯ ಆಂಧ್ರಪ್ರದೇಶ ಸತ್ಯಸಾಯಿ ಜಿಲ್ಲೆಯ ಕಲ್ಲಿ ತಾಂಡಾದ ಹೆಮ್ಮೆಯ ಪುತ್ರ ಮುರಳಿ ನಾಯಕ್ ಕೂಡ ಹುತಾತ್ಮರಾಗಿದ್ದಾರೆ. 

ಮದುವೆ ನೆಪದಲ್ಲಿ ವಿಚ್ಚೇದಿತ ಮತ್ತು ವಿಧವೆಯರಿಗೆ ಲಕ್ಷ ಲಕ್ಷ ವಂಚನೆ: 61 ವರ್ಷದ ವ್ಯಕ್ತಿಯ ಬಂಧನ
ಮದುವೆ ನೆಪದಲ್ಲಿ ವಿಚ್ಚೇದಿತ ಮತ್ತು ವಿಧವೆಯರಿಗೆ ಲಕ್ಷ ಲಕ್ಷ ವಂಚನೆ: 61 ವರ್ಷದ ವ್ಯಕ್ತಿಯ ಬಂಧನ

ಮ್ಯಾಟ್ರಿಮನಿಯಲ್ಲಿ ವಿಚ್ಚೇದಿತ ಮತ್ತು ವಿಧವೆ ಮಹಿಳೆಯರಿಗೆ ಮದುವೆ ಆಸೆ ತೋರಿಸಿ ಲಕ್ಷ ಲಕ್ಷ ಎಗರಿಸಿ ಕೊನೆಗೂ ಮದುವೆಯೂ ಆಗದೆ ಕೈಕೊಟ್ಟು ವಿಧವೆಯನ್ನ ದಿಕ್ಕು ತಪ್ಪಿಸಿದ ಆಸಾಮಿಯನ್ನ ಪೊಲೀಸರು ಹಡೆಮುರಿ ಕಟ್ಟಿ ಎಳೆದು ತಂದಿದ್ದಾರೆ. 

ದೃಷ್ಟಿದೋಷ ಲೆಕ್ಕಿಸದೆ SSLCಯಲ್ಲಿ 592 ಅಂಕ ಗಳಿಸಿದ ಕೌಶಿಕ್
ದೃಷ್ಟಿದೋಷ ಲೆಕ್ಕಿಸದೆ SSLCಯಲ್ಲಿ 592 ಅಂಕ ಗಳಿಸಿದ ಕೌಶಿಕ್

ಚಿಕ್ಕಬಳ್ಳಾಪುರದ ಪೆರೇಸಂದ್ರದ ಕೌಶಿಕ್ ರೆಡ್ಡಿ, ದೃಷ್ಟಿದೋಷವಿದ್ದರೂ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 592/625 ಅಂಕ ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ಸಂಸದ ಸುಧಾಕರ್ ಅವರ ಸಾಧನೆಯನ್ನು ಶ್ಲಾಘಿಸಿ, ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭೀಕರ ಕಾರು ಅಪಘಾತ: ಸಮತಾ ಸೈನಿಕ ದಳದ ಅಧ್ಯಕ್ಷ ಚನ್ನಕೃಷ್ಣಪ್ಪ ಸಾವು
ಚಿಕ್ಕಬಳ್ಳಾಪುರದಲ್ಲಿ ಭೀಕರ ಕಾರು ಅಪಘಾತ: ಸಮತಾ ಸೈನಿಕ ದಳದ ಅಧ್ಯಕ್ಷ ಚನ್ನಕೃಷ್ಣಪ್ಪ ಸಾವು

ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲೂಕಿನಲ್ಲಿ ಕಾರು ಅಪಘಾತದಲ್ಲಿ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಮೃತಪಟ್ಟಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿತ್ತು. ಇತರ ವಕೀಲರು ಗಾಯಗೊಂಡಿದ್ದಾರೆ. ಮಗನ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಸದ ಡಾ ಕೆ ಸುಧಾಕರ್ ವಿಶೇಷ ಅಂಕಣ |  ರಾಜಕಾರಣದಲ್ಲಿ ಎಸ್‌ಎಂ ಕೃಷ್ಣ ಒಂದು ನೆನಪು
ಸಂಸದ ಡಾ ಕೆ ಸುಧಾಕರ್ ವಿಶೇಷ ಅಂಕಣ | ರಾಜಕಾರಣದಲ್ಲಿ ಎಸ್‌ಎಂ ಕೃಷ್ಣ ಒಂದು ನೆನಪು

ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಆಡಳಿತದ ದಿನಗಳು ಭವ್ಯವಾಗಿದ್ದವು. ಭೀಕರ ಬರಗಾಲ ಮತ್ತು ಕಾವೇರಿ ನದಿ ನೀರಿನ ಹಂಚಿಕೆ ವಿವಾದದಿಂದ ಸರ್ಕಾರ ನಡೆಸುವುದು ಸವಾಲಾಗಿತ್ತು. ಅವರಿಗೆ ಇಷ್ಟೆಲ್ಲ ಸಮಸ್ಯೆ ಪರಿಹರಿಸುವುದು ಸಾಧ್ಯವಿಲ್ಲವೆಂದೇ ಅನೇಕರು ಟೀಕೆ ಮಾಡಿದ್ದರು. ಆದರೆ ಛಲ ಬಿಡದೆ ಅವರು ಎಲ್ಲ ಸಮಸ್ಯೆಗಳನ್ನು ನಿಭಾಯಿಸಿದ್ದರು. ನಟಸಾರ್ವಭೌಮ ಡಾ। ರಾಜ್‌ಕುಮಾರ್‌ ಅಪಹರಣ ಕೃಷ್ಣ ಅವರ ನಿದ್ದೆಗೆಡಿಸಿದ್ದು ನಿಜ. ಆಗಲೂ ಸ್ಥಿಮಿತ ಕಳೆದುಕೊಳ್ಳದೆ ಜಾಣ ರಾಜಕಾರಣಿಯಾಗಿ ಕೆಲಸ ಮಾಡಿದ್ದರು. ಆ ಮೂಲಕ ‘ಟ್ರಬಲ್‌ ಶೂಟರ್‌ʼ ಎಂಬ ಖ್ಯಾತಿ ಪಡೆದರು.

ಚಿಕ್ಕಬಳ್ಳಾಪುರ:  ₹3 ಕೋಟಿ ಮೌಲ್ಯದ ಮೊಬೈಲ್ ಕಳ್ಳತನ: ಏಳು ಜನ ಬಂಧನ
ಚಿಕ್ಕಬಳ್ಳಾಪುರ: ₹3 ಕೋಟಿ ಮೌಲ್ಯದ ಮೊಬೈಲ್ ಕಳ್ಳತನ: ಏಳು ಜನ ಬಂಧನ

: ಚಿಕ್ಕಬಳ್ಳಾಪುರ ಪೊಲೀಸರು ₹3 ಕೋಟಿ ಮೌಲ್ಯದ 5140 ಮೊಬೈಲ್​ಗಳನ್ನ ಕದ್ದಿದ್ದ ಏಳು ಕಳ್ಳರ ಬಂಧಿಸಿದ್ದಾರೆ.

ರೇ*ಪ್ ಕೇಸ್ ಕೊಡಲು ಬಂದ ತಾಯಿ ಮಗಳ ಮೇಲೆ ಎಸ್‌ಐ ದರ್ಪ,  ₹50 ಸಾವಿರ ದಂಡ
ರೇ*ಪ್ ಕೇಸ್ ಕೊಡಲು ಬಂದ ತಾಯಿ ಮಗಳ ಮೇಲೆ ಎಸ್‌ಐ ದರ್ಪ, ₹50 ಸಾವಿರ ದಂಡ

ಕಿರುಕುಳ ಸಂಬಂಧ ದೂರು ನೀಡಲು ತೆರಳಿದ ತಾಯಿ-ಮಗಳಿಗೆ ಪೊಲೀಸ್ ಠಾಣೆಯಲ್ಲಿ ದರ್ಪ ತೋರಿದ ಆರೋಪದ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್‌ಗೆ ₹50 ಸಾವಿರ ದಂಡ ವಿಧಿಸಿ, ಶಿಸ್ತು ಕ್ರಮ ಜರುಗಿಸಲು ರಾಜ್ಯ ಮಾನವ ಹಕ್ಕುಗಳ ಆಯೋಗ ಶಿಫಾರಸು ಮಾಡಿದೆ.

ಚಿಕ್ಕಬಳ್ಳಾಪುರಕ್ಕೆ ಗೃಹಸಚಿವ ಭೇಟಿ,   ಆಂಧ್ರಗಡಿಯಿಂದ ಡ್ರಗ್ಸ್ ಬರದಂತೆ  ಕಡಿವಾಣಕ್ಕೆ ಸೂಚನೆ
ಚಿಕ್ಕಬಳ್ಳಾಪುರಕ್ಕೆ ಗೃಹಸಚಿವ ಭೇಟಿ, ಆಂಧ್ರಗಡಿಯಿಂದ ಡ್ರಗ್ಸ್ ಬರದಂತೆ ಕಡಿವಾಣಕ್ಕೆ ಸೂಚನೆ

ಗೃಹ ಸಚಿವ ಪರಮೇಶ್ವರ ಚಿಕ್ಕಬಳ್ಳಾಪುರದಲ್ಲಿ ಅಪಘಾತ ವಲಯಗಳ ನಿಯಂತ್ರಣಕ್ಕೆ ಸೂಚನೆ ನೀಡಿದರು. ಕಳೆದ ಎರಡೂವರೆ ವರ್ಷದಲ್ಲಿ ಸಂಭವಿಸಿದ ಸಾವು-ನೋವುಗಳ ಬಗ್ಗೆ ಗಂಭೀರ ಕ್ರಮಕ್ಕೆ ತಿಳಿಸಿದರು. ಪೋಕ್ಸೋ ಪ್ರಕರಣಗಳ ನಿಯಂತ್ರಣ, ಡ್ರಗ್ಸ್ ಹಾವಳಿ ತಡೆಗಟ್ಟಲು ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದರು. ಶಿಕ್ಷಣ ಸಂಸ್ಥೆಗಳಲ್ಲಿ ಡ್ರಗ್ಸ್ ಬಗ್ಗೆ ನಿಗಾ ವಹಿಸಲು ತಿಳಿಸಿದರು. ಸಿದ್ದರಾಮಯ್ಯನವರ ಆಡಳಿತವನ್ನು ಅವರು ಶ್ಲಾಘಿಸಿದರು.

ಬಡವರಿಗೆ ಗ್ಯಾರೆಂಟಿ ಕೊಟ್ಟಿದ್ದೇವೆ ಎನ್ನುವ ಸರ್ಕಾರ,  ಬೆಲೆ ಏರಿಕೆ ಮಾಡಿ ಅದೇ ಬಡವರ ರಕ್ತ ಹೀರುತ್ತಿದೆಯಲ್ಲ? : ಸಂಸದ ಸುಧಾಕರ್
ಬಡವರಿಗೆ ಗ್ಯಾರೆಂಟಿ ಕೊಟ್ಟಿದ್ದೇವೆ ಎನ್ನುವ ಸರ್ಕಾರ, ಬೆಲೆ ಏರಿಕೆ ಮಾಡಿ ಅದೇ ಬಡವರ ರಕ್ತ ಹೀರುತ್ತಿದೆಯಲ್ಲ? : ಸಂಸದ ಸುಧಾಕರ್

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಹೆಸರಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಟೀಕಿಸಿದರು. ರಾಜ್ಯದ ಆರ್ಥಿಕತೆ ಭಯಾನಕ ಸ್ಥಿತಿಗೆ ತಲುಪಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕಾರ್ಯ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಚಿವ ಡಾ.ಎಂ.ಸಿ.ಸುಧಾಕರ್
ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕಾರ್ಯ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಚಿವ ಡಾ.ಎಂ.ಸಿ.ಸುಧಾಕರ್

ವಿವಿಧ ಅಗತ್ಯ ಕಾರ್ಯಕ್ರಮಗಳಿಗೆ ಹಣ ಕೊಡುವುದರ ಜೊತೆಗೆ ಹೆಚ್ಚುವರಿ ಗ್ಯಾರಂಟಿಗಳಿಗೆ ಅನುದಾನವನ್ನು ಒದಗಿಸುವಂತಹ ಪ್ರಮಾಣಿಕ ಪ್ರಯತ್ನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 125
  • 126
  • 127
  • next >
Top Stories