Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Chitradurga

ಚಿತ್ರದುರ್ಗ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಗುಡ್ ನ್ಯೂಸ್, ಬಳ್ಳಾರಿ-ಚಿಕ್ಕಜಾಜೂರು ರೈಲ್ವೆ ಡಬ್ಲಿಂಗ್‌ಗೆ ಅನುಮೋದನೆ!
ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಗುಡ್ ನ್ಯೂಸ್, ಬಳ್ಳಾರಿ-ಚಿಕ್ಕಜಾಜೂರು ರೈಲ್ವೆ ಡಬ್ಲಿಂಗ್‌ಗೆ ಅನುಮೋದನೆ!
ಚಿತ್ರದುರ್ಗ 2ನೇ ಮದುವೆಯಾಗ್ತಿದ್ದ ಗಂಡನಿಗೆ ಮೊದಲ ಹೆಂಡ್ತಿಯಿಂದ  ಚಪ್ಪಲಿ ಏಟು!
ಚಿತ್ರದುರ್ಗ 2ನೇ ಮದುವೆಯಾಗ್ತಿದ್ದ ಗಂಡನಿಗೆ ಮೊದಲ ಹೆಂಡ್ತಿಯಿಂದ ಚಪ್ಪಲಿ ಏಟು!
ಎಂಎಲ್‌ಸಿ ಬೇಡ, ಸಚಿವ ಸ್ಥಾನ ಬೇಡ, ಒಳಮೀಸಲಾತಿ ಸಾಕು :ಎಚ್‌ ಆಂಜನೇಯ
ಎಂಎಲ್‌ಸಿ ಬೇಡ, ಸಚಿವ ಸ್ಥಾನ ಬೇಡ, ಒಳಮೀಸಲಾತಿ ಸಾಕು :ಎಚ್‌ ಆಂಜನೇಯ
ಎಂಎಲ್‌ಸಿ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಮಾಜಿ ಸಚಿವ ಆಂಜನೇಯ
ಎಂಎಲ್‌ಸಿ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಮಾಜಿ ಸಚಿವ ಆಂಜನೇಯ
RCB ಗೆಲುವಿಗೆ ಮೇಕೆ ಬಲಿ; ವಿರಾಟ್ ಕೊಹ್ಲಿಯ ಮೂವರು ಅಭಿಮಾನಿಗಳ ಬಂಧನ
RCB ಗೆಲುವಿಗೆ ಮೇಕೆ ಬಲಿ; ವಿರಾಟ್ ಕೊಹ್ಲಿಯ ಮೂವರು ಅಭಿಮಾನಿಗಳ ಬಂಧನ
ಜಾತಿ ಗಣತಿ ವೇಳೆ ಕಡ್ಡಾಯವಾಗಿ ಮಾದಿಗ ಎಂದೇ ಬರೆಯಿಸಿ: ಎಚ್.ಆಂಜನೇಯ
ಜಾತಿ ಗಣತಿ ವೇಳೆ ಕಡ್ಡಾಯವಾಗಿ ಮಾದಿಗ ಎಂದೇ ಬರೆಯಿಸಿ: ಎಚ್.ಆಂಜನೇಯ
ಜಾತಿ ಗಣತಿ: ಸಮುದಾಯಕ್ಕೆ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ ಕಿವಿಮಾತು, ಹೇಳಿದ್ದೇನು?5 ವರ್ಷಗಳಲ್ಲಿ 58 ಲಕ್ಷ ಕೋಟಿ ಬಂಡವಾಳ ಹೂಡಿಕೆ: ಸಂಸದ ಗೋವಿಂದ ಕಾರಜೋಳಸಿಎಂ ಸಾಹೇಬ್ರೇ, ಜಾರ್ಜ್‌ ಚೇಟಾ ಇಲ್ನೋಡಿ, ನಿಮ್ಮ ಗೃಹಲಕ್ಷ್ಮಿ ಬೀದೀಲಿ ಹೆಣವಾಗಿದ್ದಾಳೆ! ಯಾರನ್ನ ಹೊಣೆ ಮಾಡ್ತೀರಿ?CHITRADURGA: ಹೆದ್ದಾರಿಯಲ್ಲೇ 15 ಪಲ್ಟಿ ಹೊಡೆದ ಕಾರ್‌, ಇಬ್ಬರು ಮಕ್ಕಳು ಸೇರಿ ಮೂವರ ಸಾವು!

ಇನ್ನಷ್ಟು ಸುದ್ದಿ

ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!
01:27
Now Playing
ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!

ಸಚಿವ ಡಿ ಸುಧಾಕರ್ ಬೆಂಬಲಿಗರ ನಡುವೆ ಮಾರಾಮಾರಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.  ಪಂಚಾಯತ್ ರಾಜ್ ಕಾಮಗಾರಿ ಟೆಂಡರ್ ವಿಚಾರಕ್ಕೆ ಮಾರಾಮಾರಿಯಾಗಿದ್ದು, ಕಂದಿಕೆರೆ ಜಗದೀಶ್ ಮನೆಗೆ ನುಗ್ಗಿ ಕೇಶವಮೂರ್ತಿ ಹಲ್ಲೆ ಮಾಡಿದ್ದಾರೆ.
 

ಚಿತ್ರದುರ್ಗದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ನೂತನ ಶೋರೂಂ ಆರಂಭ
ಚಿತ್ರದುರ್ಗದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ನೂತನ ಶೋರೂಂ ಆರಂಭ

ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಅತ್ಯುನ್ನತ ಗುಣಮಟ್ಟ, ಅತ್ಯಂತ ಆಕರ್ಷಕ ಹಾಗೂ ಅತೀ ಹೆಚ್ಚಿನ ಸಂಗ್ರಹಗಳೊಂದಿಗೆ ಗ್ರಾಹಕರಿಗೆ ಚಿನ್ನಾಭರಣ ನೀಡುತ್ತಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದೀಗ ಚಿತ್ರದುರ್ಗದಲ್ಲಿ ಆರಂಭಗೊಂಡಿದೆ.

ಉಪ ಸಭಾಪತಿ ರುದ್ರಪ್ಪ ಲಮಾಣಿ ಕಾರು ಅಪಘಾತ; ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್!
ಉಪ ಸಭಾಪತಿ ರುದ್ರಪ್ಪ ಲಮಾಣಿ ಕಾರು ಅಪಘಾತ; ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್!

ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ ಕಾರಿನಿಂದ ಇಳಿಯುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗಳಾಗಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸವದತ್ತಿ ಯಲ್ಲಮ್ಮ ದೇವರಿಗೆ ಹೋದವರ ಕಾರು ಲಾರಿಗೆ ಡಿಕ್ಕಿ; ಬೆಂಗಳೂರಿನ ಐವರು ಸ್ಥಳದಲ್ಲೇ ಸಾವು!
ಸವದತ್ತಿ ಯಲ್ಲಮ್ಮ ದೇವರಿಗೆ ಹೋದವರ ಕಾರು ಲಾರಿಗೆ ಡಿಕ್ಕಿ; ಬೆಂಗಳೂರಿನ ಐವರು ಸ್ಥಳದಲ್ಲೇ ಸಾವು!

ಚಿತ್ರದುರ್ಗದ ಬಳಿ ನಿಂತಿದ್ದ ಲಾರಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗಿ ವಾಪಸ್ಸು ಬರುವಾಗ ಈ ದುರ್ಘಟನೆ ಸಂಭವಿಸಿದೆ.

ಸುಳ್ಳು ಆರೋಪಗಳಿಗೆ ಬಜೆಟ್‌ನಲ್ಲಿ ತಕ್ಕ ಉತ್ತರ: ಮಾಜಿ ಸಚಿವ ಎಚ್‌.ಆಂಜನೇಯ
ಸುಳ್ಳು ಆರೋಪಗಳಿಗೆ ಬಜೆಟ್‌ನಲ್ಲಿ ತಕ್ಕ ಉತ್ತರ: ಮಾಜಿ ಸಚಿವ ಎಚ್‌.ಆಂಜನೇಯ

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲಿದೆ ಎಂಬ ಸುಳ್ಳು ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಬಜೆಟ್‍ನಲ್ಲಿ ತಕ್ಕ, ಯೋಜನಾತ್ಮಕ ಉತ್ತರ ನೀಡಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. 

Chitradurga: ಸ್ವಾವಲಂಬಿ ಜೀವನ ನಡೆಸೋ ಮಂಗಳಮುಖಿಯರಿಗೆ ಕಳ್ಳರ ಕಾಟ: 40ಕ್ಕೂ ಹೆಚ್ಚು ಕುರಿಗಳ ಕಳ್ಳತನ
Chitradurga: ಸ್ವಾವಲಂಬಿ ಜೀವನ ನಡೆಸೋ ಮಂಗಳಮುಖಿಯರಿಗೆ ಕಳ್ಳರ ಕಾಟ: 40ಕ್ಕೂ ಹೆಚ್ಚು ಕುರಿಗಳ ಕಳ್ಳತನ

ಅವರು ಇನ್ನೊಬ್ಬರಿಗೆ ತೊಂದರೆ ಕೊಡದೇ ಸ್ವಾವಲಂಬಿ ಜೀವನ ನಡೆಸುವ ಸಮುದಾಯ. ಇಂತಹ ವರ್ಗವನ್ನೇ ಟಾರ್ಗೆಟ್ ಮಾಡಿರೋ ಕಳ್ಳರು ಅವರ ಸ್ವಾಭಿಮಾನಿ ಬದುಕಿಗೆ ಕನ್ನ ಹಾಕಿದ್ದು ಅವರ ಜೀವನ ಬೀದಿಗೆ ಬಂದಿದೆ. 

ರೇಣುಕಾಸ್ವಾಮಿ ಮಗನಿಗೆ ಶಶಿಧರಸ್ವಾಮಿ ಎಂದು ನಾಮಕರಣ; ಮಗನನ್ನು ನೆನೆದು ಗೋಡೆಗೆ ಒರಗಿ ಕಣ್ಣೀರಿಟ್ಟ ತಾಯಿ!
ರೇಣುಕಾಸ್ವಾಮಿ ಮಗನಿಗೆ ಶಶಿಧರಸ್ವಾಮಿ ಎಂದು ನಾಮಕರಣ; ಮಗನನ್ನು ನೆನೆದು ಗೋಡೆಗೆ ಒರಗಿ ಕಣ್ಣೀರಿಟ್ಟ ತಾಯಿ!

ಚಿತ್ರದುರ್ಗದಲ್ಲಿ ಕೊಲೆಯಾದ ರೇಣುಕಾಸ್ವಾಮಿ ಅವರ ಮಗನಿಗೆ ಶಶಿಧರ ಸ್ವಾಮಿ ಎಂದು ನಾಮಕರಣ ಮಾಡಲಾಗಿದೆ. ಮಗನಿಲ್ಲದ ನೋವಿನಲ್ಲಿ ತಾಯಿ ರತ್ನಪ್ರಭಾ ಕಣ್ಣೀರಿಟ್ಟಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ರೇಣುಕಾಸ್ವಾಮಿ ತಂದೆ ಆಗ್ರಹಿಸಿದ್ದಾರೆ.

ಚಿತ್ರದುರ್ಗ: ಭದ್ರಾದಿಂದ ಹೊಸದುರ್ಗಕ್ಕೆ 44,608 ಹೆಕ್ಟೇರ್ ನೀರಾವರಿ
ಚಿತ್ರದುರ್ಗ: ಭದ್ರಾದಿಂದ ಹೊಸದುರ್ಗಕ್ಕೆ 44,608 ಹೆಕ್ಟೇರ್ ನೀರಾವರಿ

ಜಲಾಶಯ ಹೊಸದುರ್ಗ ತಾಲೂಕಿನಲ್ಲಿದ್ದರೂ ನೀರಿನ ಮೇಲೆ ಇದುವರೆಗೂ ಯಾವುದೇ ರೀತಿಯ ಹಕ್ಕು ಪ್ರತಿಪಾದನೆ ಮಾಡುವ ಉಸಾಬರಿಗೆ ಹೊಸದುರ್ಗದ ಜನತೆ ಹೋಗಿಲ್ಲ. ಘಟ್ಟದಲ್ಲಿ ಜನ್ಮತಾಳ ಹರಿದು ಬರುವವೇವಾವತಿ ಮೊದಲು ನಂತರ ಹಿರಿ ಯೂರಿನತ್ತ ಮಾಡುತ್ತಾಳೆ. ಹೊಸದುರ್ಗ ತಾಲೂಕಿನ ಕೆಲ್ಲೋಡು ಬಳಿ ನಿರ್ಮಿಸಲಾದ ಬ್ಯಾರೇಜು ಸದ್ಯಕ್ಕೆ ಪಟ್ಟಣದ ಕುಡಿವ ನೀರಿನ ದಾಹ ಇಂಗಿಸುತ್ತಿದೆ.
 

ಪಂಚ ಗ್ಯಾರಂಟಿ ಚುನಾವಣೆಯ ಗಿಮಿಕ್ ಅಲ್ಲ: ಎಚ್.ಎಂ.ರೇವಣ್ಣ
ಪಂಚ ಗ್ಯಾರಂಟಿ ಚುನಾವಣೆಯ ಗಿಮಿಕ್ ಅಲ್ಲ: ಎಚ್.ಎಂ.ರೇವಣ್ಣ

ಸಿದ್ದರಾಮಯ್ಯ ಎರಡನೇ ಬಾರಿ ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಶಕ್ತಿ ಯೋಜನೆಯಡಿ 377 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ರು.9,124 ಕೋಟಿ ಖರ್ಚು ಮಾಡಿದೆ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎಚ್.ಎಂ.ರೇವಣ್ಣ 

ಸಂವಿಧಾನ ಬದಲಾಯಿಸಿದ್ದು ಯಾರು ಅನ್ನೋದು ಸಾಕ್ಷ್ಯ  ಸಮೇತ ಇತಿಹಾಸದಲ್ಲಿ ದಾಖಲಾಗಿದೆ: ಕಾಂಗ್ರೆಸ್‌ಗೆ ಗುಮ್ಮಿದ ಯದುವೀರ್ ಒಡೆಯರ್!
ಸಂವಿಧಾನ ಬದಲಾಯಿಸಿದ್ದು ಯಾರು ಅನ್ನೋದು ಸಾಕ್ಷ್ಯ ಸಮೇತ ಇತಿಹಾಸದಲ್ಲಿ ದಾಖಲಾಗಿದೆ: ಕಾಂಗ್ರೆಸ್‌ಗೆ ಗುಮ್ಮಿದ ಯದುವೀರ್ ಒಡೆಯರ್!

ಬಿಜೆಪಿ ಸಂವಿಧಾನ ಬದಲಾಯಿಸುವ ಕುರಿತು ಯಾವುದೇ ನಿರ್ಧಾರ ಮಾಡಿಲ್ಲ, ಇದೆಲ್ಲ ಚುನಾವಣೆ ವೇಳೆ ಕಾಂಗ್ರೆಸ್ ಸೃಷ್ಟಿಸಿದ ಅಪಪ್ರಚಾರ ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ಕಾಂಗ್ರೆಸ್ ಅರ್ಧ ಸತ್ಯಗಳನ್ನು ಮಂಡಿಸಿ, ಸಂವಿಧಾನದ ಹೆಸರಿನಲ್ಲಿ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 176
  • 177
  • 178
  • next >
Top Stories