Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment

ಮನರಂಜನಾ ಸುದ್ದಿ

ಫೀಚರ್ಡ್‌Cine WorldMovie ReviewsCelebrity InterviewsEntertainment News
SandalwoodTV Talk

ಇನ್ನಷ್ಟು ಸುದ್ದಿ

ಸಿನಿಮಾ ಬುದ್ಧಿವಂತಿಕೆ ಪ್ರದರ್ಶಿಸುವ ವೇದಿಕೆ ಅಲ್ಲ: ರಮೇಶ್‌ ಇಂದಿರಾ
ಸಿನಿಮಾ ಬುದ್ಧಿವಂತಿಕೆ ಪ್ರದರ್ಶಿಸುವ ವೇದಿಕೆ ಅಲ್ಲ: ರಮೇಶ್‌ ಇಂದಿರಾ

ಜಗ್ಗೇಶ್‌ ಅಭಿನಯಿಸಿ, ರಮೇಶ್‌ ಇಂದಿರಾ ಮೊದಲ ಬಾರಿಗೆ ನಿರ್ದೇಶಿಸಿರುವ ‘ಪ್ರೀಮಿಯರ್‌ ಪದ್ಮಿನಿ’ ಚಿತ್ರ ನಾಳೆ ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಹಿರಿತೆರೆಯಲ್ಲಿ ತಮ್ಮ ಮೊದಲ ಕನಸಿನ ಬಗ್ಗೆ ಮಾತನಾಡಿದ್ದಾರೆ ರಮೇಶ್‌ ಇಂದಿರಾ.

ಮತ್ತೆ ಕನ್ನಡಕ್ಕೆ ಬಂದ ಬಾಲಿವುಡ್ ಸಂಗೀತ ನಿರ್ದೇಶಕ!
ಮತ್ತೆ ಕನ್ನಡಕ್ಕೆ ಬಂದ ಬಾಲಿವುಡ್ ಸಂಗೀತ ನಿರ್ದೇಶಕ!

ಕನ್ನಡದ ಪ್ರತಿಭಾವಂತ ಸಂಗೀತ ನಿರ್ದೇಶಕ ಧರ್ಮವಿಶ್‌, ಮೊದ ಮೊದಲು ತಮ್ಮ ರಾಗಗಳನ್ನು ಅನಾವರಣ ಮಾಡಿದ್ದು ಬಾಲಿವುಡ್‌ನಲ್ಲಿ. ರಾಗ್‌ ದೇಶ್‌, ಗ್ಯಾಂಗ್‌ಸ್ಟರ್‌ 3, ಮಿಡ್‌ನೈಟ್‌ ಡೆಲ್ಲಿ, 22 ಯಾರ್ಡ್ಸ್ ಸೇರಿದಂತೆ ಅನೇಕ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಹಿನ್ನೆಲೆ ಸಂಗೀತವನ್ನೂ ನೀಡಿದ್ದಾರೆ. ‘ರಥಾವರ’ ಚಿತ್ರದ ಮೂಲಕ ಕನ್ನಡಕ್ಕೆ ಮರಳಿದವರು ಈಗ ‘ಸಿಂಗ’ ಚಿತ್ರದಿಂದ ಮತ್ತೆ ಸದ್ದು ಮಾಡುತ್ತಿದ್ದಾರೆ

ಸ್ಯಾಂಡಲ್‌ವುಡ್ ಮಾಯಾ ಕನ್ನಡಿಯಲ್ಲಿ ಕರಾವಳಿ ಹುಡುಗಿ!
ಸ್ಯಾಂಡಲ್‌ವುಡ್ ಮಾಯಾ ಕನ್ನಡಿಯಲ್ಲಿ ಕರಾವಳಿ ಹುಡುಗಿ!

ಹಿಂದಿ ಭಾಷೆಯ ನಟಿ ಕಾಜಲ್‌ ಕನ್ನಡಕ್ಕೆ ಬಂದಿದ್ದಾರೆ. ಮಂಗಳೂರು ಮೂಲದ ಯುವ ಉತ್ಸಾಹಿ ವಿನೋದ್‌ ಪೂಜಾರಿ ನಿರ್ದೇಶನದ ‘ಮಾಯಾ ಕನ್ನಡಿ’ ಚಿತ್ರದೊಂದಿಗೆ ಅವರ ಸ್ಯಾಂಡಲ್‌ವುಡ್‌ ಜರ್ನಿ ಶುರುವಾಗುತ್ತಿದೆ. ತುಳು ಚಿತ್ರರಂಗದೊಂದಿಗೆ ಹಿಂದಿ ಕಿರುತೆರೆಗೆ ಕಾಲಿಟ್ಟು, ಅಲ್ಲೀಗ ಬೇಡಿಕೆಯ ನಟಿಯಾಗಿರುವ ಮಂಗಳೂರಿನ ಸಸಿಹಿತ್ಲು ನಿವಾಸಿಯೇ ಈ ಕಾಜಲ್‌ ಕುಂದರ್‌. ವಿನೋದ್‌ ಪೂಜಾರಿ ನಿರ್ದೇಶನದಲ್ಲಿ ಈಗಷ್ಟೇ ಚಿತ್ರೀಕರಣ ಪೂರೈಸಿ, ರಿಲೀಸ್‌ಗೆ ಸಿದ್ಧತೆ ನಡೆಸಿರುವ ‘ಮಾಯಾ ಕನ್ನಡಿ’ಯಲ್ಲಿನ ಇಬ್ಬರು ನಾಯಕಿಯರಲ್ಲಿ ಇವರು ಕೂಡ ಒಬ್ಬರು.

'ಹೊಸಬರು ದಯವಿಟ್ಟು ಸಿನಿಮಾಗೆ ಬರಬೇಡಿ'!
'ಹೊಸಬರು ದಯವಿಟ್ಟು ಸಿನಿಮಾಗೆ ಬರಬೇಡಿ'!

ಇಲ್ಲಿ ಅನುಭವಿ ನಿರ್ಮಾಪಕರೇ ಸಿನಿಮಾ ಮಾಡಿ ಉಳಿಯುವುದು ಕಷ್ಟವಿದೆ. ಅಂಥದ್ದರಲ್ಲಿ ಹೊಸದಾಗಿ ಸಿನಿಮಾ ಮಾಡುತ್ತೇವೆ. ಬಂಡವಾಳ ಹೂಡಿ ಬಂಡವಾಳ ತೆಗೆಯುತ್ತೇವೆ ಅಂತ ಕನಸು ಹೊತ್ತು ಬರಬೇಡಿ. ಇಲ್ಲಿ ಮಾಫಿಯಾವೇ ಇದೆ. ಸಿನಿಮಾ ಮಾಡುವುದಕ್ಕಿಂತ ಯಾವುದಾದರೂ ವ್ಯಾಪಾರ ಮಾಡಿ ಉದ್ಧಾರವಾಗುವುದನ್ನು ನೋಡಿಕೊಳ್ಳಿ.

ರಣವೀರ್ ಕೈಯಲ್ಲಿ ದೀಪಿಕಾ ಚಪ್ಪಲಿ: ಏನಿದು ಫೋಟೋ ಕಥೆ?
ರಣವೀರ್ ಕೈಯಲ್ಲಿ ದೀಪಿಕಾ ಚಪ್ಪಲಿ: ಏನಿದು ಫೋಟೋ ಕಥೆ?

 

ಮದುವೆ ಕಾರ್ಯಕ್ರಮದಲ್ಲಿ ದೀಪಿಕಾಳ ಚಪ್ಪಲಿ ಹಿಡಿದು ನಿಂತ ರಣವೀರ್ ಸಿಂಗ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್, ಇದರ ಹಿಂದಿನ ಕಥೆ ಏನು ಗೊತ್ತಾ?

ಆಶಿಕಾ ರಂಗನಾಥ್ ಫೋಟೋಸ್ ನೋಡಿದ್ರೆ 'ಚುಟುಚುಟು ಅಂತೈತಿ'!
ಆಶಿಕಾ ರಂಗನಾಥ್ ಫೋಟೋಸ್ ನೋಡಿದ್ರೆ 'ಚುಟುಚುಟು ಅಂತೈತಿ'!

ಸ್ಯಾಂಡಲ್‌ವುಡ್ ಸೂಪರ್ ಹಾಟ್,ಸೂಪರ್ ಕೂಲ್ ಬ್ಯೂಟಿ ಆಶಿಕಾ ರಂಗನಾಥ್ ಗ್ಲಾಮರಸ್ ಫೋಟೋಗಳು ಇಲ್ಲಿವೆ...

ಜಗ್ಗೇಶ್‌ ಜತೆ ಮಧುಬಾಲ, ಸುಧಾರಾಣಿ ಕಥೆ ಏನು?
ಜಗ್ಗೇಶ್‌ ಜತೆ ಮಧುಬಾಲ, ಸುಧಾರಾಣಿ ಕಥೆ ಏನು?

ಜಗ್ಗೇಶ್‌ ಬದುಕಲ್ಲಿ ನಟಿ ತಂಗಾಳಿ ಎಬ್ಬಿಸಿದ್ದಾಳೆ. ಪಕ್ಕದ ಮನೆಯಲ್ಲೇ ಇದ್ದು ಜಗ್ಗೇಶ್‌ ಅವರ ಮನಸ್ಸು ಕದಡಿದ್ದಾಳೆ. ಆ ನಟಿ ತಮ್ಮ ಬದುಕಿನಲ್ಲಿ ಬಂದಿದ್ದಾರೂ ಯಾಕೆಂದು ಜಗ್ಗೇಶ್‌ ಈಗ ಕಂಗಾಲಾಗಿದ್ದಾರೆ. ಹಾಗಂತ ಇದು ಅವರ ರಿಯಲ್‌ ಲೈಫ್‌ ಕತೆಯಲ್ಲ. ರೀಲ್‌ ಲೈಫ್‌ನ ಇನ್ನೊಂದು ಮಜಲು. ಆ ಕತೆ ಹೇಳಲು ಬರುತ್ತಿದೆ ‘ಪ್ರೀಮಿಯರ್‌ ಪದ್ಮಿನಿ’ ಚಿತ್ರ.

ಟಾಲಿವುಡ್‌ಗೆ ಹಾರಿದ ಚುಟುಚುಟು ಬೆಡಗಿ ?
ಟಾಲಿವುಡ್‌ಗೆ ಹಾರಿದ ಚುಟುಚುಟು ಬೆಡಗಿ ?

ಕನ್ನಡದ ನಟಿಯರಿಗೆ ಈಗ ಟಾಲಿವುಡ್‌ನಲ್ಲಿ ಬಹುಬೇಡಿಕೆ ಇರುವುದು ಹೊಸತೇನಲ್ಲ. ಈಗಾಗಲೇ ಅಲ್ಲಿ ರಶ್ಮಿಕಾ ಮಂದಣ್ಣ, ಶ್ರದ್ಧಾ ಶ್ರೀನಾಥ್‌ ಹಾಗೂ ನಭಾ ನಟೇಶ್‌ ಸೇರಿದಂತೆ ಹಲವರು ಸಾಕಷ್ಟುಬ್ಯುಸಿ ಇದ್ದಾರೆ. ಆ ಸಾಲಿಗೆ ಈಗ ನಟಿ ಆಶಿಕಾ ರಂಗನಾಥ್‌ ಕೂಡ ಸೇರ್ಪಡೆ ಆಗುವ ಸಾಧ್ಯತೆಗಳಿವೆ. ಅಲ್ಲಿನ ಪ್ರತಿಷ್ಟಿತ ನಿರ್ಮಾಣ ಸಂಸ್ಥೆಯ ಹೊಸ ಸಿನಿಮಾವೊಂದಕ್ಕೆ ನಾಯಕಿ ಆಗಲು ಆಶಿಕಾ ರಂಗನಾಥ್‌ ಅವರಿಗೆ ಆಫರ್‌ ಬಂದಿದೆ ಎನ್ನಲಾಗಿದೆ. 

ಹಿಂದಿ ನಟನ ಜೊತೆ ರಿಷಬ್ ಶೆಟ್ಟಿ ಹೊಸ ಸಿನಿಮಾ!
ಹಿಂದಿ ನಟನ ಜೊತೆ ರಿಷಬ್ ಶೆಟ್ಟಿ ಹೊಸ ಸಿನಿಮಾ!

ರಿಷಬ್‌ ಶೆಟ್ಟಿಸಾಹಸಗಳು ಮುಂದುವರೆದಿದೆ. ಈ ಸಲ ಅವರು ಬಾಲಿವುಡ್‌ನ ಖ್ಯಾತ ನಟ ಗುಲ್ಷನ್‌ ದೇವಯ್ಯರನ್ನು ಕನ್ನಡಕ್ಕೆ ಕರೆತರುತ್ತಿದ್ದಾರೆ. ರಿಷಬ್‌ ಶೆಟ್ಟಿಬಳಗದಲ್ಲಿರುವ ಕರಣ್‌ ಅನಂತ್‌ ನಿರ್ದೇಶಿಸುತ್ತಿರುವ ಹೊಸ ಚಿತ್ರದಲ್ಲಿ ಗುಲ್ಷನ್‌ ದೇವಯ್ಯ ಮತ್ತು ರಿಷಬ್‌ ಶೆಟ್ಟಿನಾಯಕರಾಗಿ ನಟಿಸುತ್ತಿದ್ದಾರೆ.

'ಸುಮ್ಮನೆ' ಯೂಟ್ಯೂಬ್‌ನಲ್ಲಿ ಟ್ರೆಂಡಾದ ಜೂನಿಯರ್ ಅಮರ್!
'ಸುಮ್ಮನೆ' ಯೂಟ್ಯೂಬ್‌ನಲ್ಲಿ ಟ್ರೆಂಡಾದ ಜೂನಿಯರ್ ಅಮರ್!

ಅಭಿಷೇಕ್ ಅಂಬರೀಶ್ ಚೊಚ್ಚಲ ಸಿನಿಮಾ ’ಅಮರ್’ ಮತ್ತೊಮ್ಮೆ ಯೂಟ್ಯೂಬ್‌ನಲ್ಲಿ ಟ್ರೆಂಡ್ ಕ್ರಿಯೇಟರ್ | ಸುಮ್ಮನೆ ರೊಮ್ಯಾಂಟಿಕ್ ಸಾಂಗ್ ಗೆ ಸಿಕ್ತು ಸೂಪರ್ ರೆಸ್ಪಾನ್ಸ್ .

  • < previous
  • 1
  • 2
  • 3
  • ...
  • 5649
  • 5650
  • 5651
  • 5652
  • 5653
  • 5654
  • 5655
  • 5656
  • 5657
  • ...
  • 5677
  • 5678
  • 5679
  • next >
Top Stories