ರಾಜ್ಯದಲ್ಲಿನ ಭೀಕರ ಬರಗಾಲ ಜನರು ಮಾತ್ರವಲ್ಲ, ಸಸ್ಯ ಸಂಕಲು ಹಾಗೂ ಪ್ರಾಣಿ ಸಂಕುಲದ ಬದುಕನ್ನೇ ಹೈರಾಣಾಗಿಸಿದೆ. ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಜಲಾಶಗಳು ಖಾಲಿಯಾಗಿದ್ದರೆ, ಅಂತರ್ಜಲ ಮಟ್ಟ ಬರಿದಾಗಿದೆ. ರಾಜ್ಯ ಭೀಕರ ಬರಗಾಲದ ವಿವರ ಇಲ್ಲಿದೆ.
ಗಂಡಂದಿರ ನೋವು ತಾಳಲಾರದೇ ಮುಸ್ಲಿಂ ಮಹಿಳೆಯರು ಬಿಜೆಪಿಗೆ ಮತ ಹಾಕಿದ್ದಾರೆ. ಹೀಗಂತ ಕೊಪ್ಪಳ ಜಿಲ್ಲಾ ಬಿಜೆಪಿ ಮುಖಂಡ ಯಾವ ಅರ್ಥದಲ್ಲಿ ಹೇಳಿದ್ದಾರೆ..?
ಕೆರೆಗಿಳಿದ ಸ್ವಾಮೀಜಿ| ತೆಪ್ಪದಲ್ಲಿ ಕುಳಿತು ಗಬ್ಬು ನಾರುತ್ತಿದ್ದ ಕೆರೆ ಸ್ವಚ್ಛ| ಕೊಪ್ಪಳ ಗವಿಸಿದ್ಧೇಶ್ವರ ಶ್ರೀ ಮಾದರಿ ಕಾರ್ಯ
ಲೋಕಸಭಾ ಚುನಾವಣೆ ಖರ್ಚಿಗಾಗಿ ಅಭ್ಯರ್ಥಿಯೋರ್ವರು ತಮ್ಮ ಆಸ್ತಿಯನ್ನೇ ಅಡವಿಟ್ಟಿದ್ದಾರೆ.
ಕರಡಿ- ಹಿಟ್ನಾಳ್ ಕುಟುಂಬಗಳ ನಡುವೆ ಮತ್ತೆ ಫೈಟ್| ಸತತ 2ನೇ ಗೆಲುವಿಗೆ ಬಿಜೆಪಿ ಸಂಸದ ಕರಡಿ ಸಂಗಣ್ಣ ಯತ್ನ| ಸೋಲಿನ ರುಚಿ ಉಣಿಸಲು ಹಿಟ್ನಾಳ್ ಕುಟುಂಬ ತಂತ್ರ| ಎರಡೂ ಪಕ್ಷಗಳ ನಡುವೆ ಸಮಬಲದ ಹೋರಾಟ| ಬಿಜೆಪಿಗೆ ಮೋದಿ ಅಲೆ, ಕಾಂಗ್ರೆಸ್ಸಿಗೆ ಸಿದ್ದು- ಮೈತ್ರಿ ಬಲ ಶ್ರೀರಕ್ಷೆ
ಮಹಿಳೆಯೊಬ್ಬರು ಅಪಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದರೂ ಶಾಶಕರು ತಮ್ಮ ಕೆಲಸವೇ ದೊಡ್ಡದೆಂದೂ ಮುಂದೆ ನಡೆದಿದ್ದಾರೆ.
ಕೊಪ್ಪಳಕ್ಕೆ ಆಗಮಿಸಿದ್ದ ಸಚಿವ ಪುಟ್ಟರಂಗ ಶೆಟ್ಟಿ ಖಾಸಗಿ ಹೊಟೇಲ್ ಒಂದರ ಲಿಫ್ಟ್ನಲ್ಲಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಬೇಕಾಗಿದ್ದ ಸಚಿವರು ಸುಮಾರು 5 ನಿಮಿಷ ಲಿಫ್ಟ್ನಲ್ಲಿ ಸಿಕ್ಕಿಬಿದ್ದಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿ, ಲಿಫ್ಟ್ ಸರಿ ಮಾಡಿ ಸಚಿವರನ್ನು ಹೊರ ತಂದಿದ್ಧಾರೆ.
ರಾಜ್ಯದಲ್ಲಿ ಲೋಕಸಭಾ ಮಹಾ ಸಮರ ಕಾವೇರಿದ ಬೆನ್ನಲ್ಲೇ ಹಲವು ರೀತಿಯ ರಾಜಕೀಯ ಚರ್ಚೆಗಳಾಗುತ್ತಿವೆ. ಇದೇ ವೇಳೆ ಹಿರಿಯ ಮುಖಂಡರೋರ್ವರು ಹೊಸ ಬಾಂಬ್ ಸಿಡಿಸಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಬಿಜೆಪಿ ಮುಖಂಡರು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಪ್ಲಾನ್ ಮಾಡಿದ್ದಾರೆ.
ಚುನಾವಣಾಧಿಕಾರಿಗಳು ಮಾಜಿ ಪ್ರಧಾನಮಂತ್ರಿ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತಪಾಸಣೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ದೇವೇಗೌಡರು ರಾಯಚೂರಿಗೆ ತೆರಳುತ್ತಿದ್ದು, ಕೊಪ್ಪಳದ ಬಸಾಪೂರದ ಏರ್ಪೋರ್ಟಿನಲ್ಲಿ ತಾಂತ್ರಿಕ ಕಾರಣಕ್ಕೆ ನಿಲುಗಡೆ ಇತ್ತು. ಈ ವೇಳೆ ಅಧಿಕಾರಿಗಳು ವಿಮಾನ ಹಾಗೂ ಅದರಲ್ಲಿದ್ದ ಬ್ಯಾಗ್ ಗಳನ್ನು ತಪಾಸಣೆ ನಡೆಸಿದ್ದಾರೆ. ದೇವೇಗೌಡ ಹಾಗೂ ವಿಮಾನ ಸಿಬ್ಬಂದಿ ತಪಾಸಣೆಗೆ ಅಧಿಕಾರಿಗಳಿಗೆ ಸಹಕರಿಸಿದರು.