Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Mandya

ಮಂಡ್ಯ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir

ಇನ್ನಷ್ಟು ಸುದ್ದಿ

ಕೃಷಿ ವಿವಿಗೆ ಜೆಡಿಎಸ್ ವಿರೋಧ ಲೆಕ್ಕಕ್ಕಿಲ್ಲ: ಸಚಿವ ಚಲುವರಾಯಸ್ವಾಮಿ
ಕೃಷಿ ವಿವಿಗೆ ಜೆಡಿಎಸ್ ವಿರೋಧ ಲೆಕ್ಕಕ್ಕಿಲ್ಲ: ಸಚಿವ ಚಲುವರಾಯಸ್ವಾಮಿ

ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಸರ್ಕಾರ ಮತ್ತು ರಾಜ್ಯಪಾಲರಿಂದ ಅನುಮೋದನೆ ದೊರಕಿದೆ. ಇಲ್ಲಿ ಜೆಡಿಎಸ್ ಶಾಸಕರು ಎಷ್ಟೇ ವಿರೋಧ ವ್ಯಕ್ತಪಡಿಸಿದರೂ ಅದು ಲೆಕ್ಕಕ್ಕೆ ಇಲ್ಲದಂತಾಗಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. 

Basava Jayanti 2025 ಕ್ರಾಂತಿಯೋಗಿ ಬಸವಣ್ಣ ಜಗತ್ತಿಗೆ ಬೆಳಕು - ಚಲುವರಾಯಸ್ವಾಮಿ
Basava Jayanti 2025 ಕ್ರಾಂತಿಯೋಗಿ ಬಸವಣ್ಣ ಜಗತ್ತಿಗೆ ಬೆಳಕು - ಚಲುವರಾಯಸ್ವಾಮಿ

ಕ್ರಾಂತಿಯೋಗಿ ಬಸವಣ್ಣ ಅವರು ಜಗತ್ತಿನ ಬೆಳಕು. ಧರ್ಮ, ಜಾತಿ ಮೀರಿ ಸಮಾಜಕ್ಕೆ ಸಂದೇಶ ಕೊಟ್ಟ ಮಹಾನ್ ಕಾಯಕಯೋಗಿ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಬಣ್ಣಿಸಿದರು.

ಅಮೆರಿಕದಲ್ಲಿ ಹೆಂಡತಿ, ಮಗನಿಗೆ ಗುಂಡಿಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ಮೈಸೂರಿನ ಟೆಕ್‌ ಕಂಪನಿ ಸಿಇಒ!
ಅಮೆರಿಕದಲ್ಲಿ ಹೆಂಡತಿ, ಮಗನಿಗೆ ಗುಂಡಿಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ಮೈಸೂರಿನ ಟೆಕ್‌ ಕಂಪನಿ ಸಿಇಒ!

ಅಮೆರಿಕದಲ್ಲಿ ಮೈಸೂರು ಮೂಲದ ಉದ್ಯಮಿ ಹರ್ಷವರ್ಧನ್ ಪತ್ನಿ, ಮಗನಿಗೆ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಳು ವರ್ಷದ ಕಿರಿಯ ಮಗ ಬದುಕುಳಿದಿದ್ದಾನೆ. ವಾಷಿಂಗ್ಟನ್‌ನ ನ್ಯೂಕ್ಯಾಸಲ್‌ನಲ್ಲಿ ಈ ಘಟನೆ ನಡೆದಿದೆ. ಹರ್ಷ 'ಹೋಲೋವರ್ಲ್ಡ್' ಕಂಪನಿಯ ಸಿಇಒ ಆಗಿದ್ದರು. ತನಿಖೆ ಮುಂದುವರೆದಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಹೊಸ ಎಂಟ್ರಿ-ಎಕ್ಸಿಟ್; ಸಂಸದ ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಹೊಸ ಎಂಟ್ರಿ-ಎಕ್ಸಿಟ್; ಸಂಸದ ಡಾ.ಸಿ.ಎನ್. ಮಂಜುನಾಥ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಗೆ ಚನ್ನಪಟ್ಟಣ ಸಂಪರ್ಕಕ್ಕೆ ಕಣ್ವ ಜಂಕ್ಷನ್ ಬಳಿ ಹೊಸ ಪ್ರವೇಶ ಮತ್ತು ನಿರ್ಗಮನ ನಿರ್ಮಾಣವಾಗಲಿದೆ. ರಾಂಪುರ ಬದಲಿಗೆ ಕಣ್ವ ಜಂಕ್ಷನ್ ಸೂಕ್ತ ಎಂದು ಸಂಸದ ಮಂಜುನಾಥ್, ಶಾಸಕ ಯೋಗೇಶ್ವರ್ ಮತ್ತು ಅಧಿಕಾರಿಗಳು ಸ್ಥಳ ಪರಿಶೀಲಿಸಿ ತೀರ್ಮಾನಿಸಿದ್ದಾರೆ. ಇದು ಪ್ರವಾಸಿ ತಾಣಗಳಿಗೆ ಅನುಕೂಲಕರವಾಗಲಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಈ ಯೋಜನೆಗೆ ಸಮ್ಮತಿಸಿದ್ದಾರೆ.

ಆರ್ಟಿಕಲ್ 370 ರದ್ದತಿ-ಪಹಲ್ಗಾಮ್ ಉಗ್ರರ ದಾಳಿ ಕುರಿತ ಹೇಳಿಕೆ: ಬೇಷರತ್ ಕ್ಷಮೆಯಾಚಿಸಿದ ಕಾಂಗ್ರೆಸ್ ಶಾಸಕ!
ಆರ್ಟಿಕಲ್ 370 ರದ್ದತಿ-ಪಹಲ್ಗಾಮ್ ಉಗ್ರರ ದಾಳಿ ಕುರಿತ ಹೇಳಿಕೆ: ಬೇಷರತ್ ಕ್ಷಮೆಯಾಚಿಸಿದ ಕಾಂಗ್ರೆಸ್ ಶಾಸಕ!

೩೭೦ನೇ ವಿಧಿ ರದ್ದತಿಯೇ ಕಾಶ್ಮೀರ ಉಗ್ರ ದಾಳಿಗೆ ಕಾರಣ ಎಂಬ ಶಾಸಕ ರಮೇಶ್ ಬಂಡಿಸಿದ್ದೇಗೌಡರ ಹೇಳಿಕೆ ಟೀಕೆಗೊಳಗಾಗಿದೆ. ಈ ಹೇಳಿಕೆಯಿಂದ ದೇಶದ ಒಗ್ಗಟ್ಟಿಗೆ ಧಕ್ಕೆಯಾಗಿದೆ ಎಂದು ಅರಿತ ಅವರು ಬೇಷರತ್ ಕ್ಷಮೆ ಯಾಚಿಸಿದ್ದಾರೆ. ತಮ್ಮ ಮಾತುಗಳನ್ನು ವಾಪಸ್ ಪಡೆದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಮಿಮ್ಸ್ ಹೆರಿಗೆ ಆಸ್ಪತ್ರೆಗೆ ಮತ್ತಷ್ಟು ಮೂಲ ಸೌಲಭ್ಯಕ್ಕೆ ಚಿಂತನೆ: ಸಚಿವ ದಿನೇಶ್ ಗುಂಡೂರಾವ್
ಮಿಮ್ಸ್ ಹೆರಿಗೆ ಆಸ್ಪತ್ರೆಗೆ ಮತ್ತಷ್ಟು ಮೂಲ ಸೌಲಭ್ಯಕ್ಕೆ ಚಿಂತನೆ: ಸಚಿವ ದಿನೇಶ್ ಗುಂಡೂರಾವ್

ಮಂಡ್ಯ ಮಿಮ್ಸ್ ಹೆರಿಗೆ ಆಸ್ಪತ್ರೆಗೆ ಮತ್ತಷ್ಟು ಮೂಲ ಸೌಲಭ್ಯಗಳೊಂದಿಗೆ ಆಧುನೀಕರಣಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಹೇಳಿದರು. 

ಪಹಲ್ಗಾಮ್ ದಾಳಿಗೆ ಆರ್ಟಿಕಲ್ 370 ತೆಗೆದಿದ್ದೇ ಕಾರಣ; ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ!
ಪಹಲ್ಗಾಮ್ ದಾಳಿಗೆ ಆರ್ಟಿಕಲ್ 370 ತೆಗೆದಿದ್ದೇ ಕಾರಣ; ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಆರ್ಟಿಕಲ್ 370 ರದ್ದತಿಯೇ ಕಾರಣ ಎಂದು ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ನಂಗೆ ಕುರಿ ಲೆಕ್ಕ ಮಾಡಲೂ ಬರಲ್ಲ ಅಂದಿದ್ರು: ಸಿಎಂ ಸಿದ್ದರಾಮಯ್ಯ
ನಂಗೆ ಕುರಿ ಲೆಕ್ಕ ಮಾಡಲೂ ಬರಲ್ಲ ಅಂದಿದ್ರು: ಸಿಎಂ ಸಿದ್ದರಾಮಯ್ಯ

ಕುರಿ ಲೆಕ್ಕ ಹಾಕುವುದಕ್ಕೆ ಬರುವುದಿಲ್ಲ. ಅವರಿಗೆ ಹಣಕಾಸು ಮಂತ್ರಿ ಏಕೆ ಮಾಡಿದ್ದೀರಿ ಎಂದು ಜರಿದಿದ್ದರು. ಆದರೆ, ನಾನು ಸಚಿವನಾಗಿ, ಮುಖ್ಯಮಂತ್ರಿಯಾಗಿ ಬಜೆಟ್ ಮಂಡಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 
 

ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ
ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಎಲ್ಲಾ ಜಾತಿ, ಧರ್ಮದವರಿಗೂ ಅವರದ್ದೇ ಆದ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆ ಕಾಣಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 
 

ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ರಾಜಕೀಯ ಕ್ಷೇತ್ರ ಬಹುಮುಖ್ಯ: ಚಲುವರಾಯಸ್ವಾಮಿ
ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ರಾಜಕೀಯ ಕ್ಷೇತ್ರ ಬಹುಮುಖ್ಯ: ಚಲುವರಾಯಸ್ವಾಮಿ

ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರಜಾಪ್ರಭುತ್ವದಲ್ಲಿ ರಾಜಕೀಯ ಕ್ಷೇತ್ರ ಬಹುಮುಖ್ಯ. ಜನರು ನಮ್ಮನ್ನು ಸೋಲಿಸಲಿ ಅಥವಾ ಗೆಲ್ಲಿಸಲಿ. ಜಿಲ್ಲೆಯ ಜನರ ಸೇವೆ ಮಾಡುವುದು ನಮ್ಮ ಮೊದಲ ಕರ್ತವ್ಯ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 372
  • 373
  • 374
  • next >
Top Stories