Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • KEA 2025
  • Home
  • Karnataka Districts
  • Mysuru

ಮೈಸೂರು ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಕಾವೇರಿ ಆರತಿ ವಿವಾದ: ರೈತರ ತೀವ್ರ ವಿರೋಧದ ನಡುವೆಯೂ ಸದ್ದಿಲ್ಲದೆ ಭರದ ಸಿದ್ದತೆ, ಮರಗಳ ಮಾರಣ ಹೋಮ!
ಕಾವೇರಿ ಆರತಿ ವಿವಾದ: ರೈತರ ತೀವ್ರ ವಿರೋಧದ ನಡುವೆಯೂ ಸದ್ದಿಲ್ಲದೆ ಭರದ ಸಿದ್ದತೆ, ಮರಗಳ ಮಾರಣ ಹೋಮ!
ಮೋದಿಗೆ ಅಂಕ‌ ನೀಡುವ ಅರ್ಹತೆ ಸಿಎಂ ಸಿದ್ದರಾಮಯ್ಯಗೆ ಇದೆಯಾ?: ಮಾಜಿ ಸಂಸದ ಪ್ರತಾಪ್ ಸಿಂಹ
ಮೋದಿಗೆ ಅಂಕ‌ ನೀಡುವ ಅರ್ಹತೆ ಸಿಎಂ ಸಿದ್ದರಾಮಯ್ಯಗೆ ಇದೆಯಾ?: ಮಾಜಿ ಸಂಸದ ಪ್ರತಾಪ್ ಸಿಂಹ
ಸಿಎಂ ಪಟಲಾಂ ಮಾಡಿದ ತಪ್ಪಿಗೆ ಅಮಾಯಕರ ಜೀವ ಹೋಗಿದೆ: ಕೇಂದ್ರ ಸಚಿವ ಸೋಮಣ್ಣ ಆರೋಪ
ಸಿಎಂ ಪಟಲಾಂ ಮಾಡಿದ ತಪ್ಪಿಗೆ ಅಮಾಯಕರ ಜೀವ ಹೋಗಿದೆ: ಕೇಂದ್ರ ಸಚಿವ ಸೋಮಣ್ಣ ಆರೋಪ
ಅಬ್ಬಬ್ಬಾ... ಮಹಿಳೆಯ ಪಿತ್ತಕೋಶದಿಂದ 861 ಕಲ್ಲು ಹೊರಕ್ಕೆ: ಮೈಸೂರು ವೈದ್ಯರ ಸಾಧನೆ
ಅಬ್ಬಬ್ಬಾ... ಮಹಿಳೆಯ ಪಿತ್ತಕೋಶದಿಂದ 861 ಕಲ್ಲು ಹೊರಕ್ಕೆ: ಮೈಸೂರು ವೈದ್ಯರ ಸಾಧನೆ
ಕೆಆರ್‌ಎಸ್‌ ಅಣೆಕಟ್ಟಿನ ಬಳಿ 33 ಫೀಟ್‌ ಎತ್ತರದ ಕಾವೇರಿ ಕಂಚಿನ ಪ್ರತಿಮೆಗೆ ಟೆಂಡರ್‌ ಕರೆದ ರಾಜ್ಯ ಸರ್ಕಾರ!
ಕೆಆರ್‌ಎಸ್‌ ಅಣೆಕಟ್ಟಿನ ಬಳಿ 33 ಫೀಟ್‌ ಎತ್ತರದ ಕಾವೇರಿ ಕಂಚಿನ ಪ್ರತಿಮೆಗೆ ಟೆಂಡರ್‌ ಕರೆದ ರಾಜ್ಯ ಸರ್ಕಾರ!
ಮೋದಿ ಸೂಚನೆ ಬೆನ್ನಲ್ಲೇ ವೇಗ ಪಡೆದುಕೊಂಡ ಮೈಸೂರು-ಚೆನ್ನೈ ಬುಲೆಟ್ ರೈಲು ಯೋಜನೆ, ಮಾರ್ಕಿಂಗ್‌ ಶುರು!
ಮೋದಿ ಸೂಚನೆ ಬೆನ್ನಲ್ಲೇ ವೇಗ ಪಡೆದುಕೊಂಡ ಮೈಸೂರು-ಚೆನ್ನೈ ಬುಲೆಟ್ ರೈಲು ಯೋಜನೆ, ಮಾರ್ಕಿಂಗ್‌ ಶುರು!
ಭಾರತ ಜಗತ್ತಿನಲ್ಲಿ ನಂಬರ್ ಒನ್ ದೇಶ ಆಗಬೇಕು: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರದಲ್ಲಿ ಯಾವ ಕಿಕ್ ಬ್ಯಾಕ್ ನಡೆದಿಲ್ಲ: ಸಚಿವ ಕೆ.ಜೆ.ಜಾರ್ಜ್Bengaluru Stampede Update: ಮೃತಪಟ್ಟವರ ಕುಟುಂಬಸ್ಥರ ಶಾಪ ತಟ್ಟೇ ತಟ್ಟುತ್ತೆ : ಶಾಸಕ.ಶ್ರೀವತ್ಸ ಕಿಡಿChinnaswamy Stadium Incident: ದುರ್ಘಟನೆಗೆ ಭದ್ರತಾ ಲೋಪವಲ್ಲ, ಆಡಳಿತ ವೈಫಲ್ಯ ಕಾರಣ: ಯದುವೀರ್ ಒಡೆಯರ್ ಕಿಡಿ

ಇನ್ನಷ್ಟು ಸುದ್ದಿ

RCB Fans Tragedy: ಕಾಲ್ತುಳಿತ ಪ್ರಕರಣದಲ್ಲಿ ಸಿಎಂ ಡಿಸಿಎಂ ತಪ್ಪು ಇಲ್ಲ, ಗುಪ್ತಚರ ವೈಫಲ್ಯ ಆಗಿದೆ: ಡಾ.ಯತೀಂದ್ರ ಸಿದ್ದರಾಮಯ್ಯ
RCB Fans Tragedy: ಕಾಲ್ತುಳಿತ ಪ್ರಕರಣದಲ್ಲಿ ಸಿಎಂ ಡಿಸಿಎಂ ತಪ್ಪು ಇಲ್ಲ, ಗುಪ್ತಚರ ವೈಫಲ್ಯ ಆಗಿದೆ: ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಘಟನೆಯಲ್ಲಿ ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. 

Pratap Simha: ಸಿಎಂ ಸಿದ್ದರಾಮಯ್ಯ  ನಿರ್ಭಾವುಕ ನಿರ್ಲಜ್ಜ ವ್ಯಕ್ತಿ: ಪ್ರತಾಪ್ ಸಿಂಹ ವಾಗ್ದಾಳಿ!
Pratap Simha: ಸಿಎಂ ಸಿದ್ದರಾಮಯ್ಯ ನಿರ್ಭಾವುಕ ನಿರ್ಲಜ್ಜ ವ್ಯಕ್ತಿ: ಪ್ರತಾಪ್ ಸಿಂಹ ವಾಗ್ದಾಳಿ!

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಘಟನೆ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಮೂಲಕ ಜನರ ಜೀವನಮಟ್ಟ ಸುಧಾರಿಸಿದೆ: ಶಾಸಕ ತನ್ವೀರ್ ಸೇಠ್
ಗ್ಯಾರಂಟಿ ಯೋಜನೆಗಳ ಮೂಲಕ ಜನರ ಜೀವನಮಟ್ಟ ಸುಧಾರಿಸಿದೆ: ಶಾಸಕ ತನ್ವೀರ್ ಸೇಠ್

ರಾಜ್ಯ ಕಾಂಗ್ರೆಸ್ ಸರ್ಕಾರವು 2 ವರ್ಷ ಪೂರೈಸಿದ್ದು, ರಾಜ್ಯದಲ್ಲಿ ಆಶ್ವಾಸನೆ ನೀಡಿದಂತಹ 5 ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿ ಜನರ ಜೀವನಮಟ್ಟವನ್ನು ಸುಧಾರಿಸಿದ್ದು, ನುಡಿದಂತೆ ನಡೆದುಕೊಂಡಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ತಿಳಿಸಿದರು.

ಶೀಘ್ರವೇ ಶ್ರೀಗಂಧದ ನೀತಿಯ ಸರಳೀಕರಣ: ಸಚಿವ ಈಶ್ವರ್ ಖಂಡ್ರೆ
ಶೀಘ್ರವೇ ಶ್ರೀಗಂಧದ ನೀತಿಯ ಸರಳೀಕರಣ: ಸಚಿವ ಈಶ್ವರ್ ಖಂಡ್ರೆ

ರೈತರು ಶ್ರೀಗಂಧ ಬೆಳೆಯಲು ಅನುಕೂಲವಾಗುವಂತೆ ನೀತಿಯನ್ನು ಸರಳೀಕರಣ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ರೈತರೊಂದಿಗೆ ಸೌಜನ್ಯದಿಂದ ವರ್ತಿಸಿ, ವಿದ್ಯುತ್ ಸಮಸ್ಯೆ ಬಗೆಹರಿಸಿ: ಸಚಿವ ಕೆ.ಜೆ.ಜಾರ್ಜ್
ರೈತರೊಂದಿಗೆ ಸೌಜನ್ಯದಿಂದ ವರ್ತಿಸಿ, ವಿದ್ಯುತ್ ಸಮಸ್ಯೆ ಬಗೆಹರಿಸಿ: ಸಚಿವ ಕೆ.ಜೆ.ಜಾರ್ಜ್

ಇಂಧನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಲೈನ್‌ ಮೆನ್ ಗಳು ರೈತರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ ವಿದ್ಯುತ್ ಸಮಸ್ಯೆಗಳನ್ನು ನಿಗದಿತ ಅವಧಿಯೊಳಗೆ ಬಗೆಹರಿಸಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸೂಚಿಸಿದರು.

ರಾಜ್ಯದಲ್ಲಿ 100 ವಿದ್ಯುತ್ ಉಪ ಕೇಂದ್ರ ಸ್ಥಾಪನೆ: ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯದಲ್ಲಿ 100 ವಿದ್ಯುತ್ ಉಪ ಕೇಂದ್ರ ಸ್ಥಾಪನೆ: ಇಂಧನ ಸಚಿವ ಕೆ.ಜೆ.ಜಾರ್ಜ್

ವಿದ್ಯುತ್ ಪ್ರಸರಣಾ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ 100 ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಕಾಲಮಿತಿಯಲ್ಲಿ ಇದನ್ನು ಪೂರ್ಣಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

Nanjangud Accident: ನಂಜನಗೂಡಿನಲ್ಲಿ ಭೀಕರ ಅಪಘಾತ: ದಂಪತಿ ಸೇರಿ ಮೂವರ ಸಾವು!
Nanjangud Accident: ನಂಜನಗೂಡಿನಲ್ಲಿ ಭೀಕರ ಅಪಘಾತ: ದಂಪತಿ ಸೇರಿ ಮೂವರ ಸಾವು!
ನಂಜನಗೂಡು ತಾಲೂಕಿನಲ್ಲಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ದಂಪತಿ ಮತ್ತು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುಲ್ಲಹಳ್ಳಿ ಸಂಗಮ ಮುಖ್ಯರಸ್ತೆಯ ಜೆಪಿ ಹುಂಡಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.
ಸ್ಮಾರ್ಟ್ ಮೀಟರ್ ಹಗರಣ: ಬಿಜೆಪಿ, ಜೆಡಿಎಸ್ ನಾಯಕರ ಆರೋಪ ನಿರಾಧಾರ: ಎಂ.ಲಕ್ಷ್ಮಣ್
ಸ್ಮಾರ್ಟ್ ಮೀಟರ್ ಹಗರಣ: ಬಿಜೆಪಿ, ಜೆಡಿಎಸ್ ನಾಯಕರ ಆರೋಪ ನಿರಾಧಾರ: ಎಂ.ಲಕ್ಷ್ಮಣ್

ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ 15568 ಕೋಟಿ ರೂ. ಹಗರಣ ನಡೆದಿದೆ ಎಂದು ಬಿಜೆಪಿ, ಜೆಡಿಎಸ್ ನಾಯಕರ ಆರೋಪ ನಿರಾಧಾರ. ಈ ಯೋಜನೆಯ ಒಟ್ಟು ಅನುದಾನವೇ 1568 ಕೋಟಿ ರೂ., 15568 ಕೋಟಿ ರೂ. ಎಲ್ಲಿಂದ ಬಂತು?

RCB IPL 2025 Final: ಆರ್‌ಸಿಬಿ ಗೆದ್ರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಹೋಳಿಗೆ ಊಟ ಆಫರ್!
RCB IPL 2025 Final: ಆರ್‌ಸಿಬಿ ಗೆದ್ರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಹೋಳಿಗೆ ಊಟ ಆಫರ್!
ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಗೆಲುವಿಗಾಗಿ ರಾಜ್ಯಾದ್ಯಂತ ಅಭಿಮಾನಿಗಳು ವಿಶೇಷ ಪ್ರಾರ್ಥನೆ, ಹೋಮ-ಹವನಗಳನ್ನು ನೆರವೇರಿಸಿದ್ದಾರೆ. ಗೆಲುವಿನ ಸಂಭ್ರಮಕ್ಕೆ ಉಚಿತ ಹೋಳಿಗೆ ಊಟ, ಆಟೋ ಪ್ರಯಾಣದಂತಹ ಭರವಸೆಗಳನ್ನು ಅಭಿಮಾನಿಗಳು ನೀಡಿದ್ದಾರೆ.
ಕರಾವಳಿ ಜಿಲ್ಲೆಯಲ್ಲಿ ಮತ್ತೆ ವರುಣಾರ್ಭಟ, ಬೆಂಗಳೂರಿಗೆ ಜೂ.4ರಿಂದ ಮತ್ತೆ ಮಳೆ
ಕರಾವಳಿ ಜಿಲ್ಲೆಯಲ್ಲಿ ಮತ್ತೆ ವರುಣಾರ್ಭಟ, ಬೆಂಗಳೂರಿಗೆ ಜೂ.4ರಿಂದ ಮತ್ತೆ ಮಳೆ

ಜೂನ್ 4 ರಿಂದ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. ಜೂನ್ 3 ರಂದು ಒಣಹವೆ ಇದ್ದು, ನಂತರ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯಾಗುವ ಮುನ್ಸೂಚನೆ ಇದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 581
  • 582
  • 583
  • next >
Top Stories