ರಣಂ ಸಿನಿಮಾ ಶೂಟಿಂಗ್ ವೇಳೆ ಅವಗಢ ಸಂಭವಿಸಿ ತಾಯಿ-ಮಗಳು ಮೃತಪಟ್ಟಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಪೇದೆಯೊಬ್ಬರು ಲಂಚ ಪಡೆದು ಶೂಟಿಂಗ್ ಮಾಡಲು ಅವಕಾಶ ಮಾಡಿಕೊಟ್ಟಿದ್ದರು ಎಂಬ ಆತಂಕಕಾರಿ ಮಾಹಿತಿ ಪೊಲೀಸ್ ಆಂತರಿಕ ತನಿಖೆಯಲ್ಲಿ ಹೊರಬಿದ್ದಿದೆ.
ರೋಹಿತ್ ಶರ್ಮಾಗೆ ನಗ್ನ ಚಿತ್ರ ಸಮರ್ಪಿಸುತ್ತೇನೆ ಎಂದು ಹೇಳಿಕೆ ನೀಡಿ ಹಾಗೆ ಮಾಡಿದ್ದ, ಬಿಗ್ ಬಾಸ್ ಸೀಸನ್ 7ರ ನಂತರ ಮರೆಯಾಗಿದ್ದ ನಟಿ, ರೂಪದರ್ಶಿ ಸೋಫಿಯಾ ಹಯಾತ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿರುವ ಪೋಟೋ ಸದ್ದು ಮಾಡುತ್ತಿದೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ಇದೀಗ ನಿರಾಳರಾಗಿದ್ದಾರೆ. ಇದಕ್ಕೆ ಕಾರಣ ಅವರ ಚಿತ್ರ ಬಿಡುಗಡೆಗೆ ನೀಡಿದ್ದ ತಡೆ ತೆರವಾಗಿದೆ.
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಸೋಮವಾರ 46ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಇದ್ದಾರೆ. ಅದರೊಂದಿಗೆ ವಿಶೇಷ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಜಾನಪದ ನೃತ್ಯ ಕಲಾವಿದ| ರಾಜಸ್ಥಾನದ ನೃತ್ಯ ಕಲಾವಿದ ಕ್ವೀನ್ ಹರೀಶ್ ಸೇರಿ ನಾಲ್ವರ ದುರ್ಮರಣ| ಜೋಧಪುರ್ ರಾಷ್ಟ್ರೀಯ ಹೆದ್ದಾರಿ ಬಳಿ ಟ್ರಕ್ ಗೆ ಗುದ್ದಿದ ಎಸ್ ಯುವಿ ಕಾರು| ಕ್ವೀನ್ ಹರೀಶ್ ಎಂದೇ ಪ್ರಸಿದ್ಧರಾಗಿದ್ದ ಹರೀಶ್ ಕುಮಾರ್| ಕ್ವೀನ್ ಹರೀಶ್ ಸಾವಿಗೆ ಸಿಎಂ ಅಶೋಕ್ ಗೆಹ್ಲೋಟ್ ಕಂಬನಿ|
ದೋಸ್ತಿ ಸರಕಾರ ಉಳಿವಿಗೆ ಖುದ್ದು ಅಖಾಡಕ್ಕೆ ಇಳಿದಿದ್ದ ಸಿಎಂ ಕುಮಾರಸ್ವಾಮಿ ಅವರಿಗೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಂಪೂರ್ಣ ಬೆಂಬಲವು ಸಿಕ್ಕಿದೆ.
ಡಿಜಿಟಲ್ ಸಿನಿಮಾ ಹಾಗೂ ಡಿಜಿಟಲ್ ಶೋಗಳಿಗೆ ಸೆನ್ಸಾರ್ ಅಗತ್ಯವಿಲ್ಲ ಎಂದು ಹಲವು ಸೆಲೆಬ್ರಿಟಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಭಿಪ್ರಾಯ ವ್ಯಕ್ತಪಡಿಸಿದ್ದಲ್ಲದೆ ಕಾರಣ ಸಹ ನೀಡಿದ್ದಾರೆ.
ಹಿಂದಿ ಚಿತ್ರರಂಗದ ಬಹುಮುಖ ನಟ ಪರೇಶ್ ರಾವಲ್ 64 ನೇ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದೇ ವೇಳೆ ನರೇಂದ್ರ ಮೋದಿ ಪ್ರಮಾಣಕ್ಕೂ ಕ್ಷಣಗಣನೆ ಆರಂಭವಾಗಿದೆ.
ಮಲೈಕಾ ಅರೋರ ಇಂಟರ್ ನೆಟ್ ಸೆನ್ಸೆಶನ್ ಎಂದೇ ಒಂದು ಕಾಲದಲ್ಲಿ ಕರೆಸಿಕೊಂಡವಳು. ತಮ್ಮ ಇಸ್ಟಾಗ್ರ್ಯಾಮ್ ನಲ್ಲಿ ಹಾಕಿರುವ ಪೋಟೋಕ್ಕೆ ಬರೋಬ್ಬರಿ ಒಂದು ಲಕ್ಷದ ಎಪ್ಪತೈದು ಸಾವಿರ ಲೈಕ್ಸ್ ಬಂದಿದೆ. ಆದರೆ ಅಷ್ಟೆ ಕಮೆಂಟ್ ಗಳು ಬಂದಿವೆ.
ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಬಾಲಿವುಡ್ನಲ್ಲಿ ಮಿಂಚಲು ರೆಡಿಯಾಗಿದ್ದಾರೆ. ರೇಸ್ 4 ಚಿತ್ರದಲ್ಲಿ ಟೀಂ ಇಂಡಿಯಾ ಆಲ್ರೌಂಡರ್ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುಳಿವನ್ನು ರೋಚಿತ್ ಶರ್ಮಾ ನೀಡಿದ್ದಾರೆ. ಅಷ್ಟಕ್ಕೂ ಯಾರು ಆ ಕ್ರಿಕೆಟಿಗ ನೀವೇ ನೋಡಿ...