ಏರ್ ಇಂಡಿಯಾ ವಿಮಾನ ಮುಂಬೈನಲ್ಲಿ ಲ್ಯಾಂಡ್ ಆದ ಬೆನ್ನಲ್ಲೇ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ಕ್ರೂ ಅರೆಸ್ಟ್ ಆಗಿದ್ದಾರೆ. ಏಕಾಏಕಿ ಏರ್ ಇಂಡಿಯಾ ಸಿಬ್ಬಂದಿ ಅರೆಸ್ಟ್ ಆಗಿದ್ದೇಕೆ?
ವಿಶ್ವ ನಾಯಕರು ಕೆನಡಾದಲ್ಲಿ ಸೇರುತ್ತಿರುವಾಗ, ರಾಜತಾಂತ್ರಿಕ ಅಸ್ಥಿರತೆ ಮತ್ತೆ ಕಾಣಿಸಿಕೊಳ್ಳುತ್ತಿದೆ, ವಿಶೇಷವಾಗಿ ಅಮೆರಿಕದ ಅಧ್ಯಕ್ಷ ಟ್ರಂಪ್ ಅವರ ಮರುಪ್ರವೇಶದೊಂದಿಗೆ. ಮುಂದೆ ಏನಾಗುತ್ತದೆ ಎಂಬುದು ಜಾಗತಿಕ ಕಾರ್ಯಸೂಚಿಯನ್ನು ಮರುರೂಪಿಸುತ್ತದೆ.
ಎಸ್ಎಂಎಸ್ ಬಂದಾಗ ಅದು ನಕಲಿಯೋ, ಅಸಲಿಯೋ ಎಂದು ತಿಳಿಯದೇ ಬಂದಿರುವ ಲಿಂಕ್ ಓಪನ್ ಮಾಡಿ ಹಣ ಕಳೆದುಕೊಂಡವರು, ಮೋಸ ಹೋದವರು ಅನೇಕ ಮಂದಿ. ಆದರೆ ಇನ್ಮುಂದೆ ಮೋಸ ಹೋಗೋ ಚಾನ್ಸೇ ಇಲ್ಲ. ಅದು ಹೇಗೆ ನೋಡಿ.
ಇರಾನ್-ಇಸ್ರೇಲ್ ಸಂಘರ್ಷವು ತೈಲ ಬೆಲೆ ಏರಿಕೆ ಮತ್ತು ವ್ಯಾಪಾರ ಅಡಚಣೆಗಳ ಭೀತಿ ಹುಟ್ಟಿಸಿದೆ. ಹಾರ್ಮುಜ್ ಜಲಸಂಧಿ ಮುಚ್ಚುವ ಆತಂಕದಿಂದ ಭಾರತದ ಮೇಲೆ ಹಣದುಬ್ಬರದ ಒತ್ತಡ ಹೆಚ್ಚಾಗಬಹುದು. ಶನಿವಾರ ಕಚ್ಚಾ ತೈಲದ ಬೆಲೆ ಬ್ಯಾರೆಲ್ಗೆ 6 ಡಾಲರ್ಗಿಂತಲೂ ಹೆಚ್ಚಾಗಿದೆ.
ನಟ ಧನುಷ್, ನಟಿ ರಶ್ಮಿಕಾ ಮಂದಣ್ಣ, ನಾಗಾರ್ಜುನ ನಟಿಸಿರೋ 'ಕುಬೇರ' ಸಿನಿಮಾ ಜೂನ್ 20 ಕ್ಕೆ ಬಿಡುಗಡೆ ಆಗ್ತಿದೆ. ಶೇಖರ್ ಕಮ್ಮುಲ ನಿರ್ದೇಶನದ ಈ ಚಿತ್ರ ಟಿಕೆಟ್ ದರ ಏರಿಕೆ ಮಾಡದೇ ಬಿಡುಗಡೆ ಮಾಡಲು ತೀರ್ಮಾನಿಸಿದೆಯಂತೆ.
ಗಾಳಿ ಮಳೆಯಿಂದ ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್ ಆರೋಗ್ಯ ಗಂಭೀರವಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬೈಕ್ ಸವಾರನ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.