ಸೈನಾ, ಸಿಂಧುಗೆ ಆಘಾತ! ಏಷ್ಯನ್ ಬ್ಯಾಡ್ಮಿಂಟನ್: ಕ್ವಾರ್ಟರ್ನಲ್ಲಿ ಸೋಲು ಭಾರತದ ಸವಾಲು ಮುಕ್ತಾಯ
6ನೇ ಆವೃತ್ತಿಯ ಹರಾಜಿನಲ್ಲಿ ಬರೋಬ್ಬರಿ 6 ಆಟಗಾರರು ಒಂದು ಕೋಟಿಗೂ ಹೆಚ್ಚು ಮೊತ್ತಕ್ಕೆ ಬಿಕರಿ| 7ನೇ ಆವೃತ್ತಿಯಲ್ಲಿ ಕೇವಲ ಇಬ್ಬರು ಮಾತ್ರ ಕೋಟಿ ದಾಟಿದ್ದಾರೆ.
ಪ್ರೊ ಕಬಡ್ಡಿ 7ನೇ ಆವೃತ್ತಿ ಆಟಗಾರರ ಹರಾಜು ಪ್ರಕ್ರಿಯೆ| ಟೂರ್ನಿಯ 2ನೇ ಅತಿ ದುಬಾರಿ ಆಟಗಾರನಾದ ಸಿದ್ಧಾರ್ಥ್ ದೇಸಾಯಿ| ನಿತಿನ್ ತೋಮರ್ ಗೆ 1.2ಕೋಟಿ ರೂಪಾಯಿ| ರಾಜ್ಯದ ತಾರಾ ಆಟಗಾರರಿಗೆ ನಿರಾಸೆ| ಇರಾನ್ ಆಟಗಾರರಿಗೆ ಮಣೆ ಹಾಕಿದ ಫ್ರಾಂಚೈಸಿಗಳು
ಪ್ರೊ ಕಬಡ್ಡಿ 7ನೇ ಆವೃತ್ತಿಗೆ ತಯಾರಿ ಆರಂಭಗೊಂಡಿದೆ. ಈಗಾಗಲೇ ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಕಳೆದ ಆೃತ್ತಿಗಳಲ್ಲಿ ಆಟಗಾರರಾಗಿದ್ದ ಕಬಡ್ಡಿ ಪಟುಗಳು ಈ ಬಾರಿ ಕೋಚ್ ಆಗಿ ಆಯ್ಕೆಯಾಗಿದ್ದಾರೆ.
7ನೇ ಆವೃತ್ತಿ ಪ್ರೊ ಕಬಡ್ಡಿಗೆ ಹರಾಜು ಪ್ರಕ್ರಿಯೆ ಮುಂಬೈನಲ್ಲಿ ನಡೆಯಲಿದೆ. ಏ.08, ಏ.09 ರಂದು ನಡೆಯಲಿರುವ ಹರಾದಿನಲ್ಲಿಒಟ್ಟು 441 ಆಟಗಾರರಿದ್ದು, ರಾಜ್ಯ 23 ಆಟಗಾರರು ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ. ಇಲ್ಲಿದೆ ಹರಾಜಿನ ಹೆಚ್ಚಿನ ವಿವರ.
ಅಜ್ಲಾನ್ ಶಾ ಹಾಕಿ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟ ಮುಂದುವರಿದಿದೆ. ಅದ್ಬುತ ಪ್ರದರ್ಶನ ನೀಡುತ್ತಿರುವ ಭಾರತ, ಇದೀಗ ಪೋಲೆಂಡ್ ವಿರುದ್ಧ ಗೋಲುಗಳ ಮಳೆ ಹರಿಸಿದೆ.
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತೀಯ ಆಟಗಾರರು ಭರ್ಜರಿ ಮೇಲುಗೈ ಸಾಧಿಸಿದ್ದಾರೆ. ಪ್ರಮುಖ ಬ್ಯಾಡ್ಮಿಂಟನ್ ಪಟುಗಳಾದ ಸಿಂಧು, ಕಶ್ಯಪ್, ಶ್ರೀಕಾಂತ್, ಸಾಯಿ ಪ್ರಣೀತ್ ಕ್ವಾರ್ಟರ್ ಫೈನಲ್ ಪ್ರವೇಶಿಸುವಲ್ಲಿ ಸಫಲವಾಗಿದ್ದಾರೆ.
ಅಜ್ಲಾನ್ ಶಾ ಟ್ರೋಫಿಯಲ್ಲಿ ಆತಿಥೇಯ ಮಲೇಷ್ಯಾ ತಂಡವನ್ನು ಮಣಿಸಿದ ಭಾರತ ಫೈನಲ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ಅಜ್ಲಾನ್ ಶಾ ಹಾಕಿ ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ಭಾರತ ಇದೀಗ ಕಠಿಣ ಸವಾಲು ಎದುರಾಗಿದೆ. ಬಲಿಷ್ಠ ಮಲೇಷ್ಯಾ ವಿರುದ್ಧ ಹೋರಾಟಕ್ಕಿಳಿದಿರುವ ಭಾರತ ಇದೀಗ ಒತ್ತಡಕ್ಕೆ ಸಿಲುಕಿದೆ.
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಆರಂಭಗೊಳ್ಳುತ್ತಿದೆ. ಅನಾರೋಗ್ಯದ ಹಿನ್ನಲೆಯಲ್ಲಿ ಸೈನಾ ನೆಹ್ವಾಲ್ ಅಲಭ್ಯರಾಗಿರೋದು ಪಿವಿ ಸಿಂಧುಗೆ ನೆರವಾಗಲಿದೆ. ಇಲ್ಲಿದೆ ಇಂಡಿಯಾ ಓಪನ್ ಟೂರ್ನಿಯ ಹೆಚ್ಚಿನ ವಿವರ.