Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • KEA 2025
  • Home
  • Karnataka Districts
  • Ramanagara

ರಾಮನಗರ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಮಾಗಡಿಗೆ 5 ಕೆಪಿಎಸ್ಸಿ ಶಾಲೆ ಮಂಜೂರು: ಸಚಿವ ಮಧು ಬಂಗಾರಪ್ಪ
ಮಾಗಡಿಗೆ 5 ಕೆಪಿಎಸ್ಸಿ ಶಾಲೆ ಮಂಜೂರು: ಸಚಿವ ಮಧು ಬಂಗಾರಪ್ಪ
ಹೇಮಾವತಿ ನೀರು ನಿರ್ವಹಣಾ ಸಮಿತಿ ರಚಿಸಿ: ಶಾಸಕ ಎಚ್‌.ಸಿ.ಬಾಲಕೃಷ್ಣ
ಹೇಮಾವತಿ ನೀರು ನಿರ್ವಹಣಾ ಸಮಿತಿ ರಚಿಸಿ: ಶಾಸಕ ಎಚ್‌.ಸಿ.ಬಾಲಕೃಷ್ಣ
ಚಿರತೆಗಳ ಜೊತೆ ಹೊಂದಾಣಿಕೆ ಅನಿವಾರ್ಯ ಪರಿಸ್ಥಿತಿ: ಶಾಸಕ ಎಚ್.ಸಿ.ಬಾಲಕೃಷ್ಣ ಬೇಸರ
ಚಿರತೆಗಳ ಜೊತೆ ಹೊಂದಾಣಿಕೆ ಅನಿವಾರ್ಯ ಪರಿಸ್ಥಿತಿ: ಶಾಸಕ ಎಚ್.ಸಿ.ಬಾಲಕೃಷ್ಣ ಬೇಸರ
ಹೇಮಾವತಿ ನೀರು ತರಲು ರಸ್ತೆ ತಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ: ಶಾಸಕ ಎಚ್.ಸಿ.ಬಾಲಕೃಷ್ಣ
ಹೇಮಾವತಿ ನೀರು ತರಲು ರಸ್ತೆ ತಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ: ಶಾಸಕ ಎಚ್.ಸಿ.ಬಾಲಕೃಷ್ಣ
ಹೇಮಾವತಿ ಲಿಂಕ್‌ ಕೆನಾಲ್‌ ವಿರೋಧಿಸಿ ತುಮಕೂರಲ್ಲಿ ಭಾರೀ ಪ್ರತಿಭಟನೆ, ಹಲವರು ವಶಕ್ಕೆ
ಹೇಮಾವತಿ ಲಿಂಕ್‌ ಕೆನಾಲ್‌ ವಿರೋಧಿಸಿ ತುಮಕೂರಲ್ಲಿ ಭಾರೀ ಪ್ರತಿಭಟನೆ, ಹಲವರು ವಶಕ್ಕೆ
ರಾಮನಗರ ಇನ್ನು ಬೆಂಗಳೂರು ದಕ್ಷಿಣ ಜಿಲ್ಲೆ: ಹೆಸರು ಬದಲಿಸಿ ಸರ್ಕಾರದಿಂದ ಆದೇಶ
ರಾಮನಗರ ಇನ್ನು ಬೆಂಗಳೂರು ದಕ್ಷಿಣ ಜಿಲ್ಲೆ: ಹೆಸರು ಬದಲಿಸಿ ಸರ್ಕಾರದಿಂದ ಆದೇಶ
ರಾಮನಗರ ಇಂದಿನಿಂದ 'ಬೆಂಗಳೂರು ದಕ್ಷಿಣ ಜಿಲ್ಲೆ' ಎಂದೇ ಅಧಿಕೃತ; ಇಂಗ್ಲೀಷಲ್ಲಿ ಹೇಗಿದೆ ನೋಡಿ..ರಾಮನಗರದಲ್ಲಿ ತಂತಿಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯ ರಕ್ಷಣೆ
ರಾಮನಗರ ಹೆಸರು ಬದಲು: ಹಠ ಸಾಧಿಸಿ ಗೆದ್ದ ಡಿಸಿಎಂ ಡಿ.ಕೆ.ಶಿವಕುಮಾರ್ರಾಮನಗರ ಈಗ ಬೆಂಗಳೂರು ದಕ್ಷಿಣ ಜಿಲ್ಲೆ; ಸಂಪುಟ ನಿರ್ಣಯ ಘೋಷಿಸಿದ ಡಿ.ಕೆ. ಶಿವಕುಮಾರ್

ಇನ್ನಷ್ಟು ಸುದ್ದಿ

ಅಪಪ್ರಚಾರ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ: ಸಚಿವ ರಾಮಲಿಂಗಾರೆಡ್ಡಿ
ಅಪಪ್ರಚಾರ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ: ಸಚಿವ ರಾಮಲಿಂಗಾರೆಡ್ಡಿ

ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುವವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುವ ಮೂಲಕ ಅಪ್ರಪಚಾರ ಮಾಡುವವರಿಗೆ ಕಡಿವಾಣ ಹಾಕಬೇಕು ಎಂದು ಸಾರಿಗೆ, ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದರು. 

ಡಿ.ಕೆ.ಶಿವಕುಮಾರ್ ಅವರಿಗೆ ಮನೆ ಹಾಳು ಬುದ್ಧಿ ಬಂದಿದೆ: ಆರ್.ಅಶೋಕ್ ವ್ಯಂಗ್ಯ
ಡಿ.ಕೆ.ಶಿವಕುಮಾರ್ ಅವರಿಗೆ ಮನೆ ಹಾಳು ಬುದ್ಧಿ ಬಂದಿದೆ: ಆರ್.ಅಶೋಕ್ ವ್ಯಂಗ್ಯ

ರೈತರು ನಮ್ಮ ಭೂಮಿ ನಮ್ಮ ಹಕ್ಕು ಎನ್ನುತ್ತಿದ್ದರೆ, ಈ ಸರ್ಕಾರ ಕಂಡವರ ಭೂಮಿ ನಮ್ಮ ಹಕ್ಕು ಎಂಬಂತೆ ವರ್ತಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದರು. 

ಮತ್ತೆ ರಾಜಕೀಯ ಮುನ್ನೆಲೆಗೆ ಬಂದ ಡಿ.ಕೆ. ಸುರೇಶ್; ಬಮೂಲ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ
ಮತ್ತೆ ರಾಜಕೀಯ ಮುನ್ನೆಲೆಗೆ ಬಂದ ಡಿ.ಕೆ. ಸುರೇಶ್; ಬಮೂಲ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ

ಪಕ್ಷದ ನಾಯಕರ ಒತ್ತಾಯದ ಮೇರೆಗೆ ಮಾಜಿ ಸಂಸದ ಡಿ.ಕೆ. ಸುರೇಶ್ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಕನಕಪುರ ತಾಲೂಕಿನ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಅವರು, ಹೈನುಗಾರಿಕೆ ಅಭಿವೃದ್ಧಿ ಮತ್ತು ರೈತರ ಸೇವೆಗೆ ಬದ್ಧರೆಂದು ಹೇಳಿದ್ದಾರೆ. ಈ ಚುನಾವಣೆಯಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 ಡಿಕೆ ಶಿವಕುಮಾರ ಶೀಘ್ರ ಸಿಎಂ ಆಗಲಿ;  ಅಭಿಮಾನಿಗಳ ಪ್ರಾರ್ಥನೆ
ಡಿಕೆ ಶಿವಕುಮಾರ ಶೀಘ್ರ ಸಿಎಂ ಆಗಲಿ; ಅಭಿಮಾನಿಗಳ ಪ್ರಾರ್ಥನೆ

ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ತಾಲೂಕಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅತಿ ಉತ್ಸಾಹದಿಂದ ಆಚರಿಸಿದರು ಕಾಂಗ್ರೆಸ್ ಮುಖಂಡ ಚೀರಣಕುಪ್ಪೆ ಮಹೇಶ್ ಹಾಗೂ ಡಿಕೆಶಿ ಅಭಿಮಾನಿಗಳು ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಸಿ, ಆದಷ್ಟು ಬೇಗ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿದರು.

ರಾಜ್ಯದಲ್ಲಿ 100 ಕಾಂಗ್ರೆಸ್ ಭವನ ಸ್ಥಾಪಿಸುವ ಉದ್ದೇಶ: ಡಿ.ಕೆ.ಶಿವಕುಮಾರ್
ರಾಜ್ಯದಲ್ಲಿ 100 ಕಾಂಗ್ರೆಸ್ ಭವನ ಸ್ಥಾಪಿಸುವ ಉದ್ದೇಶ: ಡಿ.ಕೆ.ಶಿವಕುಮಾರ್

ಮಹಾತ್ಮ ಗಾಂಧಿರವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ 100 ವರ್ಷಗಳ ಸ್ಮರಣಾರ್ಥ ರಾಜ್ಯದಲ್ಲಿ 100 ಕಾಂಗ್ರೆಸ್ ಭವನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

Operation Sindoor: ಭಯೋತ್ಪಾದನೆಗೆ ತಕ್ಕ ಪಾಠ ಕಲಿಸಬೇಕಿದೆ: ಸಂಸದ ಮಂಜುನಾಥ್
Operation Sindoor: ಭಯೋತ್ಪಾದನೆಗೆ ತಕ್ಕ ಪಾಠ ಕಲಿಸಬೇಕಿದೆ: ಸಂಸದ ಮಂಜುನಾಥ್

ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಇದೊಂದು ಐತಿಹಾಸಿಕ ದಿನ. 9 ಉಗ್ರ ತಾಣಗಳ ಮೇಲೆ ದಾಳಿ ಮಾಡಿದೆ ಎಂದು ಸಂಸದ ಡಾ.ಸಿ.ಎನ್ ಮಂಜುನಾಥ್ ಹೇಳಿದರು. 

ಬಿಡದಿ ಟೌನ್‌ಶಿಪ್‌ ನಿರ್ಮಾಣಕ್ಕೆ 1987ರ ಕಾಯ್ದೆ ಬಳಸಿ ಭೂಸ್ವಾಧೀನ: ರೈತರ ಆತಂಕ
ಬಿಡದಿ ಟೌನ್‌ಶಿಪ್‌ ನಿರ್ಮಾಣಕ್ಕೆ 1987ರ ಕಾಯ್ದೆ ಬಳಸಿ ಭೂಸ್ವಾಧೀನ: ರೈತರ ಆತಂಕ

ಬಿಡದಿ ಟೌನ್‌ಶಿಪ್‌ಗಾಗಿ ಭೂಸ್ವಾಧೀನಕ್ಕೆ ಸರ್ಕಾರ ೧೯೮೭ರ ಕಾಯ್ದೆ ಬಳಸುತ್ತಿದೆ. ೨೦೧೩ರ ಕಾಯ್ದೆ ಬಳಸಿದರೆ ರೈತರ ಒಪ್ಪಿಗೆ ಅಗತ್ಯವಿರುವುದರಿಂದ ಹಳೆಯ ಕಾಯ್ದೆ ಅನ್ವಯ ಭೂಮಿ ಪಡೆಯಲಾಗುತ್ತಿದೆ. ಇದರಿಂದ ರೈತರಿಗೆ ಕಾನೂನು ಹೋರಾಟ ನಡೆಸಲು ಸಾಧ್ಯವಿಲ್ಲ. ತಕರಾರು ಅರ್ಜಿ ಸಲ್ಲಿಸಿ ಹೋರಾಟ ಮುಂದುವರೆಸುವ ಯೋಚನೆಯಲ್ಲಿದ್ದಾರೆ.

ಶಸ್ತ್ರಚಿಕಿತ್ಸೆ ಹಣ ಭರಿಸಿ ಮಾನವೀಯತೆ ಮೆರೆದ ಶಾಸಕ ಇಕ್ಬಾಲ್ ಹುಸೇನ್
ಶಸ್ತ್ರಚಿಕಿತ್ಸೆ ಹಣ ಭರಿಸಿ ಮಾನವೀಯತೆ ಮೆರೆದ ಶಾಸಕ ಇಕ್ಬಾಲ್ ಹುಸೇನ್

ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಉಂಟಾದ ನೂಕು ನುಗ್ಗಲಿನಲ್ಲಿ ಕೈ ಮುರಿದುಕೊಂಡಿದ್ದ ಮಹಿಳೆಯ ಶಸ್ತ್ರ ಚಿಕಿತ್ಸೆಗೆ ತಗುಲಿದ ಸಂಪೂರ್ಣ ವೆಚ್ಚವನ್ನು ಶಾಸಕ ಇಕ್ಬಾಲ್ ಹುಸೇನ್ ಅವರೇ ಭರಿಸಿ ಮಾನವೀಯತೆ ಮೆರೆದಿದ್ದಾರೆ.

'ನಾನು ಡಿಕೆ ಸುರೇಶ್ ಪತ್ನಿ..' Instagram ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆ ವಿರುದ್ಧ ಎಫ್ಐಆರ್
'ನಾನು ಡಿಕೆ ಸುರೇಶ್ ಪತ್ನಿ..' Instagram ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆ ವಿರುದ್ಧ ಎಫ್ಐಆರ್

ಮಾಜಿ ಸಂಸದ ಡಿಕೆ ಸುರೇಶ್(DK Suresh) ಅವರ ಪತ್ನಿ ಎಂದು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆಯ ವಿರುದ್ಧ ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪವಿತ್ರ ಎಂಬ ಮಹಿಳೆಯ ವಿರುದ್ಧ ಡಿಕೆ ಸುರೇಶ್ ಅವರ ವಕೀಲ ಪ್ರದೀಪ್ ದೂರು ದಾಖಲಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಹೊಸ ಎಂಟ್ರಿ-ಎಕ್ಸಿಟ್; ಸಂಸದ ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಹೊಸ ಎಂಟ್ರಿ-ಎಕ್ಸಿಟ್; ಸಂಸದ ಡಾ.ಸಿ.ಎನ್. ಮಂಜುನಾಥ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಗೆ ಚನ್ನಪಟ್ಟಣ ಸಂಪರ್ಕಕ್ಕೆ ಕಣ್ವ ಜಂಕ್ಷನ್ ಬಳಿ ಹೊಸ ಪ್ರವೇಶ ಮತ್ತು ನಿರ್ಗಮನ ನಿರ್ಮಾಣವಾಗಲಿದೆ. ರಾಂಪುರ ಬದಲಿಗೆ ಕಣ್ವ ಜಂಕ್ಷನ್ ಸೂಕ್ತ ಎಂದು ಸಂಸದ ಮಂಜುನಾಥ್, ಶಾಸಕ ಯೋಗೇಶ್ವರ್ ಮತ್ತು ಅಧಿಕಾರಿಗಳು ಸ್ಥಳ ಪರಿಶೀಲಿಸಿ ತೀರ್ಮಾನಿಸಿದ್ದಾರೆ. ಇದು ಪ್ರವಾಸಿ ತಾಣಗಳಿಗೆ ಅನುಕೂಲಕರವಾಗಲಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಈ ಯೋಜನೆಗೆ ಸಮ್ಮತಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 183
  • 184
  • 185
  • next >
Top Stories