Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • KEA 2025
  • Home
  • Karnataka Districts
  • Ramanagara

ರಾಮನಗರ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir

ಇನ್ನಷ್ಟು ಸುದ್ದಿ

ಡಿಕೆಶಿ ನಾಳೆಯೇ ಸಿಎಂ ಆಗ್ತಾರೆ ಎಂದು ನಾ ಹೇಳಿಲ್ಲ: ಬಾಲಕೃಷ್ಣ
ಡಿಕೆಶಿ ನಾಳೆಯೇ ಸಿಎಂ ಆಗ್ತಾರೆ ಎಂದು ನಾ ಹೇಳಿಲ್ಲ: ಬಾಲಕೃಷ್ಣ

ನಾವು ಯಾರ ಬೆಂಬಲಿಗರೂ ಅಲ್ಲ, ಹೈಕಮಾಂಡ್ ಬೆಂಬಲಿ ಗರು. ಅವರವರ ನಾಯಕರು ಸಿಎಂ ಆಗಬೇಕು ಎಂಬುದು ಕಾರ್ಯಕರ್ತರ ಆಸೆ. ಪರಮೇಶ್ವರ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೋಳಿ ಅಭಿಮಾನಿಗಳಿಗೆ ತಮ್ಮ ನಾಯಕರು ಸಿಎಂ ಆಗಬೇಕು ಎಂಬ ಆಸೆ ಇದೆ. ಹಾಗೆಯೇ ಡಿಕೆಶಿ ಅಭಿಮಾನಿಗಳಿಗೂ ಅವರು ಸಿಎಂ ಆಗಬೇಕು ಅನ್ನುವ ಆಸೆ ಇದೆ: ಶಾಸಕ ಬಾಲಕೃಷ್ಣ 
 

ನೆಟ್ಕಲ್ ಯೋಜನೆಯಲ್ಲಿ ಕಳಪೆ ಕಾಮಗಾರಿ: ಶಾಸಕ ಇಕ್ಬಾಲ್ ಹುಸೇನ್ ಆರೋಪ
ನೆಟ್ಕಲ್ ಯೋಜನೆಯಲ್ಲಿ ಕಳಪೆ ಕಾಮಗಾರಿ: ಶಾಸಕ ಇಕ್ಬಾಲ್ ಹುಸೇನ್ ಆರೋಪ

ಜಿಲ್ಲಾ ಕೇಂದ್ರ ರೇಷ್ಮೆನಗರಿ ರಾಮನಗರಕ್ಕೆ ಕುಡಿಯುವ ನೀರು ಪೂರೈಸುವ ನೆಟ್ಕಲ್ ಯೋಜನೆ ಕಾಮಗಾರಿ ಪೂರ್ಣಗೊಂಡು 7 ತಿಂಗಳಿಂದ ಪ್ರಾಯೋಗಿಕ ನೀರಿನ ಸರಬರಾಜು (ಟ್ರಯಲ್ ರನ್) ನಡೆಯುತ್ತಿರುವ ಬೆನ್ನ ಹಿಂದೆಯೇ ಕಳಪೆ ಕಾಮಗಾರಿಯ ಗಂಭೀರ ಆರೋಪ ಕೇಳಿಬಂದಿದೆ. 

ಮುಂದಿನ ಮೂರು ವರ್ಷಗಳಲ್ಲಿ ಜಿಲ್ಲೆಯ ಚಿತ್ರಣ ಬದಲಿಸುವೆ: ಡಿಕೆ ಶಿವಕುಮಾರ ಭಾಷಣ
ಮುಂದಿನ ಮೂರು ವರ್ಷಗಳಲ್ಲಿ ಜಿಲ್ಲೆಯ ಚಿತ್ರಣ ಬದಲಿಸುವೆ: ಡಿಕೆ ಶಿವಕುಮಾರ ಭಾಷಣ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭಿವೃದ್ಧಿಗೆ ಮತ ನೀಡಿದ ಜನರಿಗೆ ಡಿಕೆಶಿ ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವನ್ನೇ ಬದಲಿಸುವುದಾಗಿ ಭರವಸೆ ನೀಡಿದರು. ನಿವೇಶನ ರಹಿತರಿಗೆ ನಿವೇಶನ ಮತ್ತು ಮನೆಗಳಿಗಾಗಿ ೩೦೦ ಎಕರೆ ಜಮೀನು ಗುರುತಿಸಲಾಗಿದೆ ಎಂದು ತಿಳಿಸಿದರು.

ಒಂದು ಲೀಟರ್‌ ಹಾಲಿಗೆ ₹5 ಪ್ರೋತ್ಸಾಹ ಧನ ನೀಡಲಿ: ಶಾಸಕ ಸಿ.ಪಿ.ಯೋಗೇಶ್ವರ್ ಒತ್ತಾಯ
ಒಂದು ಲೀಟರ್‌ ಹಾಲಿಗೆ ₹5 ಪ್ರೋತ್ಸಾಹ ಧನ ನೀಡಲಿ: ಶಾಸಕ ಸಿ.ಪಿ.ಯೋಗೇಶ್ವರ್ ಒತ್ತಾಯ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಫೆ.2ರಂದು ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ನಗರದ ಮಹದೇಶ್ವರ ದೇವಸ್ಥಾನದ ಬಳಿ ಬೃಹತ್ ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. 

ರೇಷ್ಮೆ ಮಾರುಕಟ್ಟೆ ರಾಮನಗರದಲ್ಲಿಯೇ ಉಳಿಯಲಿದೆ: ಶಾಸಕ ಇಕ್ಬಾಲ್ ಹುಸೇನ್
ರೇಷ್ಮೆ ಮಾರುಕಟ್ಟೆ ರಾಮನಗರದಲ್ಲಿಯೇ ಉಳಿಯಲಿದೆ: ಶಾಸಕ ಇಕ್ಬಾಲ್ ಹುಸೇನ್

ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆ ರಾಮನಗರದಲ್ಲಿಯೇ ಉಳಿಯಲಿದೆ. ಈ ನಿಟ್ಟಿನಲ್ಲಿ ಮೂಲಸೌಕರ್ಯ ಕಲ್ಪಿಸಿ ಮಾರುಕಟ್ಟೆಗೆ ಮರುಜೀವ ನೀಡಲು ರಾಜ್ಯ ಸರ್ಕಾರ 1.60 ಕೋಟಿ ರುಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು. 

ಕಾಡಾನೆ ಹಾವಳಿ ತಡೆಗೆ 26 ಕಿಮೀ ರೈಲ್ವೆ ಬ್ಯಾರಿಕೇಡ್: ಸಚಿವ ಈಶ್ವರ್‌ ಖಂಡ್ರೆ
ಕಾಡಾನೆ ಹಾವಳಿ ತಡೆಗೆ 26 ಕಿಮೀ ರೈಲ್ವೆ ಬ್ಯಾರಿಕೇಡ್: ಸಚಿವ ಈಶ್ವರ್‌ ಖಂಡ್ರೆ

ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ತಕ್ಷಣವೇ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರು. ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು. 

ಬಿಡದಿಯಲ್ಲಿ ಮನೆಗೆ ನುಗ್ಗಿ 20 ವರ್ಷದ ಯುವತಿ ಮೇಲೆ ಅತ್ಯಾಚಾರ!
ಬಿಡದಿಯಲ್ಲಿ ಮನೆಗೆ ನುಗ್ಗಿ 20 ವರ್ಷದ ಯುವತಿ ಮೇಲೆ ಅತ್ಯಾಚಾರ!

ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಒಂಟಿಯಾಗಿದ್ದ ೨೦ ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿದೆ. ಒಡಿಶಾ ಮೂಲದ ಕಾರ್ಮಿಕ ಕುಟುಂಬದ ಯುವತಿ ಮನೆಯಲ್ಲಿ ಒಬ್ಬಂಟಿಯಾಗಿರುವಾಗ ಹಾಸನ ಮೂಲದ ಮಂಜು ಆಲಂ ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಬಿಡದಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ರಾಮನಗರದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಆನೆ ಕ್ಯಾಂಪ್ ನಿರ್ಮಾಣ; ಸಚಿವ ಈಶ್ವರ ಖಂಡ್ರೆ!
ರಾಮನಗರದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಆನೆ ಕ್ಯಾಂಪ್ ನಿರ್ಮಾಣ; ಸಚಿವ ಈಶ್ವರ ಖಂಡ್ರೆ!

ರಾಮನಗರ ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ಹೆಚ್ಚಾಗುತ್ತಿದ್ದು, ಕಾಡಾನೆಗಳ ದಾಳಿ ತಡೆಗಟ್ಟಲು 50 ಕೋಟಿ ರೂ. ವೆಚ್ಚದಲ್ಲಿ ಆನೆ ಕ್ಯಾಂಪ್ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇಡೀ ಗ್ರಾಮವೇ ಇಕ್ಬಾಲ್ ಹುಸೇನ್ ಹೆಸರಲ್ಲಿ? ಗ್ರಾಮಸ್ಥರ ಆರೋಪ ಸುಳ್ಳು ನಾನೊಬ್ಬ ರೈತನ ಮಗ ಅಂತಾರೆ ಶಾಸಕ!
ಇಡೀ ಗ್ರಾಮವೇ ಇಕ್ಬಾಲ್ ಹುಸೇನ್ ಹೆಸರಲ್ಲಿ? ಗ್ರಾಮಸ್ಥರ ಆರೋಪ ಸುಳ್ಳು ನಾನೊಬ್ಬ ರೈತನ ಮಗ ಅಂತಾರೆ ಶಾಸಕ!

ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿದ್ದು, ಹೊಂಗಣಿದೊಡ್ಡಿ ಗ್ರಾಮಸ್ಥರು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಇಕ್ಬಾಲ್ ಹುಸೇನ್ ಆರೋಪಗಳನ್ನು ನಿರಾಕರಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ ಸಿಎಂ ಕ್ರಮ: ಬಾಲಕೃಷ್ಣ
ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ ಸಿಎಂ ಕ್ರಮ: ಬಾಲಕೃಷ್ಣ

ಮೈಕ್ರೋ ಫೈನಾನ್ಸ್ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕು. ದಿನದ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಜಿಲ್ಲೆಯ ಎಸ್ಪಿ ಜೊತೆ ಮಾತನಾಡಿ ಸ್ಥಳೀಯ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ: ಶಾಸಕ ಬಾಲಕೃಷ್ಣ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 183
  • 184
  • 185
  • next >
Top Stories