ಬಿಜೆಪಿ ಕೊಟ್ಟಿದ್ದ ₹1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ; ಆರ್. ಅಶೋಕ
May 20 2025, 06:00 PM ISTಬಿಜೆಪಿ ಅವಧಿಯ ೧೬೦೦ ಕೋಟಿ ರೂ. ಅನುದಾನದ ಕಾಮಗಾರಿಗಳನ್ನು ಕಾಂಗ್ರೆಸ್ ರದ್ದುಗೊಳಿಸಿದ್ದರಿಂದ ಬೆಂಗಳೂರಿನಲ್ಲಿ ಪ್ರವಾಹ ಉಂಟಾಗಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ. ಮಳೆ ಅನಾಹುತದ ನಡುವೆಯೂ ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿರುವುದನ್ನು ಟೀಕಿಸಿದ ಅವರು, ಪರಿಹಾರಕ್ಕೆ ೧೦೦೦ ಕೋಟಿ ರೂ. ಬಿಡುಗಡೆಗೆ ಆಗ್ರಹಿಸಿದರು. ಸುರಂಗ ಮಾರ್ಗಕ್ಕೆ ಹಣ ವಿನಿಯೋಗಿಸಿ ಬೆಂಗಳೂರು ಅಭಿವೃದ್ಧಿ ನಿರ್ಲಕ್ಷಿಸಲಾಗಿದೆ ಎಂದು ದೂರಿದರು.