ಮಮ್ಮುಟ್ಟಿಗಾಗಿ ಶಬರಿಮಲೆಯಲ್ಲಿ ಮೋಹನ್ಲಾಲ್ ಮಾಡಿಸಿದ ಪೂಜೆಗೆ ತೀವ್ರ ವಿವಾದ; ಜಾವೇದ್ ಅಖ್ತರ್ ಎಂಟ್ರಿ!
Mar 29 2025, 08:22 PM ISTಮಮ್ಮುಟ್ಟಿ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆಂಬ ಸುದ್ದಿ ಸುಳ್ಳು ಎಂದು ಅವರ ಆಪ್ತರು ತಿಳಿಸಿದ್ದಾರೆ. ಮೋಹನ್ ಲಾಲ್, ಮಮ್ಮುಟ್ಟಿ ಹೆಸರಿನಲ್ಲಿ ಶಬರಿಮಲೆಯಲ್ಲಿ ಪೂಜೆ ಮಾಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಕೆಲವರು ಇದನ್ನು ಸೌಹಾರ್ದತೆ ಎಂದರೆ, ಇನ್ನು ಕೆಲವರು ಇಸ್ಲಾಂ ಧರ್ಮಕ್ಕೆ ವಿರುದ್ಧವೆಂದು ವಾದಿಸುತ್ತಿದ್ದಾರೆ. ಜಾವೇದ್ ಅಖ್ತರ್, ಇಬ್ಬರ ಸ್ನೇಹವನ್ನು ಶ್ಲಾಘಿಸಿದ್ದಾರೆ. ಇದು ಧರ್ಮಾಂಧರ ಕೆಂಗಣ್ಣಿಗೆ ಗುರಿಯಾಗಿದೆ.