Malayalam
English
Kannada
Telugu
Tamil
Bangla
Hindi
Marathi
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಕೆಎಸ್ಆರ್ಟಿಸಿ
ಕೆಎಸ್ಆರ್ಟಿಸಿ
Explore everything about KSRTC (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) in Kannada! Get the latest news, routes, and updates on Karnataka's lifeline.
All
377 NEWS
5 PHOTOS
29 VIDEOS
411 Stories
ಚಾಮರಾಜನಗರ: ಕೊಳ್ಳೇಗಾಲ ಬಸ್ ನಿಲ್ದಾಣ ಅನೈತಿಕ ಚಟುವಟಿಕೆ ತಾಣವಾಗ್ತಿದೆಯಾ?
ಈ ಹೈಟೆಕ್ ಬಸ್ ನಿಲ್ದಾಣ ಹೊರಗಡೆಯಿಂದಷ್ಟೇ ಸುಂದರವಾಗಿ ಕಾಣುತ್ತೆ. ಆದ್ರೆ ಅಶುಚಿತ್ವದಿಂದ ಕೂಡಿದ್ದು, ಪಾರ್ಕಿಂಗ್ ಲಾಟ್, ಮಳಿಗೆಗಳ ಹರಾಜಾಗದೆ ಲಕ್ಷಾಂತರ ರೂಪಾಯಿ ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟಾಗಿದೆ.
ಸ್ತ್ರೀ ಶಕ್ತಿ ಪವರ್: ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರ ಸಂಖ್ಯೆ 84 ಲಕ್ಷದಿಂದ 1.5 ಕೋಟಿಗೇರಿಕೆ..!
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಯಶಸ್ವಿಯಾಗಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಅದರಿಂದ ಸಾರ್ವಜನಿಕ ಸಾರಿಗೆ ಅಭಿವೃದ್ಧಿ ಹೊಂದಲು ನೆರವಾಗಲಿದೆ: ರಾಮಲಿಂಗಾರೆಡ್ಡಿ
ಚಿಕ್ಕಮಗಳೂರಲ್ಲಿ ಭೀಕರ ಅಪಘಾತ: ಯುಗಾದಿ ಹಬ್ಬದಂದೇ ಇಬ್ಬರ ಬಲಿ
ಬಸ್ ಬೈಕ್ ಗೆ ಡಿಕ್ಕಿ ಹೊಡೆದ ತಕ್ಷಣ ಕೆಎಸ್ಆರ್ಟಿಸಿ ಬಸ್ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳೀಯರು ಚಾಲಕನ ವಿರುದ್ಧ ಆಕ್ರೋಶವನ್ನು ಹೊರಹಾಕಿದರು.
ಅಂತಾರಾಜ್ಯ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುಮತಿ ನೀಡಿ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ
ವಿಜಯಪುರ ಜಿಲ್ಲೆಯ ಗಡಿ ಗ್ರಾಮವಾದ ಧೂಳಖೇಡದಿಂದ ಸೋಲಾಪೂರಕ್ಕೆ 25 ಕಿಮೀ ಅಂತರವಿದೆ. ಈ ಭಾಗದ ಪ್ರತಿಯೊಂದು ಬಸ್ಸುಗಳು ಅಂತಾರಾಜ್ಯ ಸಾರಿಗೆ ಬಸ್ಗಳಾಗಿರುವುದರಿಂದ ಈ ಭಾಗದ ಮಹಿಳೆಯರು ಹೊರ್ತಿ, ಬಳ್ಳೊಳ್ಳಿ, ಝಳಕಿ, ಬತಗುಣಕಿ ಮತ್ತು ಧೂಳಖೇಡ ಮಾರ್ಗವಾಗಿ ಹೋಗುವ ಬಸ್ಗಳಲ್ಲಿ ಶಕ್ತಿ ಯೋಜನೆ ಸೌಲಭ್ಯ ಇರದೇ ಇರುವುದರಿಂದ ಈ ಭಾಗದ ಸಾರ್ವಜನಿಕರು ಆಸ್ಪತ್ರೆಗೆ ಹೋಗಲು ಸೋಲಾಪೂರವನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಮಹಿಳೆಯರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ: ಶಾಸಕ ಯಶವಂತರಾಯಗೌಡ ಪಾಟೀಲ
ಚಿಕ್ಕಮಗಳೂರು: ಲೋಕಾಯುಕ್ತ ದಾಳಿ, ಲಂಚ ಸಮೇತ ಸಿಕ್ಕಿಬಿದ್ದ ಕೆಎಸ್ಆರ್ಟಿಸಿ ಡಿಸಿ
ಬಸವರಾಜ್ ಲೋಕಾಯುಕ್ತ ಬಲೆಗೆ ಬಿದ್ದ ಡಿಸಿ. ಚಿಕ್ಕಮಗಳೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಒಳಗಿನ ಕೆಎಸ್ಆರ್ಟಿಸಿ ಡಿಸಿ ಕಚೇರಿಯಲ್ಲಿ ಚಾಲಕರೊಬ್ಬರನ್ನ ಮೂಡಿಗೆರೆ ಬಸ್ ಡಿಪೋವಿನಿಂದ ಚಿಕ್ಕಮಗಳೂರು ಬಸ್ ಡಿಪೋವಿಗೆ ವರ್ಗಾವಣೆ ಮಾಡಲು 10,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಕೆ.ಎಸ್.ಆರ್.ಟಿ.ಸಿ. ಡಿಸಿ 10,000 ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ರೆಡ್ ಹ್ಯಾಂಡಾಗಿ ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು: ಸರ್ಕಾರಿ ಬಸ್ ಪರ್ಚ್ ಕಟ್, ಪ್ರಯಾಣಿಕರ ಸಮಸ್ಯೆಗೆ ಸ್ಪಂದಿಸಿದ ಶಾಸಕಿ ನಯನಾ ಮೋಟಮ್ಮ
ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ 60 ಸೀಟ್ ಸರ್ಕಾರಿ ಬಸ್ಸಿನಲ್ಲಿ 110 ಕ್ಕೂ ಹೆಚ್ಚು ಜನ ಇದ್ದರು. ಅದರಲ್ಲಿ, ಧಾರ್ಮಿಕ ಕ್ಷೇತ್ರದ ಪ್ರವಾಸಕ್ಕೆ ಬಂದಿದ್ದ ಮಹಿಳೆಯರು ಹೆಚ್ಚು. ಬಸ್ಸು ಘಾಟಿ ರಸ್ತೆಯ ತಿರುವಿನಲ್ಲಿ ಓವರ್ ಲೋಡ್ ನಿಂದ ಸಂಚರಿಸಲಾಗದೆ ಪರ್ಚ್ (ಬ್ಲೇಡ್) ಕಟ್ ಆಗಿ ಅಲ್ಲೇ ನಿಂತಿದೆ. ಇದರಿಂದ ಹತ್ತಾರು ಮಹಿಳೆಯರು ಇಳೆ ಸಂಜೆಯಲ್ಲಿ ರಸ್ತೆ ಮಧ್ಯೆಯೇ ಕಾಲ ಕಳೆದಿದ್ದಾರೆ.
4600 ಕೆಎಸ್ಸಾರ್ಟಿಸಿ ಹುದ್ದೆ ನೇಮಕಾತಿ ನೆನೆಗುದಿಗೆ
* 2 ವರ್ಷದ ಹಿಂದೆಯೇ ಅಧಿಸೂಚನೆ ಹೊರಡಿಸಲಾಗಿತ್ತು* ನೇಮಕಾತಿ ಆಗದ್ದರಿಂದ ಬಸ್ ಕಾರ್ಯಾಚರಣೆಗೆ ತೊಡಕು* ನಿವೃತ್ತ ಚಾಲಕರ ಗುತ್ತಿಗೆ
ಜೂನ್ ವೇಳೆಗೆ ಕರ್ನಾಟಕದಲ್ಲಿ 3,604 ಹೊಸ ಬಸ್
ಶಾಲಾ ಮಕ್ಕಳಿಗೆ ಸಮಸ್ಯೆಯಾಗದಂತೆ ಬಸ್ಗಳ ವ್ಯವಸ್ಥೆ ಕಲ್ಪಿಸಲಾಗುವುದು. ಜೂನ್ ತಿಂಗಳ ವೇಳೆಗೆ ಹೊಸ ಬಸ್ಗಳು ಲಭ್ಯವಾಗಲಿವೆ. ಹೊಸ ಬಸ್ಗಳನ್ನು ಖರೀದಿ ಮಾಡುತ್ತಿರುವುದರಿಂದ ಅಗತ್ಯವಿರುವ ಕಡೆ ಆದ್ಯತೆ ಮೇಲೆ ಬಸ್ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ ಸಚಿವ ಸುನಿಲ್ ಕುಮಾರ್.
ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಕ್ಷೇತ್ರದಲ್ಲಿ ಸಾರಿಗೆ ಬಸ್ಸಿನ ಅವ್ಯವಸ್ಥೆ
ಶಾಲಾ ಕಾಲೇಜು ವಿದ್ಯಾರ್ಥಿಗಳು, ಬೆಂಗಳೂರು ಕೆಲಸಕ್ಕೆ ತೆರಳುವ ನೌಕರರು, ಪ್ರಯಾಣಿಕರು ಬಸ್ ನಿಲ್ದಾಣದ ಪೆಟ್ರೋಲ್ ಬಂಕ್ ಮುಂಭಾಗ ಧರಣಿ
ಇಂದಿನಿಂದ ಕಾಂಗ್ರೆಸ್ ಗ್ಯಾರಂಟಿ ನಂ.1: ಸ್ತ್ರೀಯರಿಗೆ ಉಚಿತ ಬಸ್ ಯಾನ
ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಮಹಿಳೆಯರು ‘ಶಕ್ತಿ ಸ್ಮಾರ್ಟ್ ಕಾರ್ಡ್’ ಪಡೆಯಬೇಕು, ಕಾರ್ಡಿಗಾಗಿ ಭಾನುವಾರ ಮಧ್ಯಾಹ್ನದಿಂದ ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿ, ಅಲ್ಲಿವರೆಗೂ ಆಧಾರ್, ವೋಟರ್ ಐಡಿ, ಗುರುತಿನ ಪುರಾವೆ ತೋರಿಸಿ ಪಯಣಿಸಬಹುದು, ಸಾಮಾನ್ಯ ಬಸ್ಗಳಲ್ಲಿ ಮಾತ್ರ ಉಚಿತ ಪ್ರಯಾಣ. ಎಸಿ, ರಾಜಹಂಸ, ಅಂಬಾರಿ ಬಸ್ಗಿಲ್ಲ.
< previous
1
2
3
...
33
34
35
36
37
38
39
40
41
next >
Top Stories