Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Vijayapura

ವಿಜಯಪುರ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ?   ಜಲಾಶಯ ನಿರ್ಮಾಣದ ಆಯುಷ್ಯ ಎಷ್ಟು ?
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ? ಜಲಾಶಯ ನಿರ್ಮಾಣದ ಆಯುಷ್ಯ ಎಷ್ಟು ?
Breaking News: ಹಾಡುಹಗಲೇ ವೇಶ್ಯಾವಾಟಿಕೆ ದಂಧೆ; ಮುದ್ದೇಬಿಹಾಳ ಸಾಂಗವಿ ಲಾಡ್ಜ್ ಮೇಲೆ ಪೊಲೀಸರ ಯಶಸ್ವಿ ದಾಳಿ!
Breaking News: ಹಾಡುಹಗಲೇ ವೇಶ್ಯಾವಾಟಿಕೆ ದಂಧೆ; ಮುದ್ದೇಬಿಹಾಳ ಸಾಂಗವಿ ಲಾಡ್ಜ್ ಮೇಲೆ ಪೊಲೀಸರ ಯಶಸ್ವಿ ದಾಳಿ!
ಜಮೀನು ಕಳೆದುಕೊಂಡಿರುವ ಸಂತ್ರಸ್ತರ ಮಕ್ಕಳಿಗೆ ಶೇ.50 ಉದ್ಯೋಗ ಮೀಸಲಿಡಿ: ಸಚಿವ ಶಿವಾನಂದ ಪಾಟೀಲ್
ಜಮೀನು ಕಳೆದುಕೊಂಡಿರುವ ಸಂತ್ರಸ್ತರ ಮಕ್ಕಳಿಗೆ ಶೇ.50 ಉದ್ಯೋಗ ಮೀಸಲಿಡಿ: ಸಚಿವ ಶಿವಾನಂದ ಪಾಟೀಲ್
Canara Bank Robbery: ವಿಜಯಪುರದ ಕೆನರಾ ಬ್ಯಾಂಕಲ್ಲಿ ₹52 ಕೋಟಿ ಚಿನ್ನಾಭರಣ ದರೋಡೆ! ಖದೀಮರು ದೋಚಿದ್ದು ಹೇಗೆ?
Canara Bank Robbery: ವಿಜಯಪುರದ ಕೆನರಾ ಬ್ಯಾಂಕಲ್ಲಿ ₹52 ಕೋಟಿ ಚಿನ್ನಾಭರಣ ದರೋಡೆ! ಖದೀಮರು ದೋಚಿದ್ದು ಹೇಗೆ?
Alamatti Dam: ಕಾನೂನು ತೊಡಕು ಇಲ್ಲದಿದ್ದರೆ ಆಲಮಟ್ಟಿ 1 ಮೀ. ಎತ್ತರ: ಸಚಿವ ಎಂ.ಬಿ.ಪಾಟೀಲ್
Alamatti Dam: ಕಾನೂನು ತೊಡಕು ಇಲ್ಲದಿದ್ದರೆ ಆಲಮಟ್ಟಿ 1 ಮೀ. ಎತ್ತರ: ಸಚಿವ ಎಂ.ಬಿ.ಪಾಟೀಲ್
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ  ಹೃದಯಾಘಾತ ಉಸಿರು ಚೆಲ್ಲಿದ ಯುವಕ
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ
ಎಚ್‌.ಡಿ.ಕುಮಾರಸ್ವಾಮಿಗೆ ತಲೆಕೆಟ್ಟಿದೆ, ಅವರೊಬ್ಬ ಮೆಂಟಲ್‌: ಡಿ.ಕೆ.ಶಿವಕುಮಾರ್‌ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: 6 ಜನರ ದಾರುಣ ಸಾವು!ದಿನಾ ಬೆಳಗ್ಗೆ ಎದ್ದ ಕೂಡಲೇ ಮುಸ್ಲಿಮರ ಬಗ್ಗೆ ಮಾತಾಡುವ ಬಿಜೆಪಿಯವರು, ನಾಡು ದೇಶಕ್ಕೆ ಕೊಡುಗೆ ಏನು?ಬಿಜೆಪಿಯವರಿಗೆ ಪಾಕಿಸ್ತಾನ, ದೇವಸ್ಥಾನ ಬಿಟ್ಟು ಬೇರೆ ವಿಷಯವೇ ಇಲ್ಲ: ಮಧು ಬಂಗಾರಪ್ಪ

ಇನ್ನಷ್ಟು ಸುದ್ದಿ

ಸಿಎಂ, ಕಾಂಗ್ರೆಸ್ ಸರ್ಕಾರವನ್ನು ಯಾರೂ ಏನು ಮಾಡಲು ಸಾಧ್ಯವಿಲ್ಲ: ಸಚಿವ ಬೈರತಿ ಸುರೇಶ್
ಸಿಎಂ, ಕಾಂಗ್ರೆಸ್ ಸರ್ಕಾರವನ್ನು ಯಾರೂ ಏನು ಮಾಡಲು ಸಾಧ್ಯವಿಲ್ಲ: ಸಚಿವ ಬೈರತಿ ಸುರೇಶ್

ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರವನ್ನು ಯಾರೂ ಏನು ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು. 
 

ಕರ್ನಾಟಕಕ್ಕೆ ಮತ್ತೆರಡು ರೈಲು ಹೊಸ ಯೋಜನೆ; ಉಕ್ಕಿನ ನಗರಿಗೆ ವೈಭವದ ಗರಿ, ಬಡ ಜಿಲ್ಲೆಗೆ ಆರ್ಥಿಕ ಸಿರಿ!
ಕರ್ನಾಟಕಕ್ಕೆ ಮತ್ತೆರಡು ರೈಲು ಹೊಸ ಯೋಜನೆ; ಉಕ್ಕಿನ ನಗರಿಗೆ ವೈಭವದ ಗರಿ, ಬಡ ಜಿಲ್ಲೆಗೆ ಆರ್ಥಿಕ ಸಿರಿ!

ಕರ್ನಾಟಕಕ್ಕೆ ಆಲಮಟ್ಟಿ-ಯಾದಗಿರಿ ಮತ್ತು ಚನ್ನಗಿರಿ-ಭದ್ರಾವತಿ ನಡುವೆ ಎರಡು ಹೊಸ ರೈಲು ಮಾರ್ಗಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯೋಜಿಸಿದೆ. ಈ ಯೋಜನೆಗಳು ರಾಜ್ಯದ ರೈಲು ಸಂಪರ್ಕವನ್ನು ಹೆಚ್ಚಿಸುವುದರ ಜೊತೆಗೆ ಪ್ರಾದೇಶಿಕ ವ್ಯಾಪಾರ ಮತ್ತು ಆರ್ಥಿಕ ಚಲನಶೀಲತೆಗೆ ಅನುಕೂಲವಾಗಲಿದೆ.

ವಿಜಯಪುರ ಅಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಆಸ್ತಿ ಪತ್ತೆ! ಕೈ ಇಟ್ಟಲ್ಲೆಲ್ಲಾ ಕಂತೆ ಕಂತೆ ನೋಟು!
ವಿಜಯಪುರ ಅಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಆಸ್ತಿ ಪತ್ತೆ! ಕೈ ಇಟ್ಟಲ್ಲೆಲ್ಲಾ ಕಂತೆ ಕಂತೆ ನೋಟು!

ವಿಜಯಪುರ ಜಿಲ್ಲೆಯ ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತರ್ಲೆ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಕೋಟಿಗಟ್ಟಲೆ ಅಕ್ರಮ ಆಸ್ತಿ ಪತ್ತೆಯಾಗಿದೆ. ಚಿನ್ನ, ಬೆಳ್ಳಿ, ನಗದು ಹಣ ಸೇರಿದಂತೆ ಐಷಾರಾಮಿ ವಸ್ತುಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ ಕೋಟಿ ಮೌಲ್ಯದ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿರುವ ಮಾಹಿತಿಯೂ ಲಭ್ಯವಾಗಿದೆ.

ಪಾಕ್ ವಿರುದ್ಧ ಯುದ್ಧ ಆರಂಭಿಸಿದ ಗುರಿ ಈಡೇರಿತೇ? : ಕೃಷ್ಣ ಬೈರೇಗೌಡ ಪ್ರಶ್ನೆ
ಪಾಕ್ ವಿರುದ್ಧ ಯುದ್ಧ ಆರಂಭಿಸಿದ ಗುರಿ ಈಡೇರಿತೇ? : ಕೃಷ್ಣ ಬೈರೇಗೌಡ ಪ್ರಶ್ನೆ

ಯುದ್ಧ ಘೋಷಣೆ ಮಾಡಿದಾಗ ನಾವು ಸಂಪೂರ್ಣ ಬೆಂಬಲ ಕೊಟ್ಟಿದ್ದೆವು. ಪಾಕಿಸ್ತಾನಕ್ಕೆ ಸರಿಯಾದ ಪಾಠ ಕಲಿಸಬೇಕು. ಇನ್ನೊಮ್ಮೆ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು ಹಾಗೆ ಪಾಠ ಕಲಿಸಬೇಕು ಎಂದು ಬೆಂಬಲಿಸಿದ್ದೆವು. ಈಗ ಯುದ್ಧದ ಗುರಿ ಈಡೇರಿತಾ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದ್ದಾರೆ. 

ಲಿಂಗಾಯತ ಪ್ರತ್ಯೇಕ ಧರ್ಮ ಆಗಿದ್ದರೆ ಹೆಚ್ಚು ಸೌಲಭ್ಯ ಸಿಗುತ್ತಿತ್ತು: ಸಚಿವ ಎಂ.ಬಿ.ಪಾಟೀಲ್
ಲಿಂಗಾಯತ ಪ್ರತ್ಯೇಕ ಧರ್ಮ ಆಗಿದ್ದರೆ ಹೆಚ್ಚು ಸೌಲಭ್ಯ ಸಿಗುತ್ತಿತ್ತು: ಸಚಿವ ಎಂ.ಬಿ.ಪಾಟೀಲ್

ಹಿಂದೆ ನಾವು ಲಿಂಗಾಯತ ಧರ್ಮ ಮಾನ್ಯತೆಗೆ ಪ್ರಯತ್ನಿಸಿದ್ದೆವು. ಆದರೆ, ಕೆಲವರು ಧರ್ಮ ಒಡೆಯಲು ಪ್ರಯತ್ನಿಸಿದರು. ಅಂದು ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕಿದ್ದರೆ ಇಂದು ಲಿಂಗಾಯಿತ ಎಲ್ಲ ಉಪ ಪಂಗಡಗಳಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿದ್ದವು ಎಂದು ಜಿಲ್ಲಾ ಉಸ್ತುಚಾರಿ ಸಚಿವ ಎಂ.ಬಿ.ಪಾಟೀಲ‌ ಹೇಳಿದರು.

ಪಾಕಿಸ್ತಾನದ ಅಡಗು ತಾಣಗಳ ಮೇಲೆ ದಾಳಿ ಸ್ವಾಗತಾರ್ಹ: ಸಚಿವ ಎಂ.ಬಿ.ಪಾಟೀಲ್
ಪಾಕಿಸ್ತಾನದ ಅಡಗು ತಾಣಗಳ ಮೇಲೆ ದಾಳಿ ಸ್ವಾಗತಾರ್ಹ: ಸಚಿವ ಎಂ.ಬಿ.ಪಾಟೀಲ್

ಪಹಲ್ಗಾಮ್‌ನ ಘಟನೆಯ ಸೇಡು ತೀರಿಸಿಕೊಳ್ಳಲೇಬೇಕು. ಉಗ್ರರ ಅಡಗು ತಾಣಗಳ ಮೇಲಿನ ದಾಳಿ ಸ್ವಾಗತಾರ್ಹ ಎಂದು ಪಾಕ್ ಉಗ್ರರ ವಿರುದ್ಧ ಏರ್‌ಸ್ಟ್ರೈಕ್ ವಿಚಾರವಾಗಿ ಕೇಂದ್ರ ಸರ್ಕಾರದ ಕ್ರಮವನ್ನು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ವಾಗತಿಸಿದ್ದಾರೆ. 

Pahalgam terror attack: ಧರ್ಮ ಕೇಳಿ ಹಿಂದೂಗಳ ಹತ್ಯೆ; ಉಗ್ರ ಪಾಕಿಸ್ತಾನ ವಿರುದ್ಧ ನಿವೃತ್ತ ಮುಸ್ಲಿಂ ಯೋಧ ಕಿಡಿ ಕಿಡಿ ಕೆಂಡ!
Pahalgam terror attack: ಧರ್ಮ ಕೇಳಿ ಹಿಂದೂಗಳ ಹತ್ಯೆ; ಉಗ್ರ ಪಾಕಿಸ್ತಾನ ವಿರುದ್ಧ ನಿವೃತ್ತ ಮುಸ್ಲಿಂ ಯೋಧ ಕಿಡಿ ಕಿಡಿ ಕೆಂಡ!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಏಪ್ರಿಲ್ 22, 2025 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಸುಮಾರು 27ಕ್ಕೂ ಹೆಚ್ಚು ಪ್ರವಾಸಿಗರು, ಅವರಲ್ಲಿ ಬಹುತೇಕ ಹಿಂದೂಗಳು ಧರ್ಮದ ಕಾರಣಕ್ಕೆ ಭಯೋತ್ಪಾದಕರಿಂದ ಹತ್ಯೆಗೀಡಾದರು. ಈ ಘಟನೆಯಿಂದ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿ ಇದೀಗ ಯಾವುದೇ ಕ್ಷಣದಲ್ಲಿ ಯುದ್ಧ ನಡೆಯಬಹುದಾದ ಸನ್ನಿವೇಶ ಸೃಷ್ಟಿಯಾಗಿದೆ.

ರಾಜ್ಯದಲ್ಲಿ ಹಿಂದೂ ಧರ್ಮ ತುಳಿಯುವ ವ್ಯವಸ್ಥಿತ ಸಂಚು: ಪೇಜಾವರಶ್ರೀ
ರಾಜ್ಯದಲ್ಲಿ ಹಿಂದೂ ಧರ್ಮ ತುಳಿಯುವ ವ್ಯವಸ್ಥಿತ ಸಂಚು: ಪೇಜಾವರಶ್ರೀ

ಹಿಂದುಸ್ತಾನದಲ್ಲಿ ಹಿಂದುಗಳಿಗೆ ರಕ್ಷಣೆಯಿಲ್ಲದಂತಾಗಿದೆ. ಧರ್ಮ ಉಳಿವಿಗಾಗಿ ಹಿಂದು ಧರ್ಮಿಗಳು ಒಗ್ಗಟ್ಟಾಗುವುದು ಅನಿವಾರ್ಯ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥರು ಹೇಳಿದರು.

'ಸುಮ್ಮನಿದ್ರೆ ಸಾಕು..' 'ಬಾಂಬ್ ಕಟ್ಟಕೊಂಡು ಪಾಕಿಸ್ತಾನ ಜೊತೆ ಹೋರಾಡ್ತಿನಿ ಎಂದ ಜಮೀರ್‌ಗೆ ಜೋಶಿ ಟಾಂಗ್
'ಸುಮ್ಮನಿದ್ರೆ ಸಾಕು..' 'ಬಾಂಬ್ ಕಟ್ಟಕೊಂಡು ಪಾಕಿಸ್ತಾನ ಜೊತೆ ಹೋರಾಡ್ತಿನಿ ಎಂದ ಜಮೀರ್‌ಗೆ ಜೋಶಿ ಟಾಂಗ್

'ನೀವೇನೂ ಮಾಡೋದು ಬೇಡ ಸುಮ್ಮನಿದ್ದರೆ ಸಾಕು..'  ಬಾಂಬ್ ಕಟ್ಟಿಕೊಂಡು ಪಾಕಿಸ್ತಾನ ಗಡಿಗೆ ಹೋಗಿ ಹೋರಾಡ್ತಿನಿ ಎಂಬ ಸಚಿವ ಜಮೀರ್ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ನೀಡಿದರು.

ಕೂಲಿ ಕಾರ್ಮಿಕರ ಮಗಳು SSLCಯಲ್ಲಿ ರಾಜ್ಯಕ್ಕೆ ಪ್ರಥಮ!
ಕೂಲಿ ಕಾರ್ಮಿಕರ ಮಗಳು SSLCಯಲ್ಲಿ ರಾಜ್ಯಕ್ಕೆ ಪ್ರಥಮ!

ಪಟ್ಟಣದ ಪವರ್ ಲೂಮ್‌ನಲ್ಲಿ ಕೂಲಿ ಕೆಲಸ ಮಾಡುವ ಚಂದ್ರು-ಮಾಲ ದಂಪತಿ ಮಗಳು ಭಾವನಾ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 256
  • 257
  • 258
  • next >
Top Stories